ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎನ್ಸಿಪಿ ಅಭ್ಯರ್ಥಿಗೆ ಬೆಂಬಲ: ಗಾಯಕ್ವಾಡ್ ಪಾಟೀಲ್
Team Udayavani, Nov 18, 2020, 6:40 PM IST
ಔರಂಗಾಬಾದ್: ಪದವೀಧರ ಕ್ಷೇತ್ರದ ವಿಧಾನಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಗುರಿ. ಅದಕ್ಕಾಗಿ ಎನ್ಸಿಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುವೆ ಎಂದು ಕೇಂದ್ರದ ಮಾಜಿ ಸಚಿವ ಗಾಯಕ್ವಾಡ್ ಪಾಟೀಲ್ ಮಂಗಳವಾರ ತಿಳಿಸಿದ್ದಾರೆ.
ರಾಜ್ಯ ಘಟಕದ ನಾಯಕರ ಜತೆಗೆ ಭಿನ್ನಾಭಿಪ್ರಾಯ ಹೊಂದಿರುವ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡಲು ವರಿಷ್ಠರು ಅವಕಾಶ ನೀಡಲಿಲ್ಲ ಎಂದು ಪಾಟೀಲ್ ದೂರಿದ್ದಾರೆ. ಹೀಗಾಗಿ, ಎನ್ಸಿಪಿ ಅಭ್ಯರ್ಥಿ ಸತೀಶ್ ಚವಾಣ್ ಪರವಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಅಪೌಷ್ಟಿಕತೆಯಿಂದ ಬಳಲುವ ದೇಶದ ಸುಮಾರು 10 ಸಾವಿರ ಮಕ್ಕಳಿಗೆ ಕೊಹ್ಲಿ ನೆರವು
ಔರಂಗಾಬಾದ್ ಪ್ರದೇಶದಲ್ಲಿ ಎನ್ಸಿಪಿ ಅಭ್ಯರ್ಥಿ ಸತೀಶ್ ಚವಾಣ್ ಅವರೇ ಬಿಜೆಪಿಯನ್ನು ಸೋಲಿಸಲು ಸಮರ್ಥ ವ್ಯಕ್ತಿ ಎಂದು ಹೇಳಿದ್ದಾರೆ. ಇದೇ ವೇಳೆ ಹತ್ತು ಮಂದಿ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ