ಬಿಜೆಪಿ ಸರ್ಕಾರ ರೈತರು ಹಾಗೂ ಮಲೆನಾಡಿಗರ ಪರವಾಗಿಲ್ಲ: ಬೇಳೂರು ಗೋಪಾಲಕೃಷ್ಣ
Team Udayavani, Nov 9, 2020, 3:03 PM IST
ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ, ರೈತರು ಹಾಗೂ ಮಲೆನಾಡಿಗರ ಪರವಾಗಿಲ್ಲ. ಹಸಿರು ಶಾಲು ಹಾಕೊಂಡು ರೈತರ ಹೆಸರಿನಲ್ಲಿ ಯಡಿಯೂರಪ್ಪ ಅಧಿಕಾರ ಸ್ವೀಕರಿಸುತ್ತಾರೆ, ಅದರೆ ರೈತರ ಪರವಾಗಿ ಯಾವುದೇ ಕೆಲಸವನ್ನು ಮಾಡುತ್ತಿಲ್ಲ. ಪ್ರಧಾನಿ ಬಳಿ ಮಾತನಾಡುವ ಗಟ್ಟಿ ಧ್ವನಿ ರಾಜ್ಯದಲ್ಲಿ ಯಾರಿಗೂ ಇಲ್ಲದಾಗಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ತೀರ್ಥಹಳ್ಳಿಯ ನಡೆಯುತ್ತಿರುವ ಕಸ್ತೂರಿ ರಂಗನ್ ವರದಿ ವಿರೋಧಿ ಪಾದಯಾತ್ರೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಅವರು, ಮಲೆನಾಡಿಗೆ ಮಾರಕ ಆಗಿರುವ ಕಸ್ತೂರಿ ರಂಗನ್ ವರದಿ ಇರುವವರೆಗೂ ನಿದ್ದೆ ಮಾಡುವ ಸ್ಥಿತಿಯಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಲೆನಾಡಿಗರ ಪರವಾಗಿ ಇಲ್ಲ. ನೆರೆ, ಮಳೆ ಹಾನಿಯಾದಾ ಕೋವಿಡ್ ಕಾರಣ ಹೇಳಿ ಯಾರು ಜನರ ಬಳಿ ಹೋಗಲಿಲ್ಲ. ಶಿರಾ, ಆರ್. ಆರ್. ನಗರ ಚುನಾವಣೆಯಲ್ಲಿ ಎಲ್ಲಾ ಮರೆತು ಮತ ಕೇಳೋಕೆ ಆಖಾಡಕ್ಕಿಳಿದಿದ್ದರು ಎಂದು ಟೀಕಿಸಿದರು.
ಕಸ್ತೂರಿ ರಂಗನ್ ವರದಿ ಅನುಷ್ಟಾನಗೊಂಡರೆ ಕತ್ತಿ ಹಿಡಿದುಕೊಂಡು ರೈತರು ಗದ್ದೆಗೆ ಹೋಗಲೂ ಆಗುವುದಿಲ್ಲ. ರೈತರನ್ನು ಭಯೋತ್ಪಾದಕ ರೀತಿಯಲ್ಲಿ ನೋಡುವ ಹಾಗೆ ಈ ಕಾಯ್ದೆ ಮಾಡಲಿದೆ. ಹಾಗಾಗಿ ಮಲೆನಾಡಿಗರು ಈ ವರದಿಯನ್ನು ವಿರೋಧಿಸಲೇಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು