ವಾಯುಮಾಲಿನ್ಯ ಜಾಗೃತಿ ಮಾಸಾಚರಣೆಗೆ ಚಾಲನೆ


Team Udayavani, Nov 14, 2020, 5:10 PM IST

ವಾಯುಮಾಲಿನ್ಯ ಜಾಗೃತಿ ಮಾಸಾಚರಣೆಗೆ ಚಾಲನೆ

ಬೀದರ: ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ನಗರದಲ್ಲಿ ನ. 12ರಂದು “ಮಾಲಿನ್ಯ ಅಳಿಸಿ ಜೀವ ಉಳಿಸಿ’ ಘೋಷ ವಾಕ್ಯದಡಿ ವಾಯುಮಾಲಿನ್ಯ ಜಾಗೃತಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ನಿಮಿತ್ತ ನಗರದ ಅಂಬೇಡ್ಕರ್‌ ವೃತ್ತ ಹತ್ತಿರ ನಡೆದ ಬೀದಿನಾಟಕ ಕಾರ್ಯಕ್ರಮ ಹಾಗೂ ಸಸಿ ವಿತರಣೆಗೆ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಚಾಲನೆ ನೀಡಿದರು. ಇದೇ ವೇಳೆ ಡಿಸಿ ವಾಹನ ಚಾಲಕರಿಗೆ ಸಸಿ ವಿತರಣೆ ಮಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ ಮಾತನಾಡಿ, ಮನುಕುಲದ ಒಳಿತಿಗೆ ಪರಿಸರ ಸಮತೋಲನದಿಂದ ಇಟ್ಟುಕೊಳ್ಳಬೇಕು.

ಈ ನಿಟ್ಟಿನಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಒತ್ತು ಕೊಡಬೇಕು. ವಾಹನಗಳಿಗೆ ಕಳಪೆ ಇಂಧನ ಬಳಸಬಾರದು. ಇದರಿಂದ ಸಾಕಷ್ಟು ಹೊಗೆ ಉಂಟಾಗಿ ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದರು.

ಹೊಗೆ ಸೇವನೆಯಿಂದ ಮನುಷ್ಯನ ಶ್ವಾಸಕೋಶದ ಮೇಲೆ ಪರಿಣಾಮವಾಗಲಿದೆ. ಅಲ್ಲದೇ ಕಣ್ಣು ಮಂಜಾಗಲಿವೆ. ಕ್ಯಾನ್ಸರ್‌, ಅಸ್ತಮಾ ಮತ್ತು ದಮ್ಮಿನಂತಹ ಕಾಯಿಲೆಗಳು ಬರುತ್ತವೆ. ಆದ್ದರಿಂದ ಜನರು ವಾಹನಗಳಿಗೆ ಗುಣಮಟ್ಟದ ಇಂಧನ ಬಳಸಬೇಕು. ವಾಹನಗಳಿಗೆ ತಪ್ಪದೇ ಆರು ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣೆ ಮಾಡಿಸಬೇಕು. ಇಲ್ಲವಾದರೆ ದ್ವಿಚಕ್ರ ವಾಹನಗಳಿಗೆ 1500ರೂ. ಮತ್ತು ನಾಲ್ಕು ಚಕ್ರದ ವಾಹನಗಳಿಗೆ 3000 ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು. ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಾಫರ ಸಾಕ್‌ ಮಾತನಾಡಿ, ಮನುಷ್ಯನಿಗೆ ಗಾಳಿ ಅತೀಮುಖ್ಯ. ಹೀಗಾಗಿ ಕಾಲಕಾಲಕ್ಕೆ ವಾಹನ ಪರಿಶೀಲಿಸುತ್ತ ಹೊಗೆಬಾರದಂತೆ ಸುಸ್ಥಿತಿಯಲ್ಲಿಟ್ಟುಕೊಳ್ಳೋಣ. ಚಿಕ್ಕ ಮಕ್ಕಳಿಗೆ ವಾಹನ ನೀಡಬಾರದು ಎಂದು ಸೂಚಿಸಿದರು.

ಕಚೇರಿ ಅಧೀಕ್ಷಕ ಖಾಜಾ ಬಿರಾನಿಬಾಷಾ, ವಾಹನ ನಿರೀಕ್ಷಕ ಮಂಜುನಾಥ ಎಂ.,ಪ್ರಮುಖರಾದ ಶಿವರಾಜ ಜಮಾದಾರ, ಪ್ರಕಾಶ ಗುಮ್ಮೆ, ಸಮೀರ್‌ ಅಹ್ಮದ್‌, ಅನೀಲಕುಮಾರ, ರಾಜಕುಮಾರಬಿರಾದಾರ, ವಿಲಿಯಂ ಹೊಸಮನಿ, ಜೇಮ್ಸ್‌, ವಿಶ್ವನಾಥ ಎಂ, ಸಯ್ಯದ್‌ ಖಲೀಂ, ವೀರೇಂದ್ರ ಇತರರು ಇದ್ದರು.

ಜಾಗೃತಿ ಕಾರ್ಯಕ್ರಮ: ದೇವದಾಸ್‌ ಚಿಮಕೋಡ್‌ ನೇತೃತ್ವದ ನಂದೀಶ್ವರ ನಾಟ್ಯ ಸಂಘದಿಂದ ಬಸವೇಶ್ವರ ವೃತ್ತ, ಹೊಸ ಬಸ್‌ ನಿಲ್ದಾಣ, ಆರ್‌ಟಿಒ ಕಚೇರಿ ಹತ್ತಿರ ಜಾಗೃತಿ ಕಾರ್ಯಕ್ರಮ ನಡೆದವು. ವಾಯುಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ ಗೀತೆ ಹೇಳಿ ಅರಿವು ಮೂಡಿಸಲಾಯಿತು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.