ಸಾವಿತ್ರಿ ಆದ ತಾರಾ


Team Udayavani, Nov 6, 2020, 2:48 PM IST

suchitra-tdy-9

ಕನ್ನಡ ಚಿತ್ರರಂಗದಲ್ಲಿಕಳೆದ ಮೂರು ದಶಕಗಳಿಂದ  ನೂರಾರು ಪಾತ್ರಗಳಿಗೆ ಜೀವತುಂಬಿ, ಸಿನಿಪ್ರಿಯರ ಮನರಂಜಿಸಿರುವ ನಟಿ ತಾರಾ ಅನುರಾಧ ಈಗ “ಸಾವಿತ್ರಿ’ ಆಗಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಹೌದು, ತಾರಾ ಅಭಿನಯಿಸುತ್ತಿರುವ ಹೊಸಚಿತ್ರಕ್ಕೆ “ಸಾವಿತ್ರಿ’ ಎಂದು ಹೆಸರಿಡಲಾಗಿದೆ. ಇದೇ ನ.19 ರಿಂದ ಬೆಂಗಳೂರು ಸುತ್ತಮುತ್ತ ಸುಮಾರು45 ದಿನಗಳಕಾಲ ಈಚಿತ್ರದ ಚಿತ್ರೀಕರಣ ನಡೆಯಲಿದೆ. “ಪಿಎನ್‌ಪಿ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಸಾಫ್ಟ್ವೇರ್‌ ಉದ್ಯೋಗಿ ಪ್ರಶಾಂತ್‌ಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಉಯ್ನಾಲೆ’ ಚಿತ್ರವನ್ನು ನಿರ್ದೇಶಿಸಿದ್ದ ಎಸ್‌. ದಿನೇಶ್‌ ಈ ಚಿತ್ರಕ್ಕೆಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರ ಸಾಹಿತಿ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದು, ಚಿತ್ರಕ್ಕೆ ಸಂಗೀತದ ಜೊತೆಗೆ ಸಾಹಿತ್ಯ, ಸಂಭಾಷಣೆಯನ್ನೂ ಬರೆಯುತ್ತಿದ್ದಾರೆ.

ಉಳಿದಂತೆ “ಸಾವಿತ್ರಿ’ ಚಿತ್ರದಲ್ಲಿ ತಾರಾ ಅವರೊಂದಿಗೆ ಪ್ರಕಾಶ್‌ ಬೆಳವಾಡಿ, ಸಂಜು ಬಸಯ್ಯ, ಬೇಬಿ ಲೈಲಾ, ಪ್ರಮೋದ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಅಂದಹಾಗೆ, ಸ್ಮಾರ್ಟ್‌ಫೋನ್‌ ಮೊದಲಾದ ಆಧುನಿಕ ತಂತ್ರಜ್ಞಾನ ಮತ್ತು ಉಪಕರಣಗಳು ಮಕ್ಕಳ ಮೇಲೆ ಏನೆಲ್ಲ ಪರಿಣಾಮ ಬೀರುತ್ತದೆ ಎನ್ನುವುದರ ಸುತ್ತ ಈ ಚಿತ್ರದಕಥೆ ನಡೆಯುತ್ತದೆ ಎನ್ನುತ್ತದೆ ಚಿತ್ರತಂಡ.

ಟಾಪ್ ನ್ಯೂಸ್

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

prajwal devaraj Rakshasa movie

Prajwal Devaraj: ದೀಪಾವಳಿಗೆ ರಾಕ್ಷಸ ಆರ್ಭಟ; ರೆಗ್ಯುಲರ್‌ ಆ್ಯಕ್ಷನ್‌ ಬಿಟ್ಟ ಪ್ರಯತ್ನವಿದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.