ಪಾರಂಪರಿಕ ಸ್ಮಾರಕ ಗುರುತಿಸುವಿಕೆಗೆ ಕ್ರಮ: ಡೀಸಿ

ಪಾರಂಪರಿಕಕಟ್ಟಡ, ಸ್ಮಾರಕ, ಮಂಟಪ ವರ್ಗೀಕರಿಸಿ ಶ್ರೇಣಿ ನೀಡಿ ಸಂರಕ್ಷಿಸುವಕೆಲಸ ಆರಂಭಿಸಿ: ಅಧಿಕಾರಿಗಳಿಗೆ ರವಿ ಸೂಚನೆ

Team Udayavani, Nov 18, 2020, 2:03 PM IST

ಪಾರಂಪರಿಕ ಸ್ಮಾರಕ ಗುರುತಿಸುವಿಕೆಗೆ ಕ್ರಮ: ಡೀಸಿ

ಚಾಮರಾಜನಗರ: ಜಿಲ್ಲೆಯ ಐತಿಹಾಸಿಕ, ಪಾರಂಪರಿಕ ಸ್ಮಾರಕಗಳು, ತಾಣಗಳು, ಕಟ್ಟಡ, ಜಲ ತಾಣಗಳನ್ನು ಗುರುತಿಸಿ ಪಟ್ಟಿ ಮಾಡಿ ಅವುಗಳಿಗೆ ಶ್ರೇಣಿ ನೀಡುವ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್‌.ರವಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪಾರಂಪರಿಕ ಸಂರಕ್ಷಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಅಧಿಸೂಚನೆ ಅನುಸಾರ ಐತಿಹಾಸಿಕ, ಸಾಂಸ್ಕೃತಿಕ,ಪಾರಂಪರಿಕಕಟ್ಟಡ,ಸ್ಮಾರಕ,ಮಂಟಪಗಳ ವಾಸ್ತು, ವಿನ್ಯಾಸ, ಕಲ್ಯಾಣಿ, ಕೊಳ, ಕೆರೆ, ದೇವಸ್ಥಾನ,ಶಾಲೆ, ಅಣೆಕಟ್ಟು, ಅರಣ್ಯ ಪ್ರದೇಶದೊಳಗಿರುವ ಪರಂಪರೆಯ ಸ್ಥಳಗಳನ್ನು ಮೊದಲು ಗುರುತಿಸಬೇಕು. ನಂತರ ಮುಂದಿನ ಹಂತದಲ್ಲಿ ಅವುಗಳನ್ನು ವರ್ಗೀಕರಿಸಿ ಶ್ರೇಣಿ ನೀಡಿ ಸಂರಕ್ಷಿಸುವ ಕೆಲಸಜಿಲ್ಲೆಯಲ್ಲಿಆಗಬೇಕಿದೆ.ಇದಕ್ಕಾಗಿಯೇಪಾರಂಪಾರಿಕ ಸಂರಕ್ಷಣಾ ಸಮಿತಿ ಸಲಹೆ ನೀಡಿ ಮುಂದಿನ ಕಾರ್ಯಗಳಿಗೆ ಸಹಕರಿಸಬೇಕಿದೆ ಎಂದರು.

ಜಿಲ್ಲೆ ಸಾಂಸ್ಕೃತಿಕ, ಐತಿಹಾಸಿಕವಾಗಿ ಶ್ರೀಮಂತವಾಗಿದ್ದು. ಕಳೆದ 23 ವರ್ಷಗಳ ಹಿಂದೆ ಪ್ರತ್ಯೇಕ ಜಿಲ್ಲೆಯಾಗಿರುವ ಚಾಮರಾಜನಗರ ತನ್ನದೇ ಆದ ಪರಂಪರೆ ಹೊಂದಿದೆ. ಈಗಾಗಲೇ ಐತಿಹಾಸಿಕ ಸ್ಥಳ ಹೊರತುಪಡಿಸಿ ಇನ್ನೂ ಬೆಳಕಿಗೆ ಬರದ ಅನೇಕ ಪಾರಂಪರಿಕ ತಾಣಗಳಿದ್ದು ಅವುಗಳನ್ನು ಗುರುತಿಸುವ ಮಹತ್ತರಕಾರ್ಯ ಆಗಬೇಕೆಂದರು.

ಪರಂಪರೆಯ ಮಹತ್ವದ ಸ್ಥಳಗಳನ್ನು ಇತಿಹಾಸ ತಜ್ಞರು ವಾಸ್ತುಶಿಲ್ಪಿಗಳು, ನೈಸರ್ಗಿಕ ತಜ್ಞರು, ಸ್ಟ್ರಕ್ಚರಲ್‌ ಎಂಜಿನಿಯರ್‌ಗಳು, ಲಲಿತ ಕಲೆ ಕ್ಷೇತ್ರ, ಪರಂಪರೆ ವಿಷಯದಲ್ಲಿ ಅನುಭವ ಪರಿಣತಿ ಹೊಂದಿರುವವರು, ಪ್ರಾಚ್ಯ ವಸ್ತು ಪರಂಪರೆ ಇಲಾಖೆ ಅಧಿಕಾರಿಗಳು ಸೇರಿ ಇತರೆ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಪಾರಂಪರಿಕ ಸಮಿತಿ ಸ್ಥಳೀಯ ಪರಂಪರೆಯ ಮಹತ್ವ ಸ್ಥಳಗಳನ್ನು ಗುರುತಿಸಿ ಅಭಿವೃದ್ಧಿಪಡಿಸಲು ಸೂಕ್ತ ಸಲಹೆ ನೀಡುವ ಮೂಲಕ ನೆರವಾಗಬೇಕು. ಇದಕ್ಕೂಮೊದಲು ಇಂಡಿಯನ್‌ ಹೆರಿಟೇಜ್‌ ಸಿಟೀಸ್‌ ನೆಟ್‌ ವರ್ಕ್‌ ಗುರುತಿಸುವಕಾರ್ಯಆರಂಭಿಸಲುಅವಶ್ಯಕಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.

ಪಾರಂಪರಿಕ ಸಂರಕ್ಷಣಾ ಸಮಿತಿ ಸದಸ್ಯರಾದಸ್ಟ್ರಕ್ಚರಲ್‌ ಎಂಜಿನಿಯರ್‌ ಡಾ. ಶಕೀಬ್‌ ವುರ್‌ ರೆಹಮಾನ್‌, ವಾಸ್ತು ಶಿಲ್ಪಿ ಸುನೀಲ್‌ ನಾಯಕ್‌, ಪರಿಸರ ತಜ್ಞ ಡಾ.ಬಿ.ಮನೋಜ್‌ ಕುಮಾರ್‌, ಲಲಿತಾ ಕಲಾಕ್ಷೇತ್ರದ ಬಗ್ಗೆ ಪರಿಣತಿಯುಳ್ಳ ರಂಗಕರ್ಮಿಕೆ.ವೆಂಕಟರಾಜು, ಪರಂಪರೆ ವಿಷಯ ಪರಿಣಿತಸಿ.ಪಿ.ಹುಚ್ಚೇಗೌಡ, ನಗರದ ಜೆಎಸ್‌ಎಸ್‌ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಎನ್‌. ಗಾಯತ್ರಿ ದೇವಿ, ಇತಿಹಾಸ ಸಹಾಯಕ ಪ್ರಾಧ್ಯಾಪಕಕೆ.ಎಸ್‌.ಮರಿಸ್ವಾಮಿ, ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ನಿರ್ಮಲಾ ಮಠಪತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ.ಸುರೇಶ್‌, ನಗರಸಭೆ ಆಯುಕ್ತ ರಾಜಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪಂಕಜಾ, ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಜೆ.ರಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.