ಆಶ್ರಯ ಮನೆ ನಿವಾಸಿಗಳಿಗೆ ತೊಂದರೆ; ನ್ಯಾಯಕ್ಕಾಗಿ ಮನವಿ
Team Udayavani, Nov 8, 2020, 2:21 PM IST
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಢವಳೇಶ್ವರ ಗ್ರಾಮದ ಸರ್ವೇ ನಂ.6/2ಇ ಗೆ ಸಂಬಂಧಿಸಿದ ಆಸ್ತಿಯಲ್ಲಿ
ವಾಸಿಸುತ್ತಿದ್ದು, ನಮಗೆ ಕೆಲವರು ತೊಂದರೆ ಕೊಡುತ್ತಿದ್ದಾರೆ. ಈ ಆಸ್ತಿ ಮೋಜನಿ ಮಾಡಿ, ನಮಗೆ ನ್ಯಾಯ ಕೊಡಿಸಬೇಕು ಆಶ್ರಯ
ಮನೆಯ ನಿವಾಸಿ ಇಮಾಮ್ಬಿ ಮುಲ್ಲಾ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈರಪ್ಪ ನಾವಿ ಎಂಬುವವರು ಸರ್ವೆ ನಂ. 6/2ಇ ಗೆ ಸಂಬಂಧಿಸಿದಂತೆ
9 ಗುಂಟೆ ಜಾಗವನ್ನು ಸರ್ಕಾರಕ್ಕೆ ದಾನ ನೀಡಿದ್ದಾರೆ. ಅದರಲ್ಲಿ ಪಂಚಾಯಿತಿ ಮೂಲಕ 9 ಕುಟುಂಬಗಳಿಗೆ ಆಶ್ರಯ ಮನೆ
ನೀಡಿದ್ದು ಇದರ ಹಕ್ಕು ಪತ್ರ ಸಹ ಇದೆ. ಈಗ ನಾವಿ ಕುಟುಂಬ ಅರ್ಧ ಗುಂಟೆ ಜಾಗ ನಮಗೆ ಸೇರಿದೆ ಎಂದು ತಕಾರರು ತೆಗೆದಿದ್ದು,
9 ಕುಟುಂಬಗಳಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು.
ಇದನ್ನೂ ಓದಿ:ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ: ಕೊಲೆ ಮಾಡಿ ಸುಟ್ಟಿರುವ ಶಂಕೆ
ಅವರ ಜಾಗ ಇದ್ದರೆ ಪಂಚಾಯಿತಿ ಅಥವಾ ಸರ್ಕಾರವಾಗಲಿ ನಮ್ಮದು ಜಾಗ ಎಷ್ಟು ಇದೆ ಎಂದು ಸಮೀಕ್ಷೆ ಮಾಡಿಕೊಡಲಿ.
ಆದರೆ ನಾವಿ ಕುಟುಂಬದವರು ಮಹಾಲಿಂಗಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಅಲ್ಲಿಯ ಬೀಟ್ ಪೊಲೀಸ್ರ
ಮೂಲಕ ಪ್ರತಿದಿನ ನಮಗೆ ಕಿರುಕುಳ ನೀಡಿಸುತ್ತಿದ್ದಾರೆ. ನಮ್ಮನ್ನು ಪೊಲೀಸ್ ಠಾಣೆಗೆ ಕರೆದು ತೊಂದರೆ ನೀಡುತ್ತಿದ್ದಾರೆ. ಕೂಡಲೇ
ನಮಗೆ ನ್ಯಾಯ ಕೊಡಬೇಕು ಎಂದು ಕೇಳಿಕೊಂಡರು. ಮೌಲಾನಾ ಮುಲ್ಲಾ, ಮುಜಾವರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ