ಕನಕಪುರದ ಬಂಡೆ ಕಲ್ಲು, ರಾಮನಗರದ ಶಕ್ತಿ ಕಲ್ಲು ಪುಡಿ ಪುಡಿ : ಕೋಟ ಶ್ರೀನಿವಾಸ ಪೂಜಾರಿ
Team Udayavani, Nov 10, 2020, 6:51 PM IST
ಕಾಪು: ಶಿರಾ ಮತ್ತು ಆರ್.ಆರ್. ನಗರದಲ್ಲಿ ಬಿಜೆಪಿ ಜಯಬೇರಿ ಬಾರಿಸುವತ್ತ ಮುಗ್ಗುಗುತ್ತಿದ್ದು, ಇದು ಪಕ್ಷದ ಸಾಂಘಿಕ ಬಲಕ್ಕೆ ಸಿಕ್ಕಿದ ದೊಡ್ಡ ಜಯವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕಟಪಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಫಲಿತಾಂಶ ಕನಕಪುರದ ಬಂಡೆ ಮತ್ತು ರಾಮ ನಗರದ ಶಕ್ತಿಯನ್ನು ಪುಡಿ ಮಾಡಿದೆ. ಅವರ ಅಹಂಕಾರಕ್ಕೆ ಮತದಾರರೇ ಸೂಕ್ತ ಉತ್ತರ ನೀಡಿದ್ದಾರೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದ ನಾಯಕತ್ವದಲ್ಲಿ ಎಲ್ಲರೂ ಒಗ್ಗೂಡಿ ಹೋರಾಡಿದ ಪರಿಣಾಮ ಜಯ ದೊರಕಿದೆ ಎಂದರು.
ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ಕಾಡಿನಲ್ಲಿರಬೇಕಾದವರು ಎಂದು ಅವಹೇಳನಕಾರಿಯಾಗಿ ಮಾತನಾಡಿ ಅವಮಾನ ಮಾಡಲೆತ್ನಿಸಿದ ಸಿದ್ದರಾಮಯ್ಯ ಅವರು ಮೊದಲೇ ಕಾಡಿಗೆ ಹೋಗುವ ಸಿದ್ದತೆಯಲ್ಲಿ್ದಾರೆ. ಅವರ ಜೊತೆಗೆ ಬಂಡೆ ಕೂಡಾ ನಾಡು ಬಿಟ್ಟು ಕಾಡಿಗೆ ಹೋಗುವಂತಾಗಿದೆ ಎಂದರು.
ಇದನ್ನೂ ಓದಿ:ಗುತ್ತಿಗೆದಾರರ ಲೈಸೆನ್ಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂಜಿನಿಯರ್ ಎಸಿಬಿ ಬಲೆಗೆ!
ಉಡುಪು ಜಿ. ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್