ಡೋಣಿ  ನದಿ ಹೂಳು ತೆರವಿಗೆ ಕ್ರಮ: ನಡಹಳ್ಳಿ


Team Udayavani, Nov 13, 2020, 9:10 PM IST

vp-tdy-1

ತಾಳಿಕೋಟೆ: ಡೋಣಿ ನದಿಯಲ್ಲಿ ತುಂಬಿಕೊಳ್ಳುತ್ತಾಬಂದಿರುವ ಹೂಳು ಮತ್ತು ಮುಳ್ಳುಕಂಠಿಗಳನ್ನು ತೆರವುಗೊಳಿಸಿ ಪ್ರವಾಹದಿಂದ ರೈತರಿಗಾಗುತ್ತಿರುವ ತೊಂದರೆ ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಅಧ್ಯಕ್ಷ ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ಹೇಳಿದರು.

ಪಟ್ಟಣಕ್ಕೆ ಹೊಂದಿಕೊಂಡು ಹರಿಯುತ್ತಿರುವ ಡೋಣಿ ನದಿ ಯಲ್ಲಿ ಬೆಳೆದಿರುವ ಮುಳ್ಳುಕಂಠಿ ಹಾಗೂ ಹೂಳನ್ನು ಪರಿಶೀಲಿಸಿದ ಅವರು, ತಾಳಿಕೋಟೆ ವ್ಯಾಪ್ತಿಯಲ್ಲಿ ಡೋಣಿ ನದಿ ಪ್ರವಾಹ ಬಂದಾಗಲೆಲ್ಲಾ ಬೊಮ್ಮನಹಳ್ಳಿಗ್ರಾಮದಿಂದ ಬೋಳವಾಡ, ತಾಳಿಕೋಟೆ, ಹರನಾಳ  ಗ್ರಾಮದವರೆಗೆ ಸುಮಾರು 500ರಿಂದ 600 ಎಕರೆ ರೈತರ ಜಮೀನುಗಳು ಹಾಳಾಗುತ್ತಾ ಸಾಗಿವೆ. ಇದಕ್ಕೊಂದುಪರಿಹಾರ ಕಂಡುಕೊಳ್ಳಬೇಕೆಂದು ನಾನು ಮತ್ತು ಕೆಬಿಜೆಎನ್‌ ಎಲ್‌ ಟೆಕ್ನಿಕಲ್‌ ಸ್ಪೇಷಾಲಿಸ್ಟ್‌ ತಾಳಿಕೋಟೆಯ ಸುಧೀರ ಸಜ್ಜನಅವರಿಗೆ ಹೇಳಿದ್ದೇನೆ. ಅವರು ಈ ಪ್ರವಾಹ ಹಾನಿ ತಪ್ಪಿಸಲು ಏನು ಮಾಡಲಿಕ್ಕೆ ಅವಕಾಶಗಳಿವೆ ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಪರಂ ಶಿವಯ್ಯ ವರದಿಯಲ್ಲಿ ಒಂದು ರಿಪೋರ್ಟ್‌ ಕೂಡಾ ಈಗಾಗಲೇ ಆಗಿದೆ. ಈ ಮುಳ್ಳುಕಂಠಿ ಮತ್ತು ಹೂಳು ತೆಗೆಸಬೇಕು. ಡೋಣಿ ಹತ್ತಿರ ಹಳೆಯ ಬ್ರಿಜ್‌ ಇದೆ. ಅದನ್ನು ತೆರವುಗೊಳಿಸಿದರೆ ರೈತರ ಹೊಲಗಳಿಗೆ ಪ್ರವಾಹ ನುಗ್ಗುವುದನ್ನು ತಡೆಯಬಹುದೆಂಬ ಸಲಹೆ ಕೊಟ್ಟಿದ್ದೇನೆ. ಅದರ ಪ್ರಕಾರ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಅವರ ಗಮನಕ್ಕೆ ತರಲಾಗುವುದು. ಈ ಕುರಿತು ಸರ್ಕಾರದಿಂದ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಈ ಕೆಲಸವನ್ನು ಪೂರ್ಣಗೊಳಿಸುವಂತಹ ಕೆಲಸ ಮಾಡುತ್ತೇನೆಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ವಾಸುದೇವ ಹೆಬಸೂರ, ರಾಜುಗೌಡ ಗುಂಡಕನಾಳ, ತಾಪಂ ಅಧ್ಯಕ್ಷ ರಾಜುಗೌಡ ಕೊಳೂರ, ಎಂ.ಎಂ. ಪಾಟೀಲ, ಈಶ್ವರ ಹೂಗಾರ, ಮುದಕಣ್ಣ ಬಡಿಗೇರ, ತಾಲೂಕು ತಹಶೀಲ್ದಾರ್‌ ಅನಿಲಕುಮಾರ ಢವಳಗಿ, ಪಿಎಸ್‌ಐ ಜಿ.ಜಿ. ಬಿರಾದಾರ ಇದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.