ದೇಸಿ ಕ್ರೀಡೆಗಳನ್ನು ಉಳಿಸಿ-ಬೆಳೆಸುವ ಕೆಲಸವಾಗಲಿ


Team Udayavani, Nov 14, 2020, 3:40 PM IST

ದೇಸಿ ಕ್ರೀಡೆಗಳನ್ನು ಉಳಿಸಿ-ಬೆಳೆಸುವ ಕೆಲಸವಾಗಲಿ

ಉಗರಗೋಳ: ಆಧುನಿಕ ಯುಗದಲ್ಲಿ ಗರಡಿಮನೆಗಳ ಆಚರಣೆ ನಶಿಸಿ ಹೋಗುತ್ತಿದ್ದು ಗರಡಿ ಮನೆ ಪೈಲ್ವಾನರಿಗೆ ಕೇವಲ ಜಾತ್ರೆ ಮತ್ತು ಹಬ್ಬಗಳಲ್ಲಿ ಮಾತ್ರ ಪ್ರೋತ್ಸಾಹ ನೀಡಲಾಗುತ್ತದೆ. ಪ್ರತಿಯೊಂದು ಗ್ರಾಮದಲ್ಲಿ ಗರಡಿಮನೆಗಳನ್ನು ತೆರೆದು ದೇಶಿಯಕ್ರೀಡೆಗಳನ್ನು ಉಳಿಸಿ, ಬೆಳೆಸುವ ಕಾರ್ಯದ ಜೊತೆಗೆ ಇಂದಿನ ಯುವ ಜನತೆ ರೋಗ ಮುಕ್ತರಾಗಿ ಜೀವಿಸುವಂತಾಗಲಿ ಎಂದು ಎಎಸ್‌ಐ ಸುರೇಶ ಗಿರಿಯಾಲ್‌ ಹೇಳಿದರು.

ಉಗರಗೋಳ ಗ್ರಾಮದ ಹೊರಕೇರಿ ಓಣಿಯಲ್ಲಿರುವ ಗರಡಿಮನೆಯಲ್ಲಿ ದೀಪಾವಳಿ ಪ್ರಯುಕ್ತ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಯುವ ಜನತೆ ಭಾರತದ ಪಾರಂಪರಿಕ ಕ್ರೀಡೆಗಳನ್ನು ಮರೆತು, ಮೊಬೈಲ್‌ ಗೇಮ್‌ಗಳಿಗೆ ಮಾರು ಹೋಗಿದ್ದಾರೆ. ಗರಡಿಮನೆಗಳ ಆರೋಗ್ಯಕರವಾತಾವರಣದಲ್ಲಿ ಬೆಳೆದ ಸಾಕಷ್ಟು ಜನ ಇಂದಿಗೂ ಆರೋಗ್ಯವಂತರಾಗಿರುವುದನ್ನು ಕಾಣುತ್ತೇವೆ. ಆರೋಗ್ಯವಂತರಾಗಿರಲು ಕೇವಲ ಪೌಷ್ಟಿಕ ಆಹಾರ ಸಾಲದು. ದೇಹವನ್ನು ದಂಡಿಸುವಂತಹ ಕೆಲಸವಾಗಬೇಕು.ಅಂದಾಗ ಮಾತ್ರ ಆರೋಗ್ಯವಾಗಿರಲು ಸಾಧ್ಯ ಎಂದರು.

ಸರಕಾರ ಸಹ ಇಂತಹ ದೇಸಿ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಈ ಗರಡಿಮನೆಗೆ ಶೀಘ್ರವಾಗಿ ಮೂಲಸೌಕರ್ಯ ಸಿಗಲಿ ಎಂದರು.

ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು. ಈ ವೇಳೆ ಗ್ರಾಪಂ ಮಾಜಿ ಸದಸ್ಯ ಹಣಮಂತ ಸಿದ್ದಕ್ಕನವರ, ತಾ.ಪಂ ಮಾಜಿ ಸದಸ್ಯ ರಾಜೇಸಾಬ ಬೇವಿನಗಿಡದ, ದೂಳಪ್ಪ ಗುಡೆನ್ನವರ, ಮಲ್ಲಪ್ಪ ಸಿದ್ದಕ್ಕನವರ, ದಿಲಾವರ ಬಾರಿಗಿಡದ, ಮೀರಾಸಾಬ ಬೇವಿನಗಿಡದ, ಮಾರುತಿ ಕುಂಟೋಜಿ, ಈರಪ್ಪ ಶಿರಕೋಳ, ಮಕ್ತುಮ ಬಾರಿಗಿಡದ, ಗಣಪತಿ ಚನ್ನಪ್ಪಗೌಡ್ರ, ರವಿ ಅತ್ತಿಗೇರಿ, ರಾಹುಲ ಕಲಾಲ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.