“ಡಿಜಿಟಲ್ ಇಂಡಿಯಾ” ಎಂಬುದು ಕೇವಲ ಸರ್ಕಾರದ ಅಭಿಯಾನವಲ್ಲ, ಬದುಕಿನ ರೀತಿಯಾಗಿದೆ : ಪ್ರಧಾನಿ


Team Udayavani, Nov 19, 2020, 3:12 PM IST

“ಡಿಜಿಟಲ್ ಇಂಡಿಯಾ” ಎಂಬುದು ಕೇವಲ ಸರ್ಕಾರದ ಅಭಿಯಾನವಲ್ಲ, ಬದುಕಿನ ರೀತಿಯಾಗಿದೆ : ಪ್ರಧಾನಿ

ಬೆಂಗಳೂರು: ಭಾರತದಲ್ಲಿ ಅಭಿವೃದ್ಧಿಪಡಿಸಲಾದ ತಂತ್ರಜ್ಞಾನ ಪರಿಹಾರಗಳನ್ನು ಜಗತ್ತಿನ ಬೇರೆ ದೇಶಗಳಿಗೆ ತಲುಪಿಸಲು ಇದು ಸೂಕ್ತ ಸಮಯವಾಗಿದೆ “ಡಿಜಿಟಲ್ ಇಂಡಿಯಾ” ಎಂಬುದು ಈಗ ಕೇವಲ ಸರ್ಕಾರದ ಅಭಿಯಾನವಾಗಿ ಉಳಿದಿಲ್ಲ. ಇದು ಬದುಕಿನ ರೀತಿಯೇ ಆಗಿ ಹೋಗಿದೆ. ಡಿಜಿಟಲ್ ತಂತ್ರಜ್ಞಾನವು ಜನರಿಗೆ ಪಾರದರ್ಶಕ ರೀತಿಯಲ್ಲಿ ತ್ವರಿತವಾಗಿ ಸೇವೆಗಳನ್ನು ತಲುಪಿಸಲು ಅನುವು ಮಾಡಿಕೊಡುತ್ತಿದೆ. ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ, ನಿರ್ಲಕ್ಷಿತ ಸಮುದಾಯಗಳಿಗೆ ಹಾಗೂ ಸರ್ಕಾರಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಇದಕ್ಕಾಗಿ ನಾವು “ಡಿಜಿಟಲ್ ಇಂಡಿಯಾ”ಗೆ ಧನ್ಯವಾದ ಸಲ್ಲಿಸಬೇಕು ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.

ಇದೇ ಮೊತ್ತಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಮೂರು ದಿನಗಳ “ಬೆಂಗಳೂರು ತಂತ್ರಜ್ಞಾನ ಮೇಳ” (ಬಿಟಿಎಸ್-2020)ವನ್ನು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರವು ಡಿಜಿಟಲ್ ಮತ್ತು ತಾಂತ್ರಿಕ ಪರಿಹಾರಗಳಿಗೆ ಮಾರುಕಟ್ಟೆ ಸೃಷ್ಟಿಸುತ್ತಿರುವುದರ ಜೊತೆಗೆ ತಂತ್ರಜ್ಞಾನವನ್ನು ಎಲ್ಲಾ ಯೋಜನೆಗಳ ಪ್ರಮುಖ ಭಾಗವಾಗಿಸಿದೆ. “ತಂತ್ರಜ್ಞಾನ ಮೊದಲು” ಎಂಬುದು ತಮ್ಮ ಆಡಳಿತದ ಮಾದರಿಯಾಗಿದೆ, ತಂತ್ರಜ್ಞಾನದ ಬಳಕೆಯಿಂದ ಮನುಷ್ಯ ಬದುಕಿನ ಘನತೆಯನ್ನು ಉನ್ನತಿಗೇರಿಸಲಾಗಿದೆ ಎಂದರು.

ಇದನ್ನೂ ಓದಿ:ಯಡಿಯೂರಪ್ಪ ದಿಲ್ಲಿಯಿಂದ ಬರಿಗೈಲಿ ಬಂದಿದ್ದು ಸಿಎಂ ಬದಲಾವಣೆಯ ಮುನ್ಸೂಚನೆ: ಕೆ.ಎನ್.ರಾಜಣ್ಣ

ಡಿಜಿಟಲ್ ತಂತ್ರಜ್ಞಾನವು ಜನರಿಗೆ ಪಾರದರ್ಶಕ ರೀತಿಯಲ್ಲಿ ತ್ವರಿತವಾಗಿ ಸೇವೆಗಳನ್ನು ತಲುಪಿಸಲು ಅನುವು ಮಾಡಿಕೊಡುತ್ತಿದೆ. ವಿಶೇಷವಾಗಿ ಆರ್ಥಿಕವಾಗಿ ದುರ್ಬಲರಾದವರಿಗೆ, ನಿರ್ಲಕ್ಷಿತ ಸಮುದಾಯಗಳಿಗೆ ಹಾಗೂ ಸರ್ಕಾರಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಇದಕ್ಕಾಗಿ ನಾವು “ಡಿಜಿಟಲ್ ಇಂಡಿಯಾ”ಗೆ ಧನ್ಯವಾದ ಸಲ್ಲಿಸಬೇಕು ಎಂದು ಸಂತಸ ವ್ಯಕ್ತಪಡಿಸಿದರು.

ಅಲ್ಲದೆ ಕೋವಿಡ್ ಸೋಂಕಿನ ಸನ್ನಿವೇಶದಲ್ಲಿ ರೂಢಿಗೆ ಬಂದ “ಎಲ್ಲಿಂದಾದರೂ ಕೆಲಸ ಮಾಡಿ” ಎಂಬ ಪರಿಕಲ್ಪನೆಯು ಇನ್ನು ಮುಂದೆಯೂ ಉಳಿದುಕೊಳ್ಳಲಿದೆ. ಶಿಕ್ಷಣ, ಆರೋಗ್ಯಸೇವೆ, ಶಾಪಿಂಗ್ ಸೇರಿದಂತೆ ಹಲವು ವಲಯಗಳಲ್ಲಿ ತಂತ್ರಜ್ಞಾನದ ಆನ್ವಯಿಕತೆಯು ಹೆಚ್ಚಾಗಲಿದೆ ಎಂದರು.

ಇದನ್ನೂ ಓದಿ:ಲಿಂಗಾಯುತರಿಗೆ ಮೀಸಲಾತಿ ನೀಡಿ ಹಿಂದುಳಿದ ವರ್ಗಕ್ಕೆ ಸೇರಿಸಲು ಬಸವರಾಜ್ ಹೊರಟ್ಟಿ ಒತ್ತಾಯ

ಭಾರತಕ್ಕೆ ಇಂಟರ್ ನೆಟ್ 25 ವರ್ಷಗಳ ಹಿಂದೆ ಪದಾರ್ಪಣೆ ಮಾಡಿತು. ಈಗ ದೇಶದಲ್ಲಿ 75 ಕೋಟಿ ಇಂಟರ್ ನೆಟ್ ಸಂಪರ್ಕಗಳಿವೆ. ಇದರಲ್ಲಿ ಶೇ 50ಕ್ಕೂ ಹೆಚ್ಚು ಸಂಪರ್ಕಗಳು ಕಳೆದ ನಾಲ್ಕು ವರ್ಷಗಳಲ್ಲಿ ಆಗಿವೆ. ದೇಶದ ಪ್ರತಿಯೊಂದು ಮನೆಗೂ ವಿದ್ಯುತ್ ಎಂಬುದು ಬಹುತೇಕ ಸಾಕಾರಗೊಳ್ಳಲು ಕೂಡ ತಂತ್ರಜ್ಞಾನವೇ ಕಾರಣವಾಗಿದೆ. ಇದೀಗ ತಂತ್ರಜ್ಞಾನದ ಮಜಲನ್ನು ಇನ್ನಷ್ಟು ಉನ್ನತಿಗೇರಿಸುವ ಬಗ್ಗೆ ನಾವು ಆಲೋಚಿಸಬೇಕಿದೆ ಎಂದಿದ್ದಾರೆ.

ಟಾಪ್ ನ್ಯೂಸ್

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.