ಬಳ್ಳಾರಿ ಪಾಲಿಕೆ ನೂತನ ಆಯುಕ್ತರಾಗಿ ಪ್ರೀತಿ ಗೆಹ್ಲೋಟ್ ನಿಯೋಜನೆ
Team Udayavani, Nov 13, 2020, 9:17 AM IST
ಬಳ್ಳಾರಿ: ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ನಿಯೋಜಿಸಿ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಭ್ರಷ್ಟಾಚಾರದ ಆರೋಪದ ಕಾರಣದಿಂದ ಈ ಹಿಂದಿನ ಆಯುಕ್ತೆ ಎಂ.ವಿ.ತುಷಾರಮಣಿ ಅವರು ಅಮಾನತಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ 2016ರ ಬ್ಯಾಚ್ ನ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದೀಗ ಮಹಾನಗರ ಪಾಲಿಕೆ ಆಯುಕ್ತೆಯಾಗಿ ನೇಮಕಗೊಂಡ ಪ್ರೀತಿ ಗೆಹ್ಲೋಟ್ ಅವರು, ಎರಡನೇಯ ಮಹಿಳಾ ಆಯುಕ್ತೆಯಾಗಿ ನೇಮಕ ಗೊಂಡಿರುವುದು ವಿಶೇಷವೆನಿಸಿದೆ.
ಇದನ್ನೂ ಓದಿ:ಬಳ್ಳಾರಿಯಿಂದ ಬಂದು ‘ಹಾಯ್ ಬೆಂಗಳೂರು’ ಎಂದಾತ;ಕಪ್ಪು ಸುಂದರಿಯ ರೂವಾರಿ ಅಕ್ಷರ ಲೋಕದ ಮಾಂತ್ರಿಕ
ಪ್ರೀತಿ ಗೆಹ್ಲೋಟ್ ಅವರು ಈ ಮೊದಲು ಕಲ್ಬುರ್ಗಿಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು.
ಬೆಂಗಳೂರು, ಬೆಳಗಾವಿ ಹೊರತುಪಡಿಸಿದರೆ ರಾಜ್ಯದ ಇತರೆ ಮಹಾನಗರ ಪಾಲಿಕೆಗೆ ಒಬ್ಬ ಐಎಎಸ್ ದರ್ಜೆಯ ಅಧಿಕಾರಿ ಒಬ್ಬರನ್ನು ಆಯುಕ್ತರನ್ನಾಗಿ ನೇಮಿಸುವುದು ಇದೆ ಮೊದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ