ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ: ಸವದಿ
Team Udayavani, Nov 6, 2020, 11:52 AM IST
ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಜಿ ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ನಡೆದ ದಿನದಿಂದಲೇ ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಒತ್ತಾಯ ಇತ್ತು. ಅದರಂತೆ ಈಗ ತನಿಖೆ ನಡೆದಿದೆ ಎಂದರು.
ಕೊಲೆಯಾಗಿರುವ ಯೋಗೀಶಗೌಡ ಅವರ ಕುಟುಂಬದ ಸದಸ್ಯರಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಹೀಗಿರುವಾಗ ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ವಿರೋಧ ಪಕ್ಷದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸವದಿ ಹೇಳಿದರು.
ಇದನ್ನೂ ಓದಿ:ನಮ್ಮನ್ನು ಎದುರಿಸಲಾಗದ ಬಿಜೆಪಿ ಸುಳ್ಳು ಆರೋಪಗಳಿಂದ ಹೇಡಿಗಳ ರಾಜಕೀಯ ಮಾಡುತ್ತಿದೆ: ಕಾಂಗ್ರೆಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?