ಪ್ರತಿಭಾನ್ವಿತ ಪಡಿಕ್ಕಲ್‌ಗೆ ಭಾರತ ತಂಡದ ಬಾಗಿಲು ತೆರೆಯಲಿದೆ: ಸೌರವ್‌ ಗಂಗೂಲಿ


Team Udayavani, Nov 8, 2020, 11:47 PM IST

sourav

ಕೋಲ್ಕತಾ: ನೀಳಕಾಯದ ಎಡಗೈ ಆರಂಭಕಾರ ದೇವದತ್ತ ಪಡಿಕ್ಕಲ್‌ ಈ ಐಪಿಎಲ್‌ನ ಹೀರೋಗಳಲ್ಲಿ ಒಬ್ಬರು. ಇವರ ಅಮೋಘ ಬ್ಯಾಟಿಂಗ್‌ ಸಾಹಸದಿಂದಲೇ ಆರ್‌ಸಿಬಿ 2016ರ ಬಳಿಕ ಮೊದಲ ಸಲ ಪ್ಲೇ ಆಫ್‌ ಪ್ರವೇಶಿಸಿತು ಎಂಬುದರಲ್ಲಿ ಎರಡು ಮಾತಿಲ್ಲ.

ಪಡಿಕ್ಕಲ್‌ ಅವರದು ಕೊಹ್ಲಿ. ಎಬಿಡಿಗಿಂತಲೂ ಉತ್ತಮ ವಾದ ಸಾಧನೆ. ದಾಖಲೆಯ 5 ಅರ್ಧ ಶತಕದೊಂದಿಗೆ 473 ರನ್‌ ಪೇರಿಸಿದ ಹೆಗ್ಗಳಿಕೆ ಈ ಯುವ ಆಟಗಾರನದ್ದು. ಆದರೆ ಪಡಿಕ್ಕಲ್‌ ಮಿಂಚಿದ್ದು ಐಪಿಎಲ್‌ನಲ್ಲೇ ಮೊದಲಲ್ಲ. ಕಳೆದ ಸಾಲಿನ 50 ಓವರ್‌ಗಳ “ವಿಜಯ್‌ ಹಜಾರೆ ಟ್ರೋಫಿ’ ಮತ್ತು 20 ಓವರ್‌ಗಳ “ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ’ ಟೂರ್ನಿಗಳಲ್ಲೂ ಪಡಿಕ್ಕಲ್‌ ಟಾಪ್‌ ಸ್ಕೋರರ್‌ ಆಗಿದ್ದರು. ಕ್ರಮವಾಗಿ 609 ರನ್‌ (11 ಪಂದ್ಯ) ಹಾಗೂ 580 ರನ್‌ (12 ಪಂದ್ಯ) ಪೇರಿಸಿದ್ದರು. ಆದರೆ ಈ ಐಪಿಎಲ್‌ನಲ್ಲಿ ಅವರ ಸಾಧನೆ ಎಲ್ಲರ ಮೇಲೂ ಪ್ರಭಾವ ಬೀರುವಂತೆ ಮಾಡಿತು.

ಟೀಮ್‌ ಇಂಡಿಯಾದಲ್ಲಿ…
ದೇವದತ್ತ ಪಡಿಕ್ಕಲ್‌ ಅವರ ಬ್ಯಾಟಿಂಗ್‌ ಟ್ಯಾಲೆಂಟ್‌ ಕುರಿತು ಮೆಚ್ಚುಗೆ ವ್ಯಕ್ತಪಡಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ, ಮುಂದೊಂದು ದಿನ ಇವರಿಗೆ ಟೀಮ್‌ ಇಂಡಿಯಾದ ಬಾಗಿಲು ತೆರೆಯುವುದು ಖಂಡಿತ ಎಂದಿದ್ದಾರೆ.

“ಪಡಿಕ್ಕಲ್‌ ಪ್ರತಿಭಾನ್ವಿತ ಬ್ಯಾಟ್ಸ್‌ಮನ್‌. ಈಡನ್‌ ಗಾರ್ಡನ್ಸ್‌ ನಲ್ಲಿ ನಡೆದ ಕಳೆದ ಕರ್ನಾಟಕ-ಬಂಗಾಲ ನಡುವಿನ ರಣಜಿ ಸೆಮಿಫೈನಲ್‌ನಲ್ಲಿ ನಾನು ಪಡಿಕ್ಕಲ್‌ ಆಟವನ್ನು ಗಮನಿಸಿದ್ದೆ. ಅವರು ವೇಗದ ಬೌಲರ್‌ಗಳನ್ನು ದಿಟ್ಟ ರೀತಿಯಲ್ಲಿ ಎದುರಿಸುತ್ತಿದ್ದರು. ಮುಂದಿನ ಒಂದೆರಡು ಸೀಸನ್‌ ಅವರ ಪಾಲಿಗೆ ನಿರ್ಣಾಯಕ. ಭಾರತ ತಂಡಕ್ಕೆ ಆರಂಭಿಕರ ಅಗತ್ಯವಂತೂ ಇದೆ. ಸೂಕ್ತ ಸಮಯದಲ್ಲಿ ತಮ್ಮ ಆಟವನ್ನು ಉತ್ತುಂಗಕ್ಕೆ ಒಯ್ದರೆ ಪಡಿಕ್ಕಲ್‌ ಖಂಡಿತವಾಗಿಯೂ ಟೀಮ್‌ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ’ ಎಂದು ಸೌರವ್‌ ಗಂಗೂಲಿ ಹೇಳಿದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.