ಮತದಾರರ ಎದುರು ಬಂಡೆ, ಹುಲಿಯಾ, ಟ್ರಬಲ್ ಶೂಟರ್ ಯಾವುದೂ ಇಲ್ಲ: ನಳಿನ್
Team Udayavani, Nov 10, 2020, 1:32 PM IST
ಮಂಗಳೂರು: ಮತದಾರರ ಎದುರು ಬಂಡೆ, ಹುಲಿಯಾ, ಟ್ರಬಲ್ ಶೂಟರ್ ಯಾವುದೂ ಇಲ್ಲ. ಅಹಂಕಾರ ಗೂಂಡಾಗಿರಿ ನಡೆಯುವುದಿಲ್ಲ ಎನ್ನುವುದನ್ನು ಉಪಚುನಾವಣೆ ಫಲಿತಾಂಶ ತೋರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರಿನಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಭಾಗವಹಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಉಪಚುನಾವಣೆ ಫಲಿತಾಂಶವು ಕಾರ್ಯಕರ್ತರು, ಮುಖಂಡರ ಒಗ್ಗಟ್ಟಿನ ಶ್ರಮದಿಂದ ಸಿಕ್ಕ ಗೆಲುವು. ಕಾಂಗ್ರೆಸ್ ನ ನಾಯಕರು ಅವರೇ ಹೇಳಿಕೊಂಡಂತಹ ಬಂಡೆ, ಹುಲಿಗಳು ಸೋತಿವೆ. ಸಾಮಾನ್ಯ ಕಾರ್ಯಕರ್ತರಿಗೆ ಜನ ಆಶೀರ್ವದಿಸಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರ ಅಭಿವೃದ್ದಿ ಕೆಲಸಕ್ಕೆ ಜನ ಆಶೀರ್ವಾದ ನೀಡಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ