ರಾಜ್ಯಸಭೆಯಲ್ಲಿ “ಕೈ” ತಪ್ಪಿಹೋದ ಬಹುಮತದ ಅಸ್ತ್ರ! ಈಗ ಬಿಜೆಪಿ ಮತ್ತಷ್ಟು ಬಲಿಷ್ಠ

ಎನ್ ಡಿಎ ಸದಸ್ಯರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನೂ 12 ಸ್ಥಾನಗಳ ಅಗತ್ಯ

Team Udayavani, Nov 3, 2020, 4:12 PM IST

ರಾಜ್ಯಸಭೆಯಲ್ಲಿ “ಕೈ” ತಪ್ಪಿಹೋದ ಬಹುಮತದ ಅಸ್ತ್ರ! ಈಗ ಬಿಜೆಪಿ ಮತ್ತಷ್ಟು ಬಲಿಷ್ಠ

ನವದೆಹಲಿ: ಉತ್ತರಪ್ರದೇಶ ಮತ್ತು ಉತ್ತರಾಖಂಡದ ರಾಜ್ಯಸಭೆ ಸ್ಥಾನಗಳಿಗೆ ನಡೆದ ಚುನಾವಣೆಯಿಂದಾಗಿ ಲೋಕಸಭೆಯ ಮೇಲ್ಮನೆಯಲ್ಲಿ ಭಾರತೀಯ ಜನತಾ ಪಕ್ಷದ ಸಂಖ್ಯಾಬಲ ಮತ್ತಷ್ಟು ಹೆಚ್ಚಳವಾದಂತಾಗಿದೆ. ಇದರೊಂದಿಗೆ ಬಿಜೆಪಿ ನೇತೃತ್ವದ ಎನ್ ಡಿಎಗೆ ಇದೀಗ ರಾಜ್ಯಸಭೆಯಲ್ಲಿ ಸ್ಪಷ್ಟ ಬಹುಮತ ದೊರಕಿದಂತಾಗಿದೆ. ಅಷ್ಟೇ ಅಲ್ಲ ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾ ಬಲ ತೀವ್ರ ಕುಸಿತ ಕಂಡಿದೆ ಎಂದು ವರದಿ ತಿಳಿಸಿದೆ.

ಉತ್ತರಪ್ರದೇಶದ 11 ಮತ್ತು ಉತ್ತರಾಖಂಡ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಎಲ್ಲಾ 12 ಸದಸ್ಯರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇದರೊಂದಿಗೆ ರಾಜ್ಯಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಸಂಖ್ಯಾಬಲ 92ಕ್ಕೆ ಏರಿಕೆಯಾದಂತಾಗಿದೆ.

ಪ್ರಸ್ತುತ 242 ಸದಸ್ಯಬಲದ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸದಸ್ಯರ ಸಂಖ್ಯೆ 38ಕ್ಕೆ ಇಳಿದಿದೆ. ಎನ್ ಡಿಎ ಮೈತ್ರಿಕೂಟದ ಎಐಎಡಿಎಂಕೆ 9 ಸಂಸದರನ್ನು ಹಾಗೂ ಜೆಡಿಯು 5 ರಾಜ್ಯಸಭಾ ಸದಸ್ಯರನ್ನು ಹೊಂದಿದೆ. ಇನ್ನುಳಿದಂತೆ ಆರ್ ಪಿಐ ಅಠಾವಳೆ, ಅಸೋಮ್ ಗಣ ಪರಿಷತ್(ಎಜಿಪಿ), ಮಿಜೋ ನ್ಯಾಶನಲ್ ಫ್ರಂಟ್ (ಎಂಎನ್ ಎಫ್), ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್ ಪಿಪಿ), ನಾಗಾ ಪೀಪಲ್ಸ್ ಫ್ರಂಟ್ (ಎನ್ ಪಿಎಫ್), ಪಟ್ಟಾಳಿ ಮಕ್ಕಳ್ ಕಚೈ(ಪಿಎಂಕೆ) ಮತ್ತು ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ರಾಜ್ಯಸಭೆಯಲ್ಲಿ ಏಳು ಸದಸ್ಯರನ್ನು ಹೊಂದಿದೆ.

ರಾಜ್ಯಸಭೆಯಲ್ಲಿ ಈಗ ಎನ್ ಡಿಎ ಸದಸ್ಯರ ಸಂಖ್ಯೆ 111ಕ್ಕೆ ಏರಿಕೆಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯಸಭೆಯಲ್ಲಿ ಬಹುಮತಕ್ಕೆ ಇನ್ನೂ 12 ಸ್ಥಾನಗಳ ಅಗತ್ಯವಿದೆ. 242 ಸದಸ್ಯಬಲದ ರಾಜ್ಯಸಭೆಯಲ್ಲಿ ಬಹುಮತಕ್ಕೆ 121 ಸದಸ್ಯರ ಅಗತ್ಯವಿದೆ. ಆದರೆ ರಾಜ್ಯಸಭೆಯಲ್ಲಿ ಬಹುಮತ ಪಡೆಯುವುದು ಎನ್ ಡಿಎಗೆ ಕಷ್ಟದ ಕೆಲಸವೇನಲ್ಲ, ಬಿಜೆಡಿ, ಟಿಆರ್ ಎಸ್ ಮತ್ತು ವೈಎಸ್ ಆರ್ ಸಿಪಿ ಜತೆ ಉತ್ತಮ ಬಾಂಧವ್ಯ ಹೊಂದಿದೆ. ಇದರಲ್ಲಿ ಬಿಜೆಪಿ 09 , ಟಿಆರ್ ಎಸ್ ಏಳು ಹಾಗೂ ವೈಎಸ್ ಆರ್ ಪಿ ಆರು ಸದಸ್ಯರನ್ನು ಹೊಂದಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.