ಅಕ್ರಮ ಮದ್ಯದಂಗಡಿ ತೆರವಿಗೆ ಒತ್ತಾಯ


Team Udayavani, Nov 18, 2020, 4:11 PM IST

ಅಕ್ರಮ ಮದ್ಯದಂಗಡಿ ತೆರವಿಗೆ ಒತ್ತಾಯ

ಮುಳಬಾಗಿಲು: ಭೂ ಪರಿವರ್ತನೆ ಇಲ್ಲದೇ ಅಕ್ರಮವಾಗಿ ಮದ್ಯದ ಅಂಗಡಿಗಳನ್ನು ತಾಲೂಕಿನ ಆಂಧ್ರ ಪ್ರದೇಶದ ಗಡಿ ಗ್ರಾಮಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಖೀಲ ಭಾರತ ಕಿಸಾನ್‌ ಮಂಚ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್‌ ಆರೋಪಿಸಿದರು.

ಮಂಗಳವಾರ ತಾಲೂಕಿನ ಹೆಬ್ಬಣಿ ಗ್ರಾಪಂ ವ್ಯಾಪ್ತಿಯ ವಿವಿಧ ಹಳ್ಳಿಗಳ ಜನರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್‌ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.

ರೈತರ ಜಮೀನುಗಳಿಗೆ ಹಾನಿ: ಇತ್ತೀಚೆಗೆ ಜಿಲ್ಲೆಯ ಕೆಲವು ಪ್ರಭಾವಿ ವ್ಯಕ್ತಿಗಳು ಕೋಲಾರದ ತಮ್ಮ ಬಾರ್‌ಗಳನ್ನು ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಪಂ ವ್ಯಾಪ್ತಿಯ ಕಿರಮಣಿಮಿಟ್ಟ, ಎಂ.ಗೊಲ್ಲಹಳ್ಳಿ ಗ್ರಾಮದ ಆಂಧ್ರದ ಗಡಿ, ಹೆ.ಬೈಪನಹಳ್ಳಿ ಗ್ರಾಮದ ಆಂಧ್ರದ ಗಡಿಗಳಲ್ಲಿ ಕೃಷಿ ಜಮೀನುಗಳಲ್ಲಿ ಭೂ ಪರಿವರ್ತನೆ ಮಾಡದೇ ಬಾರ್‌ ಲೈಸೆನ್ಸ್‌ಗಳನ್ನು ವರ್ಗಾವಣೆ ಮಾಡಿಸಿ ಬಾರ್‌ಗಳನ್ನು ನಿರ್ಮಿಸಿ ಮದ್ಯದ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸುತ್ತಲಿನ ಹಳ್ಳಿಗಳಿಗೆ ಮತ್ತು ಅಲ್ಲಿನ ರೈತರ ಜಮೀನುಗಳಿಗೆ ಹೆಚ್ಚು ಹಾನಿಯನ್ನು ಉಂಟು ಮಾಡುತ್ತಿದ್ದಾರೆಂದು ಆರೋಪಿಸಿದರು.

ಸದರಿಬಾರ್‌ಮಾಲೀಕರುಹೆಬ್ಬಣಿ ಗ್ರಾಮ ಪಂಚಾಯಿತಿಯಲ್ಲಿ ಉಪಾಹಾರ ಮಂದಿರಕ್ಕೆಂದು ಪರವಾನಿಗೆ ಪಡೆದು ಬಾರ್‌ಗಳನ್ನು ನಿರ್ಮಿಸಿ ಕೊಂಡಿದ್ದಾರೆ. ಈಗಾಗಲೇ ಗ್ರಾ.ಪಂ. ವ್ಯಾಪ್ತಿಯ13 ಹಳ್ಳಿಗಳಲ್ಲಿ2 ಸಾವಿರ ಕುಟುಂಬಗಳಲ್ಲಿ ಸುಮಾರು 15 ಸಾವಿರ ಜನಸಂಖ್ಯೆ ವಾಸವಾಗಿದ್ದು, ಅದಕ್ಕೆ ತಕ್ಕಂತೆ ಹಲವು ವರ್ಷಗಳ ಹಿಂದೆಯೇ ಮೂರು ಬಾರ್‌ಗಳನ್ನು ತೆರೆಯಲಾಗಿದ್ದರೂ ಇಷ್ಟು ಜನರ ಆರೋಗ್ಯ ಕಾಪಾಡಲು ಒಂದೇ ಒಂದು ಪ್ರಾಥಮಿಕ ಆರೋಗ್ಯಕೇಂದ್ರ ಇದೆ. ಸದರಿ ವ್ಯಾಪ್ತಿಯಲ್ಲಿಯೇ 400 ಕುಟುಂಬಕ್ಕೆ ಒಂದು ಬಾರ್‌ನಂತೆ ಈಗಿರುವ ಮೂರು ಬಾರ್‌ಗಳು ಸಾಲದೆಂಬಂತೆ ಮತ್ತೆ ಮೂರು ಬಾರ್‌ಗಳನ್ನು ತೆರೆದು ಜನರ ಆರೋಗ್ಯ ಹಾಳು ಮಾಡುತ್ತಾ ಹಣ ಮಾಡಲು ಹೊರ ಟಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರಲ್ಲದೇ ತಹಶೀಲ್ದಾರ್‌ ರಾಜಶೇಖರ್‌ ಮತ್ತು ಅಬಕಾರಿ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಕಿಸಾನ್‌ ಮಂಚ್‌ ಜಿಲ್ಲಾಧ್ಯಕ್ಷ ಮಲ್ಲೆಕುಪ್ಪ ಅಂಬರೀಶ್‌, ಸೌಟೂರು ವೆಂಕಟರಾಮಪ್ಪ, ವಕೀಲ ಸದಾ ಶಿವ, ಕಸುವುಗಾನಹಳ್ಳಿ ವೆಂಕಟರಾಮ್‌, ಜಯ ರಾಮ್‌, ಅಮರ ಸೇರಿದಂತೆ ಹಲವಾರು ಜನರು ಈ ಸಂದರ್ಭದಲ್ಲಿ ಹಾಜರಿದ್ದರು.

ಬಾರ್‌ಗಳಿಗೆಬೀಗ :  ಮುಖಂಡರ ಪ್ರತಿಭಟನೆಗೆ ಬೆಚ್ಚಿ ಬಿದ್ದ ಅಧಿಕಾರಿಗಳು, ಸದರಿ ಜಮೀನು ಕಂದಾಯ ಇಲಾಖೆ ಪಿ.ನಂಬರ್‌ ಆಗಿದ್ದು, ಭೂ ಪರಿವರ್ತನೆ ಮಾಡಿಸದೇ ಹೇಗೆ ಬಾರ್‌ ನಿರ್ಮಿಸಿದ್ದೀರಿ ಕೂಡಲೇ ಮುಚ್ಚುವಂತೆ ಅಬಕಾರಿ ನಿರೀಕ್ಷಕ ಚಿರಂಜೀವಿಗೆ ತಹಶೀಲ್ದಾರ್‌ ರಾಜಶೇಖರ್‌ ಸೂಚಿಸಿದರಲ್ಲದೇ ಬಾರ್‌ಗಳಿಗೆ ಬೀಗ ಜಡಿದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.