ಹುಣಸೂರು: ಮತ್ತೆ ಕಾಣಿಸಿಕೊಂಡ ಹುಲಿ; ಜಾನುವಾರುಗಳ ಮೇಲೆ ದಾಳಿ; ಗ್ರಾಮಸ್ಥರಲ್ಲಿ ಆತಂಕ


Team Udayavani, Nov 17, 2020, 9:39 PM IST

hunusooru

ಹುಣಸೂರು: ನಾಗರಹೊಳೆ ಉದ್ಯಾನದಂಚಿನಲ್ಲಿ ಹುಲಿಯ ಉಪಟಳ ಮುಂದುವರೆದಿದ್ದು. ಹಾಡುಹಗಲೇ ಎಮ್ಮೆಗಳ ಮೇಲೆರಗಿದ ಹುಲಿಯು ಮೂರು ಎಮ್ಮೆಗಳನ್ನು ಗಾಯಗೊಳಿಸಿರುವ ಘಟನೆ ನೇರಳಕುಪ್ಪೆ ಹಾಡಿಯ ಬಳಿ ನಡೆದಿದೆ.

ಎಮ್ಮೆಗಳನ್ನು ಮೇಯಿಸುತ್ತಿದ್ದ ದನಗಾಹಿ ಮಾಕಮ್ಮ ಹುಲಿ ಕಂಡು ಕಿರುಚಿ ಹಾಡಿಯತ್ತ ಓಡಿ ಹೋಗಿದ್ದರಿಂದ ಪಾರಾಗಿದ್ದಾರೆ. ಹಾಡಿಯ ಮಂದಿಯ ಕಿರುಚಾಟದಿಂದ ಎಮ್ಮೆಗಳನ್ನು ಬಿಟ್ಟ ಹುಲಿ ಅರಣ್ಉದೊಳಕ್ಕೆ ಸೇರಿಕೊಂಡಿದೆ. ಗಾಯಗೊಂಡಿರುವ ಎಮ್ಮೆಗಳಿಗೆ ಹನಗೋಡು ಪಶು ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ವಿಷಯ ತಿಳಿದ ಆರಣ್ಯ ಇಲಾಖೆಯ ಹುಣಸೂರು ವನ್ಯಜೀವಿ ವಿಭಾಗದ ಡಿ.ಆರ್.ಎಫ್.ಓ.ಸಿದ್ದರಾಜು ಭೇಟಿ ನೀಡಿ ಪರಿಶೀಲಿಸಿದರು.

ಹುಲಿ ಸೆರೆಗೆ ಗ್ರಾಮಸ್ಥರ ಆಗ್ರಹ;
ಕಳೆದ ಆರು ತಿಂಗಳ ಹಿಂದೆ ನೇರಳಕುಪ್ಪೆಯ ಕುರಿಗಾಹಿ ಜನದೀಶನನ್ನು ಕೊಂದಿದ್ದ ಹುಲಿ ರುಂಡ ಮಾತ್ರ ಬಿಟ್ಟು ಹೋಗಿತ್ತು. ದಾಳಿ ನಡೆದ ಒಂದು ದಿನದ ಅಂತರದಲ್ಲೇ ಹುಲಿ ಸೆರೆಯಾಗಿತ್ತು. ವಾರದ ಹಿಂದೆ ನೇರಳಕುಪ್ಪೆ ಸಮೀಪದ ಉಡುವೆ ಪುರದ ದನಗಾಹಿ ಮೇಲೆರಗಿದ್ದ ಹುಲಿ ದನಗಾಹಿಯನ್ನು ಗಾಯಗೊಳಿಸಿತ್ತು. ಇದೀಗ ಮತ್ತೆ ತನ್ನ ಇರುವಿಕೆಯನ್ನು ತಿಳಿಸಲು ಎಮ್ಮೆ ಮೇಲೆ ದಾಳಿನಡೆಸಿದೆ.

ಪ್ರಾಣ ಹಾನಿಗೂ ಮುನ್ನ ಹುಲಿ ಸೆರೆ ಹಿಡಿಯಬೇಕು. ವನ್ಯಜೀವಿಗಳ ದಾಳಿಗೊಳಗಾದ ಜನ- ಜಾನುವಾರುಗಳಿಗೆ ಸೂಕ್ತ ಪರಿಹಾರ ತಕ್ಷಣ ಬಿಡುಗಡೆ ಮಾಡುವಂತೆ ಜಿಲ್ಲಾ ಎಸ್.ಸಿ.ಎಸ್.ಟಿ ಹಿತರಕ್ಷಣಾ ಸಮಿತಿ ಸದಸ್ಯ ನೇರಳಕುಪ್ಪೆ ಮಹದೇವ್ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಅರಣ್ಯಾಧಿಕಾರಿಗಳ ಸ್ಪಷ್ಟನೆ:
ಜನ ಮತ್ತು ಜಾನುವಾರುಗಳ ಮೇಲೆ ಹುಲಿ ದಾಳು ನಡೆಸಿದೆ. ಆದರೆ ಹುಲಿಯು ಅರಣ್ಯದಿಂದ ಹೊರ ಬಂದಿಲ್ಲ. ಬದಲಿಗೆ ಎಷ್ಟೇ ಮನವಿ ಮಾಡಿದರೂ ಕಾಡಂಚಿನ ಗ್ರಾಮದವರು ಜಾನುವಾರುಗಳನ್ನು ಅರಣ್ಯದೊಳಕ್ಕೆ ಬಿಟ್ಟು ಮೇಯಿಸುತ್ತಿದ್ದು. ಈವೇಳೆ ದಾಳಿನಡೆಸುತ್ತಿದೆ. ಗ್ರಾಮಸ್ಥರು ಅರಣ್ಯ ಇಲಾಖೆ ಸೂಚನೆಗಳನ್ನು ಪಾಲಿಸುವಂತೆ ಎಸಿಎಫ್ ಸತೀಶ್ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.