ಪದವಿವರೆಗೆ ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಒತ್ತಾಯ


Team Udayavani, Nov 12, 2020, 3:59 PM IST

ಪದವಿವರೆಗೆ ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಒತ್ತಾಯ

ರಾಯಚೂರು: ಪದವಿ ಶಿಕ್ಷಣದವರೆಗೆ ಕನ್ನಡ ಮಾಧ್ಯಮದಲ್ಲೇ ಬೋಧನೆ ಮಾಡುವುದು ಸೇರಿದಂತೆ ವಿವಿಧಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಜಿಲ್ಲಾ ಕನ್ನಡ ಕ್ರಿಯಾ ಸಮಿತಿಸದಸ್ಯರು ನಗರದ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಧರಣಿ ನಡೆಸಿದರು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದಪ್ರತಿಭಟನಾಕಾರರು, ಕನ್ನಡ ಭಾಷೆ ಉಳಿವಿಗಾಗಿ ಸರ್ಕಾರ ಕಠಿಣ ನಿಯಮ ಜಾರಿ ಮಾಡಬೇಕು. ಕನ್ನಡ ನೆಲದಲ್ಲಿಯೇ ಕನ್ನಡ ಭಾಷಿಕರಿಗೆ ಅನ್ಯಾಯವಾಗುವಸ್ಥಿತಿ ಬಂದೊದಗಿದೆ. ಇದನ್ನು ತಪ್ಪಿಸಬೇಕಾದರೆ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಬೇಕು,10ನೇ ತರಗತಿವರೆಗೆ ಕನ್ನಡಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಮಾತ್ರ ರಾಜ್ಯದಲ್ಲಿ ಉದ್ಯೋಗ ನೀಡಬೇಕು, ಕನ್ನಡೇತರು ಕನ್ನಡ ಮಾಧ್ಯಮ ಶಿಕ್ಷಣ ಪಡೆಯದವರಿಗೆ ಉದ್ಯೋಗಾವಕಾಶ ಕಲ್ಪಿಸಬಾರದು ಎಂದು ಒತ್ತಾಯಿಸಿದರು.

ಡಾ| ಸರೋಜಿನಿ ಮಹಿಷಿ ಪರಿಷ್ಕೃತ ವರದಿಗಿಂತ ಹೆಚ್ಚಿಗೆ ಕನ್ನಡಿಗರಿಗೆ ಕರ್ನಾಟಕದಲ್ಲಿ ಎಲ್ಲ ಹಂತದಲ್ಲಿ ಉದ್ಯೋಗ ನೀಡಬೇಕು. ತಾಂತ್ರಿಕ ಹಾಗೂ ಉನ್ನತ ಶಿಕ್ಷಣ ಹೊಂದಿದದವರು ಕನ್ನಡಿಗರೇ ಇರುವುದರಿಂದ ಪರರಾಜ್ಯದವರಿಗೆ ಅವಕಾಶ ನೀಡದೇ ನಮ್ಮರಾಜ್ಯದವರನ್ನೇ ನೇಮಿಸಿಕೊಳ್ಳಬೇಕು. ಕನ್ನಡ ಮಾಧ್ಯಮ ಅನುಮತಿ ಪಡೆದು ಇಂಗ್ಲಿಷ್‌ ಮಾಧ್ಯಮ ಶಾಲೆ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಬೇಕು. ನಗರದ ರೈಲ್ವೆನಿಲ್ದಾಣದಲ್ಲಿರುವ ತೆಲಗು ಭಾಷೆ ಫಲಕ ತೆರವುಗೊಳಿಸಿ ಕನ್ನಡದಲ್ಲಿಯೇ ಸೂಚನಾ ಫಲಕ ಅಳವಡಿಸಲು ಕ್ರಮ ಜರುಗಿಸಬೇಕು ಎಂದರು.

ಗಡಿನಾಡು ಕನ್ನಡ ಶಿಕ್ಷಣ ಪಡೆದವರಿಗೆ ಕರ್ನಾಟಕದಲ್ಲಿ ಶಿಕ್ಷಣ ಹೊಂದಲು ಅವಕಾಶ ನೀಡಬೇಕು, ಕನ್ನಡ ಮಾಧ್ಯಮದ ಶಿಕ್ಷಣಹೊಂದಿದ ಗಡಿನಾಡು ಕನ್ನಡಿಗರಿಗೆ ಆಯಾ ರಾಜ್ಯದಲ್ಲಿ ಉದ್ಯೋಗ ನೀಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಈ ವೇಳೆ ಗೌರವಾಧ್ಯಕ್ಷ ಬಷೀರ್‌ ಅಹ್ಮದ್‌, ಅಧ್ಯಕ್ಷ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ಹನುಮಂತ ಆಲೂರು, ಹಿರಿಯ ಸಾಹಿತಿ ವೀರ ಹನುಮಾನ್‌, ಸದಸ್ಯರಾದ ಈರಣ್ಣ ಬೆಂಗಾಲಿ, ಎಚ್‌. ಎಚ್‌. ಮ್ಯಾದಾರ್‌, ಬಸವರಾಜ ಕಳಸದ, ಮಿಮಿಕ್ರಿ ಬಸವರಾಜ, ಗೋವಿಂದರಾಜ್‌, ಮೈತ್ರಿಕರ, ಡಾ|ರಾಜಕುಮಾರ ಅಭಿಮಾನಿಗಳ ಸಂಘದ ಸದಸ್ಯರು ಇದ್ದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.