ಭಾರತದಲ್ಲಿ ಇಂಗಾಲದ ಪ್ರಮಾಣ ಶೇ.35ರಷ್ಟು ತಗ್ಗಿಸುವ ಗುರಿಯಿದೆ: ಮೋದಿ


Team Udayavani, Nov 22, 2020, 6:04 AM IST

ಭಾರತದಲ್ಲಿ ಇಂಗಾಲದ ಪ್ರಮಾಣ ಶೇ.35ರಷ್ಟು ತಗ್ಗಿಸುವ ಗುರಿಯಿದೆ: ಮೋದಿ

ಗಾಂಧೀನಗರ: ಭಾರತದಲ್ಲಿ ಇಂಗಾ­ಲದ ಹೊರಸೂಸುವಿಕೆ ಪ್ರಮಾಣ­ವನ್ನು ಶೇ.30-­35­ರಷ್ಟು ತಗ್ಗಿಸುವ ಉದ್ದೇಶ­ವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅವರು ಪಂಡಿತ್‌ ದೀನದಯಾಳ್‌ ಉಪಾ­ಧ್ಯಾಯ ವಿಶ್ವ ವಿದ್ಯಾನಿಲಯದ ಘಟಿಕೋತ್ಸವ­ದಲ್ಲಿ ಆನ್‌ಲೈನ್‌ ಮೂಲಕ ಮಾಡಿದ ಭಾಷಣದಲ್ಲಿ ಈ ವಿಷಯ ಪ್ರಸ್ತಾವಿಸಿದರು.

ಈ ದಶಕದಲ್ಲಿ ಜೈವಿಕ ಅನಿಲ ಬಳಕೆ­ಯನ್ನು 4 ಪಟ್ಟು ಹೆಚ್ಚಿಸುವ, ಹಾಗೆಯೇ ತೈಲಸಂಸ್ಕರಣೆ ಪ್ರಮಾಣವನ್ನು ಮುಂದಿನ ಐದು ವರ್ಷಗಳಲ್ಲಿ ದುಪ್ಪಟ್ಟು ಮಾಡುವ ಗುರಿಯಿದೆ. ಪ್ರಸ್ತುತ ಸೌರವಿದ್ಯುತ್‌ನ ಒಂದು ಘಟಕದ ಖರ್ಚು 2 ರೂ.ಗಳಾಗಿದೆ. ಹಿಂದೆ ಅದು 12ರಿಂದ 13 ರೂ.ಗಳಾಗಿತ್ತು. ಈಗ ಸೌರವಿದ್ಯುತ್‌ ದೇಶದ ಆದ್ಯತೆಯಾಗಿ ಬದಲಾಗಿದೆ. 2022ರೊಳಗೆ 175 ಗಿಗಾವ್ಯಾಟ್‌ ಸೌರ­ವಿದ್ಯುತ್‌ ಉತ್ಪಾದಿ­ಸುವ ಗುರಿಯಿದೆ. ಈ ಪ್ರಮಾಣ 2030ಕ್ಕೆ 450 ಗಿಗಾವ್ಯಾಟ್‌ ಆಗಲಿದೆ ಎಂಬ ಖಚಿತ ಭರವಸೆಯಿದೆ ಎಂದು ಮೋದಿ ಹೇಳಿದ್ದಾರೆ.

ಇದೇ ವೇಳೆ, ಸ್ವಾತಂತ್ರ್ಯ ಹೋರಾಟದ ವೇಳೆ ಜನರ ತ್ಯಾಗ, ಬಲಿದಾನಗಳನ್ನು ಈಗಿನ ವಿದ್ಯಾರ್ಥಿಗಳು ಸ್ಮರಿಸಿಕೊಳ್ಳಬೇಕು. ಆತ್ಮನಿರ್ಭರ ಭಾರತಕ್ಕಾಗಿಯೂ ಅಂತಹದ್ದೇ ತ್ಯಾಗಬಲಿದಾನಗಳು ಬೇಕಾಗಿದೆ. ಏನೂ ಬದಲಾಗಲ್ಲ ಎಂಬ ನಿರಾಶಾವಾದ ಮೊದಲು ತೊಲಗಬೇಕು ಎಂದು ಪ್ರಧಾನಿ ನುಡಿದರು.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.