ಕುವೆಂಪು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಆರಂಭ


Team Udayavani, Nov 4, 2020, 6:45 PM IST

ಕುವೆಂಪು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಆರಂಭ

ಶಿವಮೊಗ್ಗ: ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಕಾವ್ಯಪ್ರತಿಭೆ, ಲೋಕದರ್ಶನ ಮತ್ತು ಮೌಲ್ಯಾದರ್ಶಗಳ ಕುರಿತು ಹೆಚ್ಚಿನ ಸಂಶೋಧನೆ ಕೈಗೊಳ್ಳುವ ನಿಟ್ಟಿನಲ್ಲಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಪ್ರಾರಂಭಿಸಲಾಗಿದೆ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ತಿಳಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಪ್ರೊ. ಎಸ್‌. ಪಿ. ಹಿರೇಮಠ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದ ಪ್ರತಿನಿ ಧಿಗಳು ಮತ್ತು ಕೆಲವು ಸಂಘಟನೆಗಳು ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಬೇಕೆಂದು ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಿದ್ದವು. ಈ ಕುರಿತು ಸಿಂಡಿಕೇಟ್‌ನಲ್ಲಿ ಚರ್ಚಿಸಿ ಅನುಮೋದನೆ ಪಡೆದು ವಿವಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಪ್ರಾರಂಭ ಮಾಡಲಾಗಿದ್ದು, ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕನ್ನಡ ಭಾರತಿಯ ಪ್ರಾಧ್ಯಾಪಕ ಪ್ರೊ. ಜಿ ಪ್ರಶಾಂತ್‌ ನಾಯಕ ಮಾತನಾಡಿ, ದಾರ್ಶನಿಕರ ಜಯಂತಿಗಳು ಕೇವಲ ಆಯಾ ಸಮುದಾಯಗಳಿಗೆ ಸೀಮಿತವಾಗದೆ, ಸಾರ್ವತ್ರಿಕವಾಗಿ ಆಚರಣೆಗೊಳ್ಳಬೇಕು. ವಾಲ್ಮೀಕಿ,ಬುದ್ಧ, ಬಸವರಂಥಹ ಮಹಾನ್‌ ವ್ಯಕ್ತಿಗಳು ಯಾವುದೇ ಒಂದು ಸಮುದಾಯದ ಸ್ವತ್ತಲ್ಲ. ಅವರು ಎಲ್ಲ ಕಾಲಕ್ಕೂ ಎಲ್ಲ ಸಮುದಾಯಗಳಿಗೂ ಸಲ್ಲುವ ವಿಚಾರಧಾರೆಯನ್ನು ಪ್ರತಿಪಾದಿಸಿದ ಶ್ರೇಷ್ಠ ಮಾನವತಾವಾದಿಗಳು. ಹೀಗಾಗಿ, ವಾಲ್ಮೀಕಿಯನ್ನೊಳಗೊಂಡು ಎಲ್ಲ ಶ್ರೇಷ್ಠ ದಾರ್ಶನಿಕರ ಮೌಲ್ಯಾದರ್ಶಗಳು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ಸಾರ್ವತ್ರಿಕವಾಗಿರಬೇಕು ಎಂದರು.

ಭಾರತಕ್ಕೆ ಸಾವಿರಾರು ದಾರ್ಶನಿಕರ ಪರಂಪರೆಯಿದೆ. ಜ್ಞಾನ ಮೇಲ್ವರ್ಗಕ್ಕೆ ಮಾತ್ರ ಸೀಮಿತವಾಗಿದ್ದ ಕಾಲಘಟ್ಟದಲ್ಲಿ ಮೊದಲ ಮಹಾಕಾವ್ಯ ಬರೆಯಲು ವಾಲ್ಮೀಕಿ ಅವರಂಥಹ ಕೆಳಸಮುದಾಯದ ಕವಿಯೇ ಬರಬೇಕಾಯಿತು.ಅಕ್ಷರ ಜ್ಞಾನಕ್ಕಿಂತ ಲೋಕಜ್ಞಾನದೊಡ್ಡದು. ವಾಲ್ಮೀಕಿ ಲೋಕಜ್ಞಾನದ ಪ್ರತೀಕ. ಅವರ ಕಾವ್ಯ ಜೀವಂತವಾಗಿರುವುದು ಅಕ್ಷರಗಳಿಂದಲ್ಲ, ಲೋಕಜ್ಞಾನದಿಂದ ಎಂದರು.

ಕುಲಸಚಿವ ಪ್ರೊ. ಎಸ್‌. ಎಸ್‌. ಪಾಟೀಲ್‌, ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್‌ ಮಾತನಾಡಿದರು. ಹಣಕಾಸು ಅ ಧಿಕಾರಿ ಎಸ್‌. ರಾಮಕೃಷ್ಣ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿ ಘಟಕದ ಸಂಚಾಲಕ ಡಾ| ಉದ್ದಗಟ್ಟಿ ವೆಂಕಟೇಶ್‌ ಸ್ವಾಗತಿಸಿದರು. ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.