ತಾಸುಗಟ್ಟಲೇ ನೀರಿನಲ್ಲಿ ಯೋಗಾಸನ

ಯಂಕಣ್ಣ ಗೋಡೇಕಾರ ಜಲಯೋಗ ಸಾಹಸ.ಆಯುರ್ವೇದ ಚಿಕಿತ್ಸೆಯಲ್ಲೂ ಪ್ರಸಿದ್ಧ

Team Udayavani, Nov 4, 2020, 5:22 PM IST

yg-tdy-1

ಸುರಪುರ: ನೆಲದ ಮೇಲೆ ವಿವಿಧ ಬಂಗಿಗಳಲ್ಲಿ ಯೋಗಾಸನ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬರು ತಾಸುಗಟ್ಟಲೇ ನೀರಿನಲ್ಲಿ ಯೋಗಾಸನ ಮಾಡಿ ಜನರ ಹುಬ್ಬೇರಿಸುವಂತೆ ಮಾಡಿದ್ದಾರೆ.

ನಗರದ ಉದ್ದಾರ ಓಣಿಯ ಯಂಕಣ್ಣ ಗೋಡೇಕಾರ ಎಂಬುವರೇ ಎಲ್ಲರ ಗಮನ ಸೆಳೆದ ವ್ಯಕ್ತಿ. ಇವರಿಗೆ ಓದು ಬರಹ ಬರದಿದ್ದರೂ ಬಹುಮುಖ ಪ್ರತಿಭಾವಂತರು. ಯೋಗದೊಂದಿಗೆ ಆಯುರ್ವೇದ ಚಿಕಿತ್ಸೆ ನೀಡುವಲ್ಲೂ ಸಿದ್ಧಹಸ್ತರು. ಇವರಿಗೆ ಜಲಯೋಗ ಒಮ್ಮಿಂದೊಮ್ಮೆ ಒಲಿದು ಬಂದಿಲ್ಲ.ನಗರದ ವೆಂಕಟೇಶ ಸುಗುಂದಿ ಮಾರ್ಗದರ್ಶನದಲ್ಲಿ ಸತತ ಪರಿಶ್ರಮದ ಫಲವಾಗಿ ಇದನ್ನು ಸಿದ್ಧಿಸಿಕೊಂಡಿದ್ದಾರೆ. ವೆಂಕಣ್ಣ ಮೊದಮೊದಲು ನೀರನ ಮೇಲೆ ಮಲಗಿ ಜಾಗೃತಾವಸ್ಥೆಯಲ್ಲಿ ತೇಲುವುದನ್ನು ಕಲಿತುಕೊಂಡರು. ನಂತರ ಎದೆ, ಮುಖ, ಹೊಟ್ಟೆಯ ಭಾಗ ತೇಲಿಸುವುದನ್ನು ಕಲಿತರು. ತದನಂತರ ತಲೆಯಿಂದ ಕಾಲಿನವರೆಗೆ ಇಡೀ ದೇಹವನ್ನೆ ತೇಲಿಸುವ ವಿಧಾನ ವೃದ್ಧಿಸಿಕೊಂಡರು. ನಿರಂತರ ಪರಿಶ್ರಮದಿಂದ ಈ ವಿದ್ಯೆ ಕರಗತ ಮಾಡಿಕೊಂಡ ಗೋಡೇಕಾರ, ಈಗ ಪ್ಲಾಸ್ಟಿಕ್‌ ಚೀಲದಲ್ಲಿ ಇಡೀ ದೇಹ ಸೇರಿಸಿ ಕೈ ಮತ್ತು ಮುಖ ಹೊರಗಿಟ್ಟುಕೊಂಡು ಪದ್ಮಾಸನದಲ್ಲಿ ಕೂಡುತ್ತಾರೆ. ನಂತರ ಗೆಳೆಯರು ಅವರನ್ನು ಬಾವಿಯ ನೀರಿಗೆ ಎಸೆಯುತ್ತಾರೆ. ಗೋಡೇಕಾರ ನೀರಲ್ಲಿ ಮುಳುಗದೆ ಪದ್ಮಾಸನ, ಗಜಾಶನ, ಶವಾಸನ ಸೇರಿದಂತೆ ಸುಮಾರು ಒಂದು ಗಂಟೆಯವರೆಗೆ ಯೋಗದ ವಿವಿಧ ಬಂಗಿ ಪ್ರದರ್ಶಿಸುತ್ತಾರೆ.

ಮೊದಮೊದಲು ಐದಾರು ನಿಮಿಷ ಮಾತ್ರ ಸಾಧ್ಯವಾಗುತ್ತಿತ್ತು. ಕೈ, ಕಾಲು ಮುಳುಗುತ್ತಿದ್ದವು. ಇದರಿಂದ ಹಿಂಜರಿಯಲಿಲ್ಲ. ಪ್ರಯತ್ನ ಮುಂದುವರಿಸಿದೆ. ಈಗ ಯೋಗದಲ್ಲಿಪರಿಪೂರ್ಣವಾಗಿರುವ ಸಂತಸವಿದೆ. ಯೋಗದಿಂದ ದೇಹ ಸದೃಢವಾಗಿ ಆರೋಗ್ಯ ವೃದ್ಧಿಯಾಗುತ್ತದೆ. ಏಕಾಗ್ರತೆ ಮೂಡುತ್ತದೆ. ಲವಲವಿಕೆ, ಉತ್ಸಾಹ, ಚೈತನ್ಯ ಒಡಮೂಡುತ್ತದೆ. ಒತ್ತಡ ಕಡಿಮೆಯಾಗಿ ಉದ್ವೇಗ ಶಮನವಾಗುತ್ತದೆ. ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುತ್ತದೆ ಎನ್ನುತ್ತಾರೆ ಗೋಡೇಕಾರ. ಗೋಡೇಕಾರ ಜಲಯೋಗದಂತೆ ಉತ್ತಮ ನಾಟಿ ವೈದ್ಯರು ಹೌದು. ನಾಗಾಸಾಧುಗಳಿಂದ ನಾಟಿ ವೈದ್ಯ ಪದ್ಧತಿ ಕುರಿತು ಅರಿತಿರುವ ಅವರು ಹಿಮಾಲಯಕ್ಕೆ ಹೋಗುತ್ತಾರೆ. ಅಲ್ಲಿಂದಕೆಲ ಗಿಡಮೂಲಿಕೆ ತರುತ್ತಾರೆ. ಕೆಲವೊಂದನ್ನು ಸ್ಥಳೀಯವಾಗಿಸಂಗ್ರಹಿಸುತ್ತಾರೆ. ಕಳೆದ 20 ವರ್ಷಗಳಿಂದ ವಿವಿಧ ರೋಗಗಳಿಗೆ ಔಷಧಿ ನೀಡುತ್ತಿದ್ದಾರೆ.

ಋಷಿಮುನಿಗಳು ಅಳವಡಿಸಿಕೊಂಡಿದ್ದ ಆಯರ್ವೇದ ಉತ್ತಮ ಚಿಕಿತ್ಸಾ ವಿಧಾನವಾಗಿದೆ. ಭಯಾನಕ ರೋಗಗಳು ದೂರವಾಗುತ್ತವೆ. ಯಾವುದೇ ಅಡ್ಡ ಪರಿಣಾಮವಿಲ್ಲ. ಕೋವಿಡ್ ರೋಗಕ್ಕೂ ಔಷಧಿ ಸಿದ್ಧಪಡಿಸಿದ್ದೇನೆ. ಈ ಕುರಿತು ಭಾರತೀಯ ವಿಜ್ಞಾನ ಔಷಧಾಲಯ ಮತ್ತು ಪ್ರಧಾನಮಂತ್ರಿಗಳ ಸಚಿವಾಲಯಕ್ಕೆ ಪತ್ರ ಬರೆದಿದ್ದೇನೆ. ಸರ್ಕಾರ ಒಪ್ಪಿಗೆ ನೀಡಿದ್ದಲ್ಲಿ ಔಷಧಿ ನೀಡಲು ಸಿದ್ಧನಿದ್ದೇನೆ. ಈಗಾಗಲೇ ಸ್ವಯಂ ಪ್ರೇರಿತರಾಗಿ ಬಂದ ಕೆಲವರಿಗೆ ಔಷಧ ಕೊಟ್ಟಿದ್ದೇನೆ.ಯಂಕಣ್ಣ ಗೋಡೇಕಾರ

 

ಸಿದ್ದಯ್ಯ ಪಾಟೀಲ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.