ಹುಲಿಬೆಲೆ, ಡಿ.ಕೆ.ಹಳ್ಳಿ ಗ್ರಾಪಂಗೆ ಹೊಸ ಕಟ್ಟಡ


Team Udayavani, Nov 15, 2020, 7:45 PM IST

ಹುಲಿಬೆಲೆ, ಡಿ.ಕೆ.ಹಳ್ಳಿ ಗ್ರಾಪಂಗೆ ಹೊಸ ಕಟ್ಟಡ

ಬಂಗಾರಪೇಟೆ: 30 ವರ್ಷಗಳ ಇತಿಹಾಸದಲ್ಲಿ ಹುಲಿಬೆಲೆ ಮತ್ತು ಡಿ.ಕೆ.ಹಳ್ಳಿ ಗ್ರಾಪಂಗಳಿಗೆ ಸ್ವಂತ ಕಟ್ಟಡ ಭಾಗ್ಯವಿಲ್ಲದೇ ಅವ್ಯವಸ್ಥೆಯಿಂದ ಕೂಡಿದ್ದು, ಪ್ರಸ್ತುತ ತಲಾ 40 ಲಕ್ಷ ರೂ.ವೆಚ್ಚದಲ್ಲಿ ಮಾದರಿ ಕಟ್ಟಡ ನಿರ್ಮಾಣ ಮಾಡುವ ಮೂಲಕ ಬಹು ವರ್ಷಗಳ ಕನಸು ನನಸಾಗಲಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಹುಲಿಬೆಲೆ ಮತ್ತು ಡಿಕೆಹಳ್ಳಿ ಗ್ರಾಪಂಗಳಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಅವರು,

ತಾಲೂಕಿನ ಎಲ್ಲಾ ಗ್ರಾಪಂಗಳು ಸ್ವಂತ ಕಟ್ಟಡ ಹೊಂದಬೇಕೆಂಬುದು ನನ್ನಕನಸಾಗಿದೆ. ಡಿಸೆಂಬರ್‌ನಲ್ಲಿ ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, ಜನವರಿಯೊಳಗೆ ಕಟ್ಟಡ ಕಾಮಗಾರಿ ಸಪೂರ್ಣಗೊಳ್ಳಲಿದ್ದು, ಹೊಸ ಕಟ್ಟಡದಲ್ಲೇ ಹೊಸ ಆಡಳಿತ ಮಂಡಳಿ ಕಾರ್ಯ ಚಟುವಟಿಕೆಗಳನ್ನುನಡೆಸಲಿ ಎಂದರು.

15 ದಿನದಲ್ಲಿಕಾಮಗಾರಿ ಆರಂಭ: ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮಾಲೂರು ತಾಲೂಕು ನೂಟವೆಯಿಂದ ಬಂಗಾರಪೇಟೆ ಪಟ್ಟಣವರೆಗೂ 30 ಅಡಿ ಅಗಲ ರಸ್ತೆ ನಿರ್ಮಾಣಕ್ಕೆ 10 ಕೋಟಿ ಮಂಜೂರು ಮಾಡಿತ್ತು. ಅದೇ ರೀತಿ ಹೊಸಕೋಟೆಯಿಂದ ಆಂಧ್ರಪ್ರದೇಶದ ವಿ.ಕೋಟೆವರೆಗೂ ರಸ್ತೆ ಅಗಲೀಕರಣಕ್ಕೆ 100ಕೋಟಿ ಮಂಜೂರು ಮಾಡಲಾಗಿತ್ತು. ಬಿಜೆಪಿಸರ್ಕಾರ ಅನುದಾನ ಹಿಂಪಡೆದಿದ್ದರಿಂದ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಅನುದಾನ ಮಂಜೂರಾಗಿರುವುದರಿಂದ 15 ದಿನದೊಳಗೆ ಕಾಮಗಾರಿ ಆರಂಭವಾಗಲಿದೆ ಎಂದರು.

ಡಿ.ಕೆ.ಹಳ್ಳಿ ಗ್ರಾಪಂನಲ್ಲಿ ಅತಿ ಹೆಚ್ಚು ಮನೆ ತೆರಿಗೆ ವಸೂಲಿಯಾಗಿರುವುದರಿಂದ ಗ್ರಾಪಂಗೆ ಸ್ವಂತವಾಗಿ ನೂತನ ಟ್ರ್ಯಾಕ್ಟರ್‌ ಖರೀದಿ ಮಾಡಿದ್ದು, ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಪೈಪ್‌ಗ್ಳನ್ನು ಸಾಗಾಣಿಕೆ ಮಾಡಲು ಹೆಚ್ಚು ಅನುಕೂಲವಾಗಿರುವುದರಿಂದ ಈ ಟ್ರ್ಯಾಕ್ಟರ್‌ರನ್ನು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿಚಾಲನೆ ನೀಡಿ ಲೋಕಾರ್ಪಣೆ ಮಾಡಿದರು.ಜಿಪಂ ಸದಸ್ಯ ಬಿ.ವಿ.ಮಹೇಶ್‌, ತಾಪಂ ಅಧ್ಯಕ್ಷ ಟಿ.ಮಹಾದೇವ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷಕೆ.ವಿ.ನಾಗರಾಜ್‌, ಭೂ ಬ್ಯಾಂಕ್‌ನ ಅಧ್ಯಕ್ಷ ಎಚ್‌. ಕೆ.ನಾರಾಯಣಸ್ವಾಮಿ, ತಾಪಂ ಇಒ ಎನ್‌.ವೆಂಕಟೇಶಪ್ಪ, ಜಿಪಂ ಇಇ ಶೇಷಾದ್ರಿ, ಎಇ ರವಿಚಂದ್ರನ್‌, ಹುಲಿಬೆಲೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ವೆಂಕಟೇಶ್‌, ಟಿಎಪಿಸಿಎಂಎಸ್‌ ಹಾಲಿ ನಿರ್ದೇಶಕ ವೆಂಕಟಾಚಲಪತಿ, ಮಾಜಿ ಅಧ್ಯಕ್ಷ ಆರ್‌ .ವಿ.ಸುರೇಶ್‌, ಪತ್ರಬರಹಗಾರ ರಾಮಕೃಷ್ಣಪ್ಪ, ತಾಪಂ ಮಾಜಿ ಸದಸ್ಯ ಅಮರಪ್ಪ, ದೊಡ್ಡೊರು ಕೃಷ್ಣಯ್ಯ, ಯರ್ರನಾಗನಹಳ್ಳಿ ಗೋವಿಂದಪ್ಪ,ವಿಶ್ವನಾಥ್‌,ಭಾರತ್‌ನಗರಸುರೇಶ್‌,ಪಿಡಿಒಗಳಾದ ಹುಲಿಬೆಲೆ ಶ್ರೀನಿವಾಸರೆಡ್ಡಿ, ಡಿ.ಕೆ.ಹಳ್ಳಿ ಪಿಡಿಒ ವಸಂತ್‌ಕುಮಾರ್‌, ಹುಲಿಬೆಲೆ ಕಾರ್ಯದರ್ಶಿ ಶಿವು ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.