ಮುಂದಿನ ಗಂಡಾಂತರ ತಪ್ಪಿಸಲು ಮರಾಠ ಪ್ರಾಧಿಕಾರ :ಸರಕಾರದ ನಿಲುವು ಸಮರ್ಥಿಸಿದ ಸಚಿವ ವಿ.ಸೋಮಣ್ಣ


Team Udayavani, Nov 18, 2020, 4:27 PM IST

ಮುಂದಿನ ಗಂಡಾಂತರ ತಪ್ಪಿಸಲು ಮರಾಠ ಪ್ರಾಧಿಕಾರ ರಚನೆ :ಸಚಿವ ವಿ.ಸೋಮಣ್ಣ ಸಮರ್ಥನೆ

ರಾಯಚೂರು: ರಾಜ್ಯದಲ್ಲಿ ಸಮಾಜಿಕವಾಗಿ ಹಿಂದುಳಿದ ಹಾಗೂ ಗಡಿಭಾಗದಲ್ಲಿ ಸಂಘರ್ಷಕ್ಕೆ ಕಾರಣವಾಗಿದ್ದ ಮರಾಠ ಸಮುದಾಯದ ಒಳಿತಿಗಾಗಿ ಹಾಗೂ ರಾಜ್ಯದಲ್ಲಿ ಮುಂದೊಂದು ದಿನ ನಡೆಯುವ ಗಂಡಾಂತರ ತಪ್ಪಿಸುವುದಕ್ಕಾಗಿಯೇ ಮರಾಠ ಪ್ರಾಧಿಕಾರ ರಚಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಮತ್ತೊಮ್ಮೆ ಸರ್ಕಾರದ ನಿಲುವು ಸಮರ್ಥಿಸಿಕೊಂಡರು.

ಮಸ್ಕಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಇಂದು ಟೀಕಿಸುವವರು ಮುಂದಿನ 10 ವರ್ಷದ ಬಳಿಕ ಕೊಂಡಾಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಆಲೋಚನೆ ಬಹು ದೂರದೃಷ್ಠಿಯಿಂದ ಕೂಡಿದೆ. ಬೆಳಗಾವಿಯ ಗಡಿಭಾಗ ಸೇರಿ ರಾಜ್ಯದ ಇತರೆ ಭಾಗದಲ್ಲಿರುವ ಮರಾಠ ಸಮಾಜ ಮುಖ್ಯವಾಹಿನಿಯಿಂದ ದೂರ ಉಳಿದಿದೆ. ಅವರನ್ನು ಸಾಮಾಜಿಕವಾಗಿ ಮುಖ್ಯವಾಹಿನಿಗೆ ತುರುವುದರ ಜತೆಗೆ ಬೆಳಗಾವಿ ಭಾಗದಲ್ಲಿ ಉಂಟಾಗುವ ಉದ್ವಿಗ್ನತೆ, ಸಂಘರ್ಷಗಳನ್ನು ತಪ್ಪಿಸಲು ಈ ಪ್ರಾಧಿಕಾರ ರಚನೆ ಉತ್ತಮವಾಗಿದೆ.

ಇದನ್ನೂ ಓದಿ:ಯೋಧರಿಗಾಗಿ ಸ್ಮಾರ್ಟ್ ಕ್ಯಾಂಪ್ ನಿರ್ಮಿಸಿದ ಭಾರತೀಯ ಸೇನೆ: ಇದರ ವಿಶೇಷತೆಗಳೇನು ಗೊತ್ತಾ ?

ಬಂದ್ ಮತ್ತೊಂದು ನಡೆಯುವುದು ಸಾಮಾನ್ಯ. ಇವೆಲ್ಲವನ್ನು ಸರಕಾರ ಸಮರ್ಥವಾಗಿ ನಿಭಾಯಿಸಲಿದೆ. ಮಹಾರಾಷ್ಟ್ರ ಸರ್ಕಾರಕ್ಕೆ ಖ್ಯಾತೆ ತೆಗೆಯುವುದೇ ಕೆಲಸವಾಗಿದೆ. ಇದಕ್ಕೆಲ್ಲ ಸರ್ಕಾರ ಬಗ್ಗುವುದಿಲ್ಲ. ಇಲ್ಲಿನ ಯಾವ ಪ್ರದೇಶವನ್ನೂ ಕೇಳಿದರೂ ನಾವು ಬಿಟ್ಟು ಕೊಡುವುದಿಲ್ಲ. ಇಂತಹ ಖ್ಯಾತೆಗಳ ನಿವಾರಣೆಗಾಗಿಯೇ ಈ ಪ್ರಾಧಿಕಾರ ಮದ್ದಾಗಲಿದೆ. ಆದರೆ ಕೆಲವರಿಗೆ ಇದು ಬಿಸಿ ತುಪ್ಪವಾಗಿದೆ ಎಂದರು.

ರಾಜ್ಯ ಕಾಂಗ್ರೆಸ್ ಒಡೆದ ಮನೆಯಾಗಿದ್ದು ಅಲ್ಲಿನ ವರಿಷ್ಠರಲ್ಲಿಯೇ ಭಿನ್ನಾಭಿಪ್ರಾಯಗಳಿವೆ. ಇಂತಹ ಪಕ್ಷಕ್ಕೆ ಆರ್.ಬಸನಗೌಡ ತುರುವಿಹಾಳ ಸೇರಿದ್ದಾರೆ. ಅವರಿಗೆ ರಾಜಕೀಯವಾಗಿ ಭವಿಷ್ಯವಿಲ್ಲ ಎಂದರು.

ಇದನ್ನೂ ಓದಿ:ನ.23 ರಿಂದ ಚಂದನ ವಾಹಿನಿಯಲ್ಲಿ 5-7ನೇ ತರಗತಿಗೆ ಸಂವೇದಾ ಇ-ಕ್ಲಾಸ್ ಆರಂಭ : ಸುರೇಶ್ ಕುಮಾರ್

ಆರ್.ಆರ್.ನಗರ, ಶಿರಾ ಉಪಚುನಾವಣೆಯಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಇಲ್ಲಿ ಕೂಡ ಅದೇ ಪರಿಸ್ಥಿತಿ ಪುನರಾವರ್ತನೆಯಾಗಲಿದೆ. ಬಿಜೆಪಿ ಸರ್ಕಾರ ರಚನೆಗೆ ಕಾರಣವಾದ ಪ್ರತಾಪಗೌಡ ಪಾಟೀಲ್ ಗೆಲುವು ನಿಶ್ಚಿತವಾಗಿದೆ ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.