ಯಾದವ ಸಮುದಾಯ ಸಂಘಟಿತವಾಗಲಿ


Team Udayavani, Nov 16, 2020, 3:09 PM IST

ಯಾದವ ಸಮುದಾಯ ಸಂಘಟಿತವಾಗಲಿ

ದೇವನಹಳ್ಳಿ: ರಾಜ್ಯದಲ್ಲಿ 40 ಲಕ್ಷ ಯಾದವ ಸಮುದಾಯದ ಮತದಾರರು ಇದ್ದು, ಶಾಸಕರು ಮಾತ್ರ ಒಬ್ಬರು. ಹೀಗಾಗಿ ನಮ್ಮ ಹಕ್ಕುಗಳನ್ನು ಹೋರಾಟ ಮಾಡಿ ಪಡೆದುಕೊಳ್ಳಬೇಕಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಯಾದವ ಸಂಘದ ಅಧ್ಯಕ್ಷ ಪದ್ಮರಾಜ್‌ ತಿಳಿಸಿದರು.

ನಗರದ ಇತಿಹಾಸ ಪ್ರಸಿದ್ಧ ಕೋಟೆ ವೇಣುಗೋಪಾಲಸ್ವಾಮಿದೇವಾಲಯದಆವರಣದಲ್ಲಿದೇವನಹಳ್ಳಿ ತಾಲೂಕು ಯಾದವ ಸಂಘದ ವತಿಯಿಂದ ದೊಡ್ಡಬಳ್ಳಾಪುರದಘಾಟಿಸುಬ್ರಮಣ್ಯದೇವಾಲಯದ ಬಳಿ ಯಾದವ ಸಮುದಾಯದ ವತಿಯಿಂದ ನಿರ್ಮಿಸಿರುವ ಸಮುದಾಯ ಭವನಕ್ಕೆ ಒಂದು ಲಕ್ಷ ರೂ.ನ ಚೆಕ್‌ ಸ್ವೀಕರಿಸಿ ಮಾತನಾಡಿದರು.

ದೊಡ್ಡಬಳ್ಳಾಪುರ, ಘಾಟಿ ಸುಬ್ರಮಣ್ಯದಲ್ಲಿ ಯಾದವ ಸಮುದಾಯದ ವತಿಯಿಂದ 4.5ಕೋಟಿ ರೂ. ವೆಚ್ಚದಲ್ಲಿ ಸಮುದಾಯದ ಭವನ ನಿರ್ಮಾಣ ಮಾಡಲಾಗಿದೆ. ದೇವನಹಳ್ಳಿ ಯಾದವ ಸಂಘ 1 ಲಕ್ಷ ರೂ. ಚೆಕ್‌ ನೀಡುತ್ತಿದ್ದು ಡೈನಿಂಗ್‌ ಟೇಬಲ್‌ ವ್ಯವಸ್ಥೆ ನೀಡುವಂತೆ ಮನವಿ ಮಾಡಿದರು.

ದೇವನಹಳ್ಳಿ-ತೂಬಗೆರೆಯಲ್ಲಿ 22 ಸಾವಿರ ಯಾದವ ಸಮುದಾಯದ ಮತದಾರರು ಇದ್ದಾರೆ. ಯಾವುದೇ ಪ್ರಾತಿನಿತ್ಯ ನೀಡುತ್ತಿಲ್ಲ. ವಿಧಾನಸಭಾ ಕ್ಷೇತ್ರದಲ್ಲಿ ಯಾದವ ಸಮುದಾಯದವರೇ ಯಾವುದೇ ಪಕ್ಷದ ಗೆಲುವಿಗೆ ನಿರ್ಣಾಯಕರಾಗಲಿದ್ದಾರೆ ಎಂಬುವುದನ್ನು ವಿವಿಧ ರಾಜಕೀಯ ಪಕ್ಷಗಳು ಅರ್ಥ ಮಾಡಿಕೊಳ್ಳಬೇಕೆಂದರು. ತಾಲೂಕು ಯಾದವ ಸಂಘದ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಎನ್‌.ರಘು, ಸಮುದಾಯ ಭವನಕ್ಕೆ ಅಗತ್ಯವಿರುವ ಪರಿಕರ ಖರೀದಿಗೆ 2 ಲಕ್ಷ ರೂ. ನೀಡಲಾಗುವುದು. ಮುಂದಿನ ಸಭೆಯಲ್ಲಿ ನಿರ್ಧರಿಸಿ, ಇನ್ನು 1 ಲಕ್ಷ ನೀಡಲಾಗುವುದು. ಸದ್ಯಕ್ಕೆ 1 ಲಕ್ಷದ ಚೆಕ್‌ ಅನ್ನು ನೀಡುತ್ತಿದ್ದೇವೆ. ಡೈನಿಂಗ್‌ ಟೇಬಲ್‌ ನೆರವಿಗೆ ಮನವಿ ಮಾಡಿದ್ದು, ಈ ವಿಚಾರವಾಗಿ ಸಂಘದಲ್ಲಿ ಚರ್ಚಿಸಿ ತೀರ್ಮಾನಕೈಗೊಳ್ಳಲಾಗುವುದು ಎಂದರು.

ದೊಡ್ಡಬಳ್ಳಾಪುರ ತಾಲೂಕು ಯಾದವ ಸಂಘದ ನಿರ್ದೇಶಕ ಲಕ್ಷ್ಮೀ ನಾರಾಯಣ್‌, ಹಿಂದುಳಿದ ವರ್ಗದಲ್ಲಿರುವ ಯಾದವ ಸಮುದಾಯವನ್ನು ಮೇಲ್ವರ್ಗದ ಸಮುದಾಯದವರು ರಾಜಕೀಯವಾಗಿ ಬೆಳೆಯಲು ಬಿಡುವುದಿಲ್ಲ ಎಂದು ಬೇಸರ ವ್ಯಕಪಡಿಸಿದ ರು.

ಪುರಸಭಾ ಸದಸ್ಯ ಬಾಂಬೆ ನಾರಾಯಣಸ್ವಾಮಿ, ತಾಲೂಕು ಯಾದವ ಸಂಘದ ಉಪಾಧ್ಯಕ್ಷ ವಿ.ಮುನಿರಾಜು, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ, ಖಜಾಂಚಿ ಬಿ.ಎಲ್‌.ಶ್ರೀಧರ್‌ಮೂರ್ತಿ, ಜಂಟಿ ಕಾರ್ಯದರ್ಶಿ ಎಂ.ಆನಂದ್‌, ಸಂಘಟನಾ ಕಾರ್ಯದರ್ಶಿ ಎನ್‌.ವೆಂಕಟೇಶ್‌, ನಿರ್ದೇಶಕರಾದ ಕೃಷ್ಣಮೂರ್ತಿ, ಸಿ.ಎಂ.ವೆಂಕಟೇಶ್‌, ಗೋವಿಂದರಾಜು,ಅಶ್ವತ್ಥನಾರಾಯಣ್‌, ನಾರಾಯಣಸ್ವಾಮಿ, ಬಿ.ಮಂಜುನಾಥ್‌, ಆರ್‌.ನಾಗರಾಜ್‌, ತಾಲೂಕು ಯುವ ಯಾದವ ಸಂಘದ ಗೌರವಾಧ್ಯಕ್ಷ ಮರಿಯಪ್ಪ,ಅಧ್ಯಕ್ಷ ರವಿ ಇದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.