ಮೈಸೂರು: ಮನೆ ಮುಂದೆ ನಿಂತಿದ್ದ ಯುವತಿಗೆ ಚಾಕುವಿನಿಂದ ಇರಿದ ಭಗ್ನ ಪ್ರೇಮಿ
Team Udayavani, Nov 15, 2020, 12:15 PM IST
ಮೈಸೂರು: ಪ್ರೇಮ ವೈಫಲ್ಯದ ಕಾರಣದಿಂದ ಮನೆ ಮುಂದೆ ನಿಂತಿದ್ದ ಯುವತಿಗೆ ಯುವಕನೋರ್ವ ಚಾಕು ಇರಿದ ಘಟನೆ ಮೈಸೂರಿನಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ.
ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿ. ಗಗನ್ ಅಲಿಯಾಸ್ ಕೆಂಚ ಎಂಬ ಯುವಕ ಕೃತ್ಯ ನಡೆಸಿರುವ ಆರೋಪಿ.
ಮೈಸೂರಿನ ಕೆ. ಆರ್ ಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ಯುವತಿ ಅಶ್ವಿನಿ ನಿಂತಿದ್ದ ಸಮಯದಲ್ಲಿ ಗಗನ್ ಅಲಿಯಾಸ್ ಕೆಂಚ ಚಾಕುವಿನಿಂದ ಇರಿದಿದ್ದಾನೆ. ಪ್ರೇಮ ವೈಫಲ್ಯದಿಂದ ಚಾಕುವಿನಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ:ರಸ್ತೆಯಿಲ್ಲದ ಗದ್ದೆಯಲ್ಲಿ ಬಂದು ನಿಂತಿದೆ ಮಾಯಾವಿ ಕಾರು! ಪರ್ಕಳದ ಗದ್ದೆಯಲ್ಲಿ ನಿಗೂಢ ಕಾರು!
ಚಾಕು ಇರಿತಕ್ಕೆ ಒಳಗಾದ ಯುವತಿ ಅಶ್ವಿನಿಯನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ