ಕುರಿ ಮೈತೊಳೆಯಲು ಹೋಗಿದ್ದ ಬಾಲಕ ಭೀಮಾ ನದಿ ನೀರಲ್ಲಿ ಮುಳುಗಿ ಸಾವು
Team Udayavani, Nov 16, 2020, 9:16 AM IST
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಭೀಮಾ ನದಿಯಲ್ಲಿ ಕುರಿಗಳ ಮೈ ತೊಳೆಯಲು ಹೋಗಿದ್ದ ಬಾಲಕ ನೀರುಪಾಲಾದ ದುರ್ಘಟನೆ ನಡೆದಿದೆ.
ಮೃತ ಬಾಲಕನನ್ನು ಅಗರಖೇಡ ಗ್ರಾಮದ 17 ವರ್ಷದ ವಿಠ್ಠಲ ಕರೆಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಕುರಿಗಳನ್ನು ಭೀಮಾನದಿಯಲ್ಲಿ ತೊಳೆದು ಗ್ರಾಮದ ದೇವಸ್ಥಾನದ ಮುಂದೆ ಮೆರವಣಿಗೆ ಮಾಡುವುದು ರೂಢಿ. ಹೀಗಾಗಿ ಬಾಲಕ ವಿಠ್ಠಲ ಹಾಗೂ ಆತನ ತಂದೆ ಕರೆಪ್ಪ ಭೀಮಾ ನದಿಗೆ ಹೋಗಿ ಕುರಿಗಳ ಮೈ ತೊಳೆಯಲು ಮುಂದಾಗಿದ್ದರು.
ಇದನ್ನೂ ಓದಿ:ಕೈ ಪಾಳಯದಲ್ಲಿ ಮತ್ತೆ ಹಿರಿಯರ ಮುನಿಸು: ಹೈಕಮಾಂಡ್ ವಿರುದ್ಧ ಹರಿಹಾಯ್ದ ಕಪಿಲ್ ಸಿಬಲ್
ಈ ಸಂದರ್ಭದಲ್ಲಿ ಬಾಲಕ ವಿಠ್ಠಲ ನದಿಯ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಇಂಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?
RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ
Pen drive case; ಇಂದೇ ಪ್ರಜ್ವಲ್ ರೇವಣ್ಣ ಎಸ್ಐಟಿ ಮುಂದೆ ಶರಣು?
BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್