ಮಣಿಪಾಲ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣ : ಮಹಿಳೆ ಸೇರಿ 9 ಮಂದಿ ಬಂಧನ


Team Udayavani, Nov 6, 2020, 8:51 PM IST

ಮಣಿಪಾಲ ಬಸ್ ಮಾಲಕನ ಹತ್ಯೆ ಯತ್ನ : ಮಹಿಳೆ ಸೇರಿ 9 ಮಂದಿ ಬಂಧನ

ಮಣಿಪಾಲ : ಮಣಿಪಾಲದ ಎ.ಕೆ.ಎಮ್.ಎಸ್. ಬಸ್ ಮಾಲಕ ಸೈಫುದ್ದೀನ್ ಅವರನ್ನು ಐದು ಮಂದಿ ಅಪರಿಚಿತರ ತಂಡ ಹತ್ಯೆಗೆ ಯತ್ನಿಸಿದ ಹಿನ್ನೆಲೆಗೆ ಸಂಬಂಧಿಸಿ ಓರ್ವ ಮಹಿಳೆ ಸೇರಿ ಒಂಬತ್ತು ಮಂದಿಯನ್ನು ಬಂಧಿಸುವಲ್ಲಿ ಪೋಲೀಸರ ತಂಡ ಯಶಸ್ವಿಯಾಗಿದ್ದರೆ.

ಬಂಧಿತರ ವಿವರ :
1. ದರ್ಶನ್ ದೇವಯ್ಯ ತಂದೆ: ಪೊನ್ನಪ್ಪ, ವಿರಾಜಪೇಟೆ
2. ಸಂತೋಷ್ , ತಂದೆ: ಕರುಣಾಕರ ಪೂಜಾರಿ, ಮಾರ್ನಾಡು, ಮೂಡುಬಿದ್ರೆ.
3. ಅನಿಲ್ ಕುಮಾರ್ ತಂದೆ:ತಿರುವೇಣಿ, ಸೋಮವಾರ ಪೇಟೆ
4. ಸುಕೇಶ್ ಪೂಜಾರಿ ತಂದೆ: ರಾಘೂ ಪೂಜಾರಿ, ಮಾರೋಡಿ, ಬೆಳ್ತಂಗಡಿ.
5. ಗೋಪಾಲ ತಂದೆ: ಪುರಾಲ, ಮಾರ್ನಾಡು. ಮೂಡುಬಿದ್ರೆ.
6. ಮೋಹನ ತಂದೆ: ಚನ್ನಪ್ಪ ಗೌಡ, ಟಿ.ಬಿ ಕ್ರಾಸ್ ಬೆಳ್ತಂಗಡಿ..
7. ಸೋಮು ತಂದೆ: ಕರಿಯಯ್ಯ, ಶ್ರೀ ರಾಂಪುರ, ಕೆ.ಆರ್ ನಗರ
8. ಮಹೇಶ್ ಬಾಬು, ತಂದೆ:ಅಶ್ವತ್ತಪ್ಪ, ಪಿರಿಯಾಪಟ್ಟಣ
9. ಸೌಭಾಗ್ಯ ಗಂಡ: ದರ್ಶನ್ ದೇವಯ್ಯ, ವಿರಾಜಪೇಟೆ

ನವೆಂಬರ್ 4 ರಂದು ಸೈಫುದ್ದೀನ್ ಅವರು ಮಣಿಪಾಲದ ತಮ್ಮ ಕಚೇರಿಯಲ್ಲಿ ಇದ್ದ ಸಂದರ್ಭ ಕಾರಿನಲ್ಲಿ ಬಂದ ಐದು ಮಂದಿ ಅಪರಿಚಿತರ ತಂಡ ಮಾರಕಾಸ್ತ್ರಗಳಿಂದ ಕಚೇರಿ ಒಳಗೆ ಪ್ರವೇಶಿಸಿ ಹತ್ಯೆಗೆ ವಿಫಲ ಯತ್ನ ನಡೆಸಿದ್ದು, ನಂತರ ತಂಡ ಕಾರಿನಲ್ಲಿ ಪರಾರಿಯಾಗಿದ್ದರು.

ಇದನ್ನೂ ಓದಿ:ರಾಯಲ್ ಎನ್ ಫೀಲ್ಡ್ Meteor 350 ಬಿಡುಗಡೆ: ಬೆಲೆ, ವಿಶೇಷತೆಗಳ ಮಾಹಿತಿ ಇಲ್ಲಿದೆ

ಈ ಕುರಿತು ಸೈಫುದ್ದೀನ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ತನಿಖೆಗಾಗಿ ಮೂರು ತಂಡಗಳನ್ನು ರಚನೆ ಮಾಡಿದ್ದರು.

ತನಿಖಾ ತಂಡಕ್ಕೆ ಸಿಕ್ಕಿದ ಮಾಹಿತಿಗಳ ಪ್ರಕಾರ ಆರೋಪಿಗಳು ಕಾರ್ಕಳದ ಮುರತ್ತಂಗಡಿಯಲ್ಲಿರುವ ಲಾಡ್ಜ್ ಒಂದರಲ್ಲಿ ಇರುವ ಕುರಿತು ದಾಳಿ ನಡೆಸಿದ ತಂಡ 9 ಮಂದಿಯನ್ನು ವಶಕ್ಕೆ ಪಡೆದಿದೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.