ನರೇಗಾದಡಿ ಯಾರೇ ಕೆಲಸ ಕೇಳಿದರೂ ಕೊಡ್ತಿವಿ


Team Udayavani, Nov 7, 2020, 1:52 PM IST

ನರೇಗಾದಡಿ ಯಾರೇ ಕೆಲಸ ಕೇಳಿದರೂ ಕೊಡ್ತಿವಿ

ಯಳಂದೂರು: ಯರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಉತ್ತಮಕೆಲಸಗಳು ನಡೆದಿವೆ. ಕೆಲಸವನ್ನು ಯಾರೇಕೇಳಿದರೂ ಕೊಡಲು ಪಂಚಾಯಿತಿಸಿದ್ಧವಿದೆ ಎಂದು ಪಿಡಿಒ ಮಮತಾ ತಿಳಿಸಿದರು.

ತಾಲೂಕಿನ ಯರಿಯೂರು ಗ್ರಾಮದ ವೀರಭದ್ರದೇಶ್ವರ ದೇಗುಲದ ಬಳಿ ಗುರುವಾರ ನಡೆದ ನರೇಗಾ ಸಾಮಾಜಿಕ ಲೆಕ್ಕ ತಪಾಸಣೆ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು. ಮನೆ ನಿರ್ಮಿಸಿಕೊಂಡ ಫ‌ಲಾನುಭವಿಗಳಿಗೆ ಸರ್ಕಾರದಿಂದ ಅನುದಾನ ಬಂದ ತಕ್ಷಣ ನೀಡಲಾಗುವುದು. ಮುಂದಿನ ದಿನಗಳಲ್ಲಿ ಹೊಸ ಮನೆಗಳ ಆಯ್ಕೆಗೆ ವಾರ್ಡ್‌ ಹಾಗೂ ಗ್ರಾಮ ಸಭೆ ನಡೆಸಿ ಫ‌ಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದರು.

ನರೇಗಾ ತಾಲೂಕು ಸಂಯೋಜಕ ರಾಜ್‌ ಕುಮಾರ್‌ ಮಾತನಾಡಿ, ಯರಿಯೂರು ಗ್ರಾಪಂನಲ್ಲಿಕಳೆದ6 ತಿಂಗಳಲ್ಲಿ ನರೇಗಾ ಯೋಜನೆಯಡಿ 22,940 ಮಾನವ ದಿನಗಳ ಸೃಜನೆ ಮಾಡಲಾಗಿದ್ದು,ಕೂಲಿ ಪಾವತಿಸಲಾಗಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು131ಕಾಮಗಾರಿನಡೆಸಲಾಗಿದೆ. ಇದರಲ್ಲಿ ಗ್ರಾಪಂನ75, ತೋಟಗಾರಿಕಾ ಇಲಾಖೆಯಿಂದ 23 ಹಾಗೂ ಕೃಷಿ ಇಲಾಖೆಯಿಂದ36 ಕಾಮಗಾರಿ ನಡೆದಿವೆ. ಇದರಲ್ಲಿ57.71 ಲಕ್ಷ ರೂ.ಕೂಲಿ ಮೊತ್ತ ಹಾಗೂ 1.30 ಲಕ್ಷ ರೂ. ಸಾಮಗ್ರಿ ಮೊತ್ತ ಪಾವತಿಸ ಲಾಗಿದೆ ಎಂದರು. ಆಡಳಿತಾಧಿಕಾರಿ ತೋಟಗಾರಿಕಾ ಇಲಾಖೆಯ ರಾಜು, ನೋಡಲ್‌ ಅಧಿಕಾರಿ ನೀರಾವರಿ ಇಲಾಖೆಯ ನಿಂಗರಾಜು,ಕಾರ್ಯದರ್ಶಿ ಬಸವಣ್ಣ ಇದ್ದರು.

ಶಾಲೆ ಆರಂಭಿಸದಂತೆ ಆಗ್ರಹಿಸಿ ಪ್ರತಿಭಟನೆ :

ಚಾಮರಾಜನಗರ: ರಾಜ್ಯದಲ್ಲಿ ಕೋವಿಡ್ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುವ ತನಕ ಶಾಲಾ-ಕಾಲೇಜು ಪ್ರಾರಂಭಿಸಬಾರದೆಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಪ್ರತಿಭಟಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿಕಾರ್ಯಕರ್ತರು, ಸರ್ಕಾರ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುತ್ತೇವೆ ಎಂದು ಸಭೆಗಳನ್ನು ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ – ಕಾಲೇಜುಗಳನ್ನು ಈಗ ಆರಂಭಿಸಬಾರದು ಎಂದು ಒತ್ತಾಯಿಸಿದರು.

ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್‌ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ, ಕೆ.ಪುಟ್ಟಸ್ವಾಮಿಗೌಡ, ನಿಜಧ್ವನಿ ಗೋವೀಂದ ರಾಜು, ಗು.ಪುರುಷೋತ್ತಮ್‌, ಚಾ.ರಾ,ಕುಮಾರ್‌, ವೀರಭದ್ರ, ಸಿದ್ದರಾಜು, ತಾಂಡವಮೂರ್ತಿ, ದೊರೆ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.