ಟೀವಿ ವೀಕ್ಷಣೆಯಲ್ಲೂ ದಾಖಲೆ ಬರೆದ ಈ ಬಾರಿಯ ಐಪಿಎಲ್‌


Team Udayavani, Nov 22, 2020, 10:32 AM IST

ಟೀವಿ ವೀಕ್ಷಣೆಯಲ್ಲೂ ದಾಖಲೆ ಬರೆದ ಈ ಬಾರಿಯ ಐಪಿಎಲ್‌

ಮುಂಬಯಿ: ಕೋವಿಡ್-19 ಒಡ್ಡಿದ ಸವಾಲಿನ ನಡುವೆಯೇ ಬಿಸಿಸಿಐ ಯಶಸ್ವಿಯಾಗಿ ಐಪಿಎಲ್‌ನ 13ನೇ ಆವೃತ್ತಿಯನ್ನು ಮುಗಿಸಿದೆ. ಇದಕ್ಕೆ ಎದುರಾಗಿದ್ದ ಸಮಸ್ಯೆಗಳನ್ನು ಪರಿಗಣಿಸಿದರೆ, ಹಿಂದಿನೆಲ್ಲ ಕೂಟಗಳಿಗಿಂತ ಇದು ಅತ್ಯಂತ ಯಶಸ್ವಿ ಎನ್ನಬಹುದು. ಇದಕ್ಕೆ ತಕ್ಕಂತೆ ಟೀವಿ ವೀಕ್ಷಣೆ ಪ್ರಮಾಣದಲ್ಲೂ ಈ ಬಾರಿಯ ಐಪಿಎಲ್‌ ದಾಖಲೆ ನಿರ್ಮಿಸಿದೆ.

400 ಶತಕೋಟಿ ವೀಕ್ಷಣೆಯ ನಿಮಿಷಗಳನ್ನು ದಾಖಲಿಸಿದ ಮೊದಲ ಕೂಟವೆಂಬುದು ಈ ಬಾರಿಯ ಐಪಿಎಲ್‌ ಹೆಗ್ಗಳಿಕೆಯಾಗಿದೆ.

2019ರ ಏಕದಿನ ವಿಶ್ವಕಪ್‌ ವೇಳೆ ದಾಖಲಾಗಿದ್ದ 344 ಶತಕೋಟಿ ವೀಕ್ಷಣೆಯ ನಿಮಿಷ ಹಿಂದಿನ ದಾಖಲೆಯಾಗಿತ್ತು. ವೀಕ್ಷಕರ ಸಂಖ್ಯೆಯನ್ನು ಪರಿಗಣಿಸುವುದಾದರೆ 40.5 ಕೋಟಿ ಮಂದಿ ಟೀವಿಯಲ್ಲಿ ಐಪಿಎಲ್‌ ಪಂದ್ಯಗಳನ್ನು ನೋಡಿದ್ದಾರೆ ಎಂದು ಬಾರ್ಕ್‌ ಮಾಹಿತಿ ನೀಡಿದೆ.

ಇದನ್ನೂ ಓದಿ:ಈ ಬೌಲರ್ ಐಪಿಎಲ್ ನ ನಿಜವಾದ ಹೀರೋ: ಕಪಿಲ್ ದೇವ್

ಈ ವರ್ಷ ವೀಕ್ಷಕರು ಸರಾಸರಿ 42 ನಿಮಿಷಕ್ಕಿಂತ ಹೆಚ್ಚು ಸಮಯ ಐಪಿಎಲ್‌ ಪಂದ್ಯಗಳನ್ನು ವೀಕ್ಷಿಸಿದ್ದಾರೆ. ಒಟ್ಟು 21 ಚಾನೆಲ್ ಗಳಲ್ಲಿ ಐಪಿಎಲ್ ಪ್ರಸಾರವಾಗಿದ್ದು, ವೀಕ್ಷಕರ ಸಂಖ್ಯೆಯಲ್ಲಿ 23% ದಷ್ಟು ಏರಿಕೆಯಾಗಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.