ಎಸ್ಟಿ ಮೀಸಲಾತಿ ನಮ್ಮ ಹಕ್ಕು; ರಾಮಲಿಂಗಪ್ಪ


Team Udayavani, Nov 22, 2020, 6:47 PM IST

ಎಸ್ಟಿ ಮೀಸಲಾತಿ ನಮ್ಮ ಹಕ್ಕು; ರಾಮಲಿಂಗಪ್ಪ

ಹೂವಿನಹಡಗಲಿ: ಪ್ರಸ್ತುತ ಕುರುಬ ಜನಾಂಗದವರಾದ ನಾವು ಎಸ್ಟಿಮೀಸಲಾತಿ ಕೇಳುತ್ತಿರುವುದು ನಮ್ಹಕ್ಕು. ಬದಲಾಗಿ ಸರ್ಕಾರ ಕೊಡುವ  ಭಿಕ್ಷೆಯಲ್ಲ ಎಂದು ಎಸ್ಟಿ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಪ್ರಧಾನಕಾರ್ಯದರ್ಶಿ ರಾಮಲಿಂಗಪ್ಪ ಹೇಳಿದರು.

ಪಟ್ಟಣದ ಕನಕ ಸಮುದಾಯ ಭನವದಲ್ಲಿ ತಾಲೂಕು ಕುರುಬಸಮಾಜ ಹಾಗೂ ಎಸ್ಟಿ ಮೀಸಲಾತಿಹೋರಾಟ ಸಮಿತಿ ಹಮ್ಮಿಕೊಂಡಿದ್ದಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರುರಾಜ್ಯದಲ್ಲಿ ಬಹು ಸಂಖ್ಯಾತರಿರುವ ಕುರುಬಸಮಾಜದವರು ಮೂಲತಃಬುಡಕಟ್ಟು ಜನಾಂಗಕ್ಕೆ ಸೇರಿದವರಿದ್ದು ನಿಜವಾದ ಎಸ್‌ಟಿ ಮೀಸಲಾತಿ ಸೌಲಭ್ಯದಿಂದವಂಚಿತರಾಗಿದ್ದೇವೆ. ಈಗಾಗಲೇಈ ಹಿಂದೆ ರಾಜ್ಯದಲ್ಲಿ ನಮ್ಮ ಜನಾಂಗಕ್ಕೆ ಎಸ್‌ಟಿ ಮೀಸಲಾತಿ ಸೌಲಭ್ಯ ನೀಡಲಾಗಿತ್ತು. ಆದರೆ ಕಾರಣಾಂತರಗಳಿಂದ ಇದನ್ನು ಹಿಂದಕ್ಕೆ ಪಡೆದರು.

ಕಾರಣ ಈಗ ಮೀಸಲಾತಿಸೌಲಭ್ಯ ಪಡೆದುಕೊಳ್ಳಲುನಮ್ಮ ಜನಾಂಗದ ನಾಯಕರುಪಕ್ಷಾತೀತವಾಗಿ ಹೋರಾಟ ಕೈಗೊಂಡಿದ್ದಾರೆ. ಜೊತೆಯಲ್ಲಿ ನಮ್ಮಕಾಗಿನೆಲೆ ಕನಕ ಗುರು ಪೀಠದ ಶ್ರೀಗಳು ನೇತೃತ್ವ ವಹಿಸಿಕೊಂಡಿದ್ದು ನಮಗೆ ನಿಜವಾಗಿ ನ್ಯಾಯ ದೊರಕುವವರೆಗೂ ಹೋರಾಟ ಮುಂದುವರೆಯುತ್ತದೆ ಎಂದರು.

ಜಿಲ್ಲಾ ಎಸ್ಟಿ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಧ್ಯಕ್ಷಐಯಾಳ್‌ ತಿಮ್ಮಪ್ಪ ಮಾತನಾಡಿ, ಡಿ.27 ರಂದು ಸಿಂಧನೂರಲ್ಲಿ ನಮ್ಮ ವಿಭಾಗ ಮಟ್ಟದ ಬೃಹತ್‌ ಸಭೆಕರೆಯಲಾಗಿದ್ದು ಸಭೆಯಲ್ಲಿ ನಮ್ಮ ಜನಾಂಗದ ಶಕ್ತಿ ತೋರಿಸಬೇಕಾಗಿದೆ. ಮೀಸಲಾತಿ ಪಡೆದುಕೊಳ್ಳಲು ಯಾವ ಹೋರಾಟಕ್ಕೂ ಸಹ ಸಿದ್ಧ ಎಂದರು.

ಎಸ್‌.ಟಿ ಮೀಸಲಾತಿ ಹೋರಾಟಸಮಿತಿ ರಾಜ್ಯ ನಿರ್ದೇಶಕ ಬಿ.ಹನುಮಂತಪ್ಪ, ವಿಭಾಗದ ಮಟ್ಟದಉಪಾಧ್ಯಕ್ಷ ಎಂ. ಪರಮೇಶ್ವರಪ್ಪ, ರಾಮಾಂಜೀಯ, ಎಸ್‌.ಟಿ ಮೀಸಲಾತಿ ಹೋರಾಟ ಸಮಿತಿ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಎಚ್‌. ಮುಂತಾದವರು ಮಾತನಾಡಿ ಎಸ್‌.ಟಿ ಮೀಸಲಾತಿನಮ್ಮ ನಿಜವಾದ ಹಕ್ಕಾಗಿದೆ ಅದನ್ನು ನಾವು ಪಡೆದುಕೊಳ್ಳುವವರೆಗೂನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದರು.

ತಾಲೂಕು ಘಕಟದ ಪ್ರಧಾನಕಾರ್ಯದರ್ಶಿ ಗುರುವಿನ ರವೀಂದ್ರ ಸ್ವಾಗತಿಸಿದರು.ಸಂಘಟನಾ ಕಾರ್ಯದರ್ಶಿಚಿದಾನಂದ ನಿರೂಪಿಸಿದರು.ತಾಲೂಕು ಕುರುಬ ಸಮಾಜದ ಅಧ್ಯಕ್ಷ ಹೊಸ್ಕೇರಿ ಬೀರಪ್ಪ, ತಾ.ಪಂಸದಸ್ಯ ಈಟಿ ಲಿಂಗರಾಜು,ಮೈಲಾರಲಿಂಗೇಶ್ವರ ಕಾರ್ಣಿಕದಗೊರವಯ್ಯ ರಾಮಣ್ಣ, ಪುರಸಭೆ ಸದಸ್ಯೆ ಆರ್‌. ನಿರ್ಮಲ ಕುರಿ ಮತ್ತು ಉಣ್ಣೆ ಆಭಿವೃದ್ಧಿ ಸೋಸೈಟಿಅಧ್ಯಕ್ಷ ದುಶ್ಯಂತಪ್ಪ, ಆರ್‌.ಚೈತನ್ಯ, ಶಿವಕುಮಾರ್‌, ಎಸ್‌. ಮಲ್ಲಿಕಾರ್ಜುನ ಮುಂತಾದವರು ಇದ್ದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.