ಸಿಡಿದ ಹೂಕುಂಡ ಪಟಾಕಿ: 12 ವರ್ಷದ ಬಾಲಕಿಯ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ!


Team Udayavani, Nov 16, 2020, 11:53 AM IST

ಸಿಡಿದ ಹೂಕುಂಡ ಪಟಾಕಿ: 12 ವರ್ಷದ ಬಾಲಕಿಯ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ!

ಬೆಂಗಳೂರು: ಪಟಾಕಿ ಸಿಡಿತದಿಂದ ನಗರದ 12 ವರ್ಷದ ಬಾಲಕಿಯ ಮುಖ, ಕೈ ಹಾಗೂ ಕಣ್ಣುಗಳಿಗೆ ತೀವ್ರ ಹಾನಿಯಾಗಿದ್ದು, ಪ್ಲಾಸ್ಟಿಕ್ ಸರ್ಜರಿಗೆ ವೈದ್ಯರು ಸೂಚಿಸಿದ್ದಾರೆ.

ಭಾನುವಾರ ರಾತ್ರಿ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಏಕಾಏಕಿ ಹೂಕುಂಡ ಸಿಡಿದು ಬಾಲಕಿಯ ಬಹುತೇಕ ಮುಖ ಸುಟ್ಟಿದ್ದು, ಕೈಗೆ ತೀವ್ರ ಗಾಯವಾಗಿದೆ. ಜತೆಗೆ   ಕಣ್ಣಿಗೂ ಶೇ.50 ರಷ್ಟು ಹಾನಿಯಾಗಿದೆ.‌ ಕೂಡಲೇ ನಗರದ ಮಿಂಟೋ ಕಣ್ಣಿನ ಆಸ್ಪತ್ರೆಗೆ ಕರೆತರಲಾಗಿದೆ.

ಪ್ರಾಥಮಿಕ ತಪಾಸಣೆ ನಡಿಸಿದ ವೈದ್ಯರು ಕೈ ಮತ್ತು ಕಣ್ಣಿಗೆ ತ್ವರಿತ ಚಿಕಿತ್ಸೆ ನೀಡಿ, ಸಂಪೂರ್ಣ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕೆಂದು ತಿಳಿಸಿದ್ದಾರೆ. ಹೀಗಾಗಿ, ಬಾಲಕಿಯನ್ನು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ:ಬಿಹಾರ ಚುನಾವಣೆಯಲ್ಲಿ ರಾಹುಲ್ ಪ್ರಚಾರ ಮಾಡಿದ್ದಲ್ಲ, ಪಿಕ್ ನಿಕ್ ಮಾಡಿದ್ದರು: ಆರ್ ಜೆಡಿ ನಾಯಕ

ಸದ್ಯ ಸರ್ಕಾರದ ಸೂಚನೆಯಂತೆ ಶಸ್ತ್ರಚಿಕಿತ್ಸೆ ಮಾಡುವ ಸಂದರ್ಭದಲ್ಲಿ ಕೋವಿಡ್ ಸೋಂಕು ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕಿದೆ. ಸದ್ಯ ಬಾಲಕಿಯ ಗಂಟಲು ದ್ರವ ಮಾದರಿ ತೆಗೆದು ಆರ್ ಟಿಪಿಸಿಆರ್ ಪರೀಕ್ಷೆಗೆ ಕಳಿಸಿದ್ದು, ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ.

ಇದಲ್ಲದೆ, ತಡರಾತ್ರಿ ಪಟಾಕಿ ಹಾನಿಗೊಳಗಾಗಿ ಮಿಂಟೋ ಆಸ್ಪತ್ರೆಯಲ್ಲಿಯೇ ಇಬ್ಬರು ಮಕ್ಕಳು, ನಾರಾಯಣ ನೇತ್ರಾಲಯದಲ್ಲಿ 40 ವರ್ಷದ ಮಹಿಳೆ ಚಿಕಿತ್ಸೆ ಪಡೆದಿದ್ದಾರೆ.

ನಗರದ ಒಟ್ಟಾರೆ ಪಟಾಕಿ ಹಾನಿ ಪ್ರಕರಣಗಳ ಸಂಖ್ಯೆ 15 ಕ್ಕೆ ಹೆಚ್ಚಳವಾಗಿವೆ. ಈ ಪೈಕಿ ಹಬ್ಬದ ಮೊದಲ ದಿನ ಎರಡು, ಎರಡನೇ ದಿನ 13 ಮಂದಿಯ ಕಣ್ಣಿಗೆ ಹಾನಿಯಾಗಿದೆ.

ಟಾಪ್ ನ್ಯೂಸ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.