ಟ್ರಕ್ ಗಳ ನಡುವೆ ಭೀಕರ ಅಪಘಾತ: 11 ಮಂದಿ ದಾರುಣ ಸಾವು, 17 ಜನರಿಗೆ ಗಂಭೀರ ಗಾಯ


Team Udayavani, Nov 18, 2020, 10:13 AM IST

truck

ಗುಜರಾತ್: ಎರಡು ಟ್ರಕ್ ಗಳ ನಡುವೆ ಮುಖಾಮುಖಿ ಢಿಕ್ಕಿ  ಸಂಭವಿಸಿ, 11 ಮಂದಿ ಮೃತಪಟ್ಟು, 17 ಜನ ಗಾಯಗೊಂಡ ದಾರುಣ ಘಟನೆ ವಡೋದರದಲ್ಲಿ ನಡೆದಿದೆ.

ಟ್ರಕ್ ನಲ್ಲಿದ್ದ ಪ್ರಯಣಿಕರೆಲ್ಲಾ ಸೂರತ್ ನಿಂದ ಪಾವಗಢದ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ವಡೋದರದ ಎಸ್ ಎಸ್ ಜಿ ಹಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬುಧವಾರ ಮುಂಜಾನೆ (18-11-2020) ವಡೋದರ ಹೈವೇ ರಸ್ತೆಯ ವಾಘೋಡಿಯಾ ಕ್ರಾಸಿಂಗ್ ಬಳಿ ಎರಡು ಟ್ರಕ್ ಗಳ  ಮುಖಾಮುಖಿ ಢಿಕ್ಕಿಯಾಗಿವೆ. ಈ ಭೀಕರ ಅವಘಡದಲ್ಲಿ 11 ಮಂದಿ ಪ್ರಾಣತ್ಯೆಜಿಸಿದ್ದಾರೆ.

ಇದನ್ನೂ ಓದಿ: ವಿಮಾನ ನಿಲ್ದಾಣಕ್ಕೆ ತಡವಾಗಿ ಆಗಮಿಸಿ, ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಸಬ್ ಇನ್ಸ್‌ಪೆಕ್ಟರ್

 

ದುರ್ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಇದೊಂದು ಮನಕಲಕುವ ಘಟನೆ, ರಸ್ತೆ ಅಪಘಾತದಿಂದ ಹಲವು ಜೀವಗಳು ಬಲಿಯಾಗಿದೆ. ಈಗಾಗಲೇ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಮಾರ್ಗದರ್ಶನ ನೀಡಲಾಗಿದೆ, ಗಾಯಗೊಂಡವರು ಶೀಘ್ರ ಚೇತರಿಕೆ ಕಾಣಲಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:  ಯಕ್ಷಗಾನ ಕಲಾವಿದ, ಮಂದಾರ್ತಿ ಮೇಳದ ಜನಪ್ರಿಯ ಸ್ತ್ರೀ ವೇಷಧಾರಿ ಕೆರೆಗೆ ಬಿದ್ದು ಸಾವು

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Arvind Kejriwal ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು

Exam

NEET; ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ

1-qweqeqeqw

Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.