ಅಮೆರಿಕ ಮತಸಮರ: ಟ್ರಂಪ್, ಬೈಡೆನ್ ನಡುವೆ ತೀವ್ರ ಹಣಾಹಣಿ, ಯಾರಾಗಲಿದ್ದಾರೆ ವಿಶ್ವದ ದೊಡ್ಡಣ್ಣ?


Team Udayavani, Nov 4, 2020, 7:30 AM IST

america

ವಾಷಿಂಗ್ಟನ್: ವಿಶ್ವದ ಗಮನ ಸೆಳೆದಿರುವ ಅಮೆರಿಕದ ಅಧ್ಯಕ್ಷೀಯ ಮತ್ತು ಉಪಾಧ್ಯಕ್ಷೀಯ ಚುನಾವಣೆಗೆ ನಡೆದ ಮತದಾನ ಬಹುತೇಕ ಪೂರ್ಣಗೊಂಡಿದ್ದು, ಮೊದಲ ಹಂತದ ಫಲಿತಾಂಶಗಳು ಹೊರಬೀಳುತ್ತಿದೆ. ಹಾಲಿ ಅಧ್ಯಕ್ಷರಾಗಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ ನಡುವೆ ನೇರಾನೇರಾ  ಹಣಾಹಣಿ ಏರ್ಪಟ್ಟಿದೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆಂಟುಕಿ, ಇಂಡಿಯಾನಾ, ಸೌಥ್ ಕರೋಲಿನಾ ದಲ್ಲಿ ಜಯಗಳಿಸಿದ್ದಾರೆ.  ಜೋ ಬೈಡನ್ ಅವರು ಟೆಕ್ಸಾಸ್, ಜಾರ್ಜಿಯಾ, ಫ್ಲೋರಿಡಾ, ಹ್ಯಾಂಪ್ ಶೈರ್, ವರ್ಮೊಂಟ್ ವಶಪಡಿಸಿಕೊಂಡಿದ್ದಾರೆ.

ಜಯ ದಾಖಲಿಸಲು 270 ಎಲೆಕ್ಟೋರಲ್ ಮತಗಳು ಅಗತ್ಯ. ಈ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸುಮಾರು 23.9 ಕೋಟಿ ಮತದಾರರಲ್ಲಿ 9.3 ಕೋಟಿ ಜನರು ಮುಂಚಿತವಾಗಿ ತಮ್ಮ ಹಕ್ಕು ಚಲಾಯಿಸಿದ್ದರು.

ಇಂದಿನ  ಚುನಾವಣಾ ಫಲಿತಾಂಶ ತಡವಾಗಿ ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ. ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಬಿಗುವಿನ ಚುನಾವಣೆ ಎಂದು ವಿಶ್ಲೇಷಿಸಲಾಗಿರುವ ಈ ಚುನಾವಣೆಯಲ್ಲಿ ಯಾರೂ ಗೆದ್ದರೂ ಅದೊಂದು ಇತಿಹಾಸವೇ ಆಗಲಿದೆ. ಪ್ರಮುಖವಾಗಿ ಕೋವಿಡ್ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಅಮೆರಿಕದಲ್ಲಿ ಮೇಲ್-ಇನ್ ಮತದಾನದಲ್ಲಿ ಭಾರೀ ಹೆಚ್ಚಳವಾಗಿದೆ. ಹೀಗಾಗಿ ಬಹುತೇಕ ರಾಜ್ಯಗಳಲ್ಲಿ ಅಂಚೆ ಮತಗಳನ್ನು ಎಣಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದೆ.

ಈ ಬಾರಿ ಅಂಚೆ ಮತದಾನದ ಪ್ರಮಾಣ ಸುಮಾರು 8 ಕೋಟಿಗಳಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದ್ದು, ಬಹುತೇಕ ರಾಜ್ಯಗಳಲ್ಲಿ ಮತ ಎಣಿಕೆ ಕಾರ್ಯ ವಿಳಂಬವಾಗಲಿದೆ. ಹೀಗಾಗಿ ನೇರ ಮತದಾನದ ಮೂಲಕ ಸ್ಪಷ್ಟ ಚಿತ್ರಣ ದೊರೆಯದಿರುವ ಸಾಧ್ಯತೆ ಇದ್ದು, ಅಂಚೆ ಮತದಾನದ ಮತಗಳ ಎಣಿಕೆ ಕಾರ್ಯ ಮುಗಿದ ಬಳಿಕವಷ್ಟೇ ಹೊಸ ಅಧ್ಯಕ್ಷರ ಹೆಸರನ್ನು ಘೋಷಿಸಬೇಕಾಗುತ್ತದೆ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.