ಚಿರತೆ, ಕರಡಿ ಹಾವಳಿ: 15 ದಿನಗಳ ಕಾಲ ಅಂಜನಾದ್ರಿ ಬಂದ್


Team Udayavani, Nov 10, 2020, 8:54 PM IST

ಚಿರತೆ, ಕರಡಿ ಹಾವಳಿ: 15 ದಿನಗಳ ಕಾಲ ಅಂಜನಾದ್ರಿ ಬಂದ್

ಗಂಗಾವತಿ: ಆನೆಗೊಂದಿ ಅಂಜನಾದ್ರಿ ಬೆಟ್ಟದಲ್ಲಿ ಚಿರತೆ, ಕರಡಿಗಳ ಹಾವಳಿ ಹೆಚ್ಚಾಗಿರುವ ಕಾರಣ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ನ.12 ರಿಂದ 15 ದಿನಗಳ ಕಾಲ ಐತಿಹಾಸಿಕ ಪ್ರಸಿದ್ದತಾಣಗಳಾದ ಅಂಜನಾದ್ರಿ ಬೆಟ್ಟದ ಶ್ರೀಆಂಜನೇಯಸ್ವಾಮಿ ದೇಗುಲ, ಪಂಪಾಸರೋವರ, ಆದಿಶಕ್ತಿ ದೇಗುಲ ಮತ್ತು ಋಷಿಮುಖ ಪರ್ವತ ಸುಗ್ರೀವಾಂಜನೇಯ ದೇಗುಲಗಳನ್ನು ಬಂದ್ ಮಾಡಲು ಜಿಲ್ಲಾಡಳಿತ ಆದೇಶ ಹೊರಡಿಸಿದೆ ಎಂದು ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ಉದಯವಾಣಿ ಗೆ ತಿಳಿಸಿದ್ದಾರೆ.

ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ನಿರ್ಲಕ್ಷ್ಯ ಕುರಿತು ಉದಯವಾಣಿ ಪತ್ರಿಕೆಯಲ್ಲಿ‌ ವಿಸ್ತೃತ ವರದಿ ನ.8 ರಂದು ವರದಿ ಪ್ರಕಟವಾಗಿತ್ತು. ಕಳೆದ ಎರಡು ತಿಂಗಳಿಂದ ಆನೆಗೊಂದಿ ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಕರಡಿಗಳ ಹಾವಳಿ ಹೆಚ್ಚಾಗಿದ್ದು ಆದಿಶಕ್ತಿ ದೇಗುಲದ ಕೆಲಸಗಾರರನ್ನು ಚಿರತೆ ಕೊಂದುಹಾಕಿತ್ತು. ಜಂಗ್ಲಿ ರಂಗಾಪೂರದ ಮಹಿಳೆ ಹಾಗೂ ಪ್ರವಾಸಕ್ಕೆ ಆಗಮಿಸಿದ್ದ ಹೈದ್ರಾಬಾದ್ ಬಾಲಕನೊರ್ವನನ್ನು ಚಿರತೆ ಕಡಿದು ಗಾಯಗೊಳಿಸಿತ್ತು.

ನಿತ್ಯವೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ , ಕರಡಿಗಳು ಪ್ರತ್ಯಕ್ಷವಾಗುತ್ತಿದ್ದು ಜನರು ಭಯಭೀತರಾಗಿದ್ದಾರೆ. ಚಿರತೆ ಕರಡಿಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಕ್ರಮಕೈಗೊಂಡಿದ್ದು ಡ್ರೋಣ್ ಮತ್ತು ಸಿಸಿ ಕ್ಯಾಮರಾಗಳ ಮೂಲಕ ಚಿರತೆ ಕರಡಿಗಳ ಜಾಗ ಪತ್ತೆ ಮಾಡಲಾಗುತ್ತಿದೆ.
ಸದ್ಯ ಜಿಲ್ಲಾಡಳಿತ ಆನೆಗೊಂದಿ ಅಂಜನಾದ್ರಿ ಭಾಗದ ದೇವಾಲಯಗಳ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಿದ್ದು ಚಿರತೆಕರಡಿಗಳ ಸೆರೆ ಹಿಡಿದ ನಂತರ ಸಾರ್ಪುವಜನಿಕರಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎಂದು‌ ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.