ಹಿರಿಯಡ್ಕದಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಢಿಕ್ಕಿ: ನಜ್ಜುಗುಜ್ಜಾದ ಕಾರು, ಓರ್ವ ಗಂಭೀರ
Team Udayavani, Nov 11, 2020, 3:24 PM IST
ಹೆಬ್ರಿ: ಕಾರು ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಬುಧವಾರ ಮಧ್ಯಾಹ್ನ ಹಿರಿಯಡ್ಕದ ಗಂಪ ಎಂಬಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದ್ದು, ಕಾರು ಚಲಾಯಿಸುತ್ತಿದ್ದ ವೈದ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಮಣಿಪಾಲದಿಂದ ಮೂಡಬಿದ್ರೆ ಕಡೆ ಹೋಗುತ್ತಿದ್ದರೆ, ಟಿಪ್ಪರ್ ವಾಹನವು ಕಾರ್ಕಳದಿಂದ ಹಿರಿಯಡಕ ಕಡೆ ಬರುತ್ತಿತ್ತು. ಹಿರಿಯಡಕ ಗಂಪ ಬಳಿ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿ ಇದ್ದ ಇಬ್ಬರು ವೈದ್ಯರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತ್ರೀವತೆಯಿಂದ ಕಾರು ಚಾಲಾಯಿಸುತ್ತಿದ ಡಾಕ್ಟರ್ ಟಿಪ್ಪರ್ ಒಳಗೆ ಸಿಲುಕಿ ಹಾಕಿಕೊಂಡಿದ್ದು ಸ್ಥಳೀಯರ ಸಹಾಯದಿಂದ ಹೊರತೆಗೆಯಲಾಗಿದೆ.
ಗಾಯಗೊಂಡಿರುವ ವೈದ್ಯರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ