ಹಳ್ಳಿಗಳಲ್ಲಿ ಆಸ್ತಿ ಗುರುತಿಸಲು ಡ್ರೋನ್‌ ಬಳಕೆ


Team Udayavani, Nov 13, 2020, 7:05 PM IST

ಹಳ್ಳಿಗಳಲ್ಲಿ ಆಸ್ತಿ ಗುರುತಿಸಲು ಡ್ರೋನ್‌ ಬಳಕೆ

ಪಿರಿಯಾಪಟ್ಟಣ: ಗ್ರಾಮೀಣ ಭಾಗದಲ್ಲಿ ಮನೆ, ಗ್ರಾಮ ಠಾಣಾ, ನಿವೇಶನ ಮತ್ತಿತರ ಆಸ್ತಿಗಳನ್ನು ಡ್ರೋನ್‌ ಮೂಲಕ ನಿಖರವಾಗಿ ಅಳತೆ ಮಾಡಿ ಇವುಗಳ ಮಾಲೀಕತ್ವವನ್ನು ಗುರುತಿಸಿ ಪ್ರಾಪರ್ಟಿಕಾರ್ಡ್‌ ನೀಡಲಾಗುವುದು ಎಂದು ಶಾಸಕ ಕೆ. ಮಹದೇವ್‌ ತಿಳಿಸಿದರು.

ತಾಲೂಕಿನ ಪುನಾಡಹಳ್ಳಿ ಗ್ರಾಮದಲ್ಲಿ ಸ್ವಮಿತ್ವ ಯೋಜನೆಯಡಿಡ್ರೋನ್‌ಬಳಸಿ ಸರ್ವೆಕಾರ್ಯಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಾಪರ್ಟಿ ಕಾರ್ಡ್‌ನಲ್ಲಿ ತಮ್ಮ ಆಸ್ತಿಯ ಎಲ್ಲಾ ವಿವರಗಳನ್ನು ನಮೂದಿಸುವುದರಿಂದ ಗ್ರಾಮೀಣ ಜನರ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯ ಲಿದೆ. ಈ ಪ್ರಾಪರ್ಟಿ ಕಾರ್ಡ್‌ ಮೂಲಕ ಬ್ಯಾಂಕ್‌ ಗಳಲ್ಲಿ ವ್ಯವಹಾರ ಮಾಡಿ ಸಾಲ ಮತ್ತಿತರರ ಸೌಲಭ್ಯ ಪಡೆದುಕೊಳ್ಳಬಹುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಈ ಯೋಜನೆಯನ್ನು ನಮ್ಮ ತಾಲೂಕಿಗೆ ನೀಡಿರುವುದಕ್ಕೆ ಧನ್ಯವಾದಸಮರ್ಪಿಸಲಾಗುವುದು ಎಂದರು.

ಸ್ವಮಿತ್ವ ಯೋಜನೆಯನ್ನು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸಮರ್ಥವಾಗಿ ಬಳಸಿಕೊಂಡು ಗ್ರಾಮೀಣ ಜನರ ಹಲವು ವರ್ಷಗಳ ಸಮಸ್ಯೆಗಳಿಗೆ ಮುಕ್ತಿ ನೀಡಬೇಕು. ಎಲ್ಲಾ ದಾಖಲಾತಿಗಳನ್ನು ಸಂರಕ್ಷಣೆ ಮಾಡಿಕೊಂಡು ಕಂದಾಯ ವಸೂಲಾತಿ ಮತ್ತು ಜನರಿಗೆ ಶೀಘ್ರದಲ್ಲಿ ಸೇವೆ ನೀಡಲು ಮುಂದಾಗಬೇಕು ಎಂದು ಸೂಚನೆ ನೀಡಿದರು. ಎಡಿಎಲ್‌ಆರ್‌ ಚಿಕ್ಕಣ್ಣ ಮಾತನಾಡಿ, ರಾಜ್ಯದಲ್ಲಿ ಒಟ್ಟು 16 ಜಿಲ್ಲೆಗಳನ್ನುಈ ಯೋಜನೆಗೆ ತೆಗೆದುಕೊಂಡಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಕೂಡ ಸೇರ್ಪಡೆಯಾಗಿದೆ. ಈಗಾಗಲೇ ಕಣಗಾಲು, ಮುತ್ತೂರು, ಮಾಲಂಗಿ, ನವಿಲೂರು, ಗ್ರಾಮಗಳಲ್ಲಿ ಸರ್ವೆ ಕಾರ್ಯ ನಡೆಸಲಾಗಿದೆ ಎಂದರು.ಡ್ರೋನ್‌ ಬಳಸಿ ಪ್ರಥಮವಾಗಿ ಪುನಾಡಹಳ್ಳಿ ಗ್ರಾಮದಿಂದ ಇತರೆ ಗ್ರಾಮ ಪಂಚಾಯ್ತಿಗಳಲ್ಲಿ ಸರ್ವೆ ಕಾರ್ಯಅರಂಭಿಸಲಾಗಿವುದು.ಈ ಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಶ್ವೇತಾ ಎನ್‌.ರವೀಂದ್ರ, ಸರ್ವೆ ಇಲಾಖೆ ಮಂಜುನಾಥ್‌, ಎಂ.ಕೆ.ಪ್ರಕಾಶ್‌, ಆರ್‌.ಐ.ಪ್ರದೀಪ್‌, ಗ್ರಾಮಲೆಕ್ಕಿಗರಾದ ಪವಿತ್ರ, ಪಿಡಿಒ ಆನಂದ್‌, ಮುಖಂಡರಾದಅಶೋಕ್‌, ಜಲೇಂದ್ರ, ಹೊನ್ನೇಗೌಡ, ತಿಮ್ಮೇಗೌಡ,ಕರೀಗೌಡ, ರೇವಣ್ಣ, ಸ್ವಾಮಿ, ರವಿ, ಮಂಜುನಾಥ್‌, ರಘುನಾಥ್‌, ಗೋವಿಂದೇಗೌಡ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.