ಉಡುಪಿ ತೃತೀಯ, ದ.ಕ. ಜಿಲ್ಲೆಗೆ ಚತುರ್ಥ ಸ್ಥಾನ !

ರಾಷ್ಟ್ರೀಯ ಮಹಿಳಾ ಆಯೋಗ: ಅತ್ಯಧಿಕ ದೌರ್ಜನ್ಯ ದೂರು

Team Udayavani, Nov 14, 2020, 1:32 AM IST

udupi-22

ಸಾಂದರ್ಭಿಕ ಚಿತ್ರ

ಉಡುಪಿ: ರಾಜ್ಯದಲ್ಲಿ ಕಳೆದ 9 ತಿಂಗಳಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಲ್ಲಿಕೆಯಾದ ಮಹಿಳಾ ದೌರ್ಜನ್ಯ ಪ್ರಕರಣಗಳ ಜಿಲ್ಲಾವಾರು ವರದಿಯ ಪಟ್ಟಿಯಲ್ಲಿ ಉಡುಪಿ ಮೂರನೇ ಮತ್ತು ದ.ಕ. ನಾಲ್ಕನೇ ಸ್ಥಾನ ಪಡೆದುಕೊಳ್ಳುವ ಮೂಲಕ ಮಹಿಳಾ ದೌರ್ಜನ್ಯಅಧಿಕವಿರುವ ಜಿಲ್ಲೆಗಳೆಂದು ಗುರುತಿಸಿಕೊಂಡಿವೆ.

ಬೆಂಗಳೂರು ನಗರ ಮೊದಲ ಸ್ಥಾನ
2020ರ ಜನವರಿಯಿಂದ ಸೆಪ್ಟಂಬರ್‌ ಅಂತ್ಯದ ವರೆಗೆ ರಾಜ್ಯದಿಂದ ಆಯೋಗಕ್ಕೆ 360 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 224, ಬೆಂಗಳೂರು ಗ್ರಾಮಾಂತರ ಮತ್ತು ಬೆಳಗಾವಿಯಲ್ಲಿ ತಲಾ 18, ಉಡುಪಿ 14, ದ.ಕ. 9 ಪ್ರಕರಣಗಳು ದಾಖಲಾಗಿವೆ.

ಸೈಬರ್‌ ಕ್ರೈಂ ಪ್ರಕರಣ!
ಉಡುಪಿ ಹಾಗೂ ದ.ಕ. ಜಿಲ್ಲೆಯಿಂದ ರಾಷ್ಟ್ರೀಯ ಮಹಿಳಾ ಆಯೋಗದಲ್ಲಿ 23 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಹೆಚ್ಚಿನವು ಸೈಬರ್‌ ಕ್ರೈಂ ಸಂಬಂಧಿತ ಮಹಿಳಾ ದೌರ್ಜನ್ಯ ಪ್ರಕರಣಗಳು ಹಾಗೂ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಾಗಿವೆ. ಇದರಲ್ಲಿ ಲೀವಿಂಗ್‌ ಟುಗೆದರ್‌ನ ಸಂಬಂಧದಿಂದ ಬೇರೆಯಾದವರಿಂದ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಮಹಿಳೆಯರ ಖಾಸಗಿ ಫೋಟೋ, ವೀಡಿಯೋ ಹಾಗೂ ಇತರ ಮಾಹಿತಿ ಹಿಡಿದುಕೊಂಡು ಬ್ಲಾಕ್‌ ಮೇಲ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗುತ್ತಿರುವ ಬಗ್ಗೆಯೂ ದೂರುಗಳು ದಾಖಲಾಗಿವೆ.

ಯಾವ ಪ್ರಕರಣ ಎಷ್ಟು?
ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿ ರಾಜ್ಯದಲ್ಲಿ 106 ಪ್ರಕರಣ, ಗೌರವಯುತ ಬದುಕು ನಿರ್ವಹಿಸಲು ತಡೆ ನೀಡಿರುವ ಕುರಿತು 121 ಪ್ರಕರಣ, ಸೈಬರ್‌ ಕ್ರೈಂ 38, ವರದಕ್ಷಿಣೆ 18, ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ 7, ಅತ್ಯಾಚಾರ ಹಾಗೂ ಅತ್ಯಾಚಾರ ಯತ್ನ 6 ಪ್ರಕರಣ ಸೇರಿದಂತೆ ವಿವಿಧ ವಿಭಾಗದಲ್ಲಿ ಒಟ್ಟು 360 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 350ರ ವಿಚಾರಣೆ ಮಾಡಿದ್ದು, 59ನ್ನು ಪೂರ್ಣಗೊಳಿಸಲಾಗಿದೆ. 10 ಪ್ರಕರಣಗಳು ಬಾಕಿ ಇವೆ. ಉಳಿದ 301 ಪ್ರಕರಣಗಳು ವಿಚಾರಣೆ ವಿವಿಧ ಹಂತದಲ್ಲಿವೆ.

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಹಿಳೆಯರ ದೌರ್ಜನ್ಯಕ್ಕೆ ಸಂಬಂಧಿಸಿದ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಅದರ ಹೊರತಾಗಿ ಕೆಲವು ಕೌಟುಂಬಿಕ ಕಲಹಗಳೂ ಇವೆ. ದೂರು ಹಾಗೂ ವಿವರಗಳನ್ನು ಗೌಪ್ಯವಾಗಿ ಇಡಲಾಗುತ್ತದೆ.
– ಶ್ಯಾಮಲಾ ಕುಂದರ್‌, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.