ಪ್ರಭುದೇವ್-ಹಿಮಾನಿ ಮದುವೆ ಸುದ್ದಿ ಖಚಿತಪಡಿಸಿದ ರಾಜು ಸುಂದರಂ !


Team Udayavani, Nov 22, 2020, 8:16 PM IST

Prabhudeva

ನವದೆಹಲಿ: ಖ್ಯಾತ ನೃತ್ಯ ಸಂಯೋಜಕ, ತಮಿಳು ನಟ ಪ್ರಭುದೇವ್ ಮುಂಬೈ ಮೂಲದ ವೈದ್ಯೆ ಹಿಮಾನಿ ಅವರನ್ನು ಕಳೆದ ಮೇ ತಿಂಗಳಿನ ಲಾಕ್ ಡೌನ್ ವೇಳೆಯಲ್ಲಿ ಸರಳವಾಗಿ ವಿವಾಹವಾಗಿದ್ದಾರೆ ಎಂದು ವರದಿಯಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದ್ದು ಇದೀಗ ಮದುವೆಯ ಸುದ್ದಿಯನ್ನು ಪ್ರಭುದೇವ್  ಸಹೋದರ ರಾಜು ಸುಂದರಂ ಖಚಿತಪಡಿಸಿದ್ದಾರೆ.

ಈ ಕುರಿತು ವರದಿ ಮಾಡಿದ್ದ ಇ-ಟೈಮ್ಸ್ ನ ಸಂದರ್ಶನವೊಂದರಲ್ಲಿ ಸಹೋದರ ರಾಜು ಸುಂದರಂ ಮಾತನಾಡಿ. ನಿಮಗೆಲ್ಲಾ ಈಗಾಗಲೇ ತಿಳಿದಿರುವಂತೆ ಪ್ರಭುದೇವ್, ಹಿಮಾನಿ ಅವರನ್ನು ವಿವಾಹವಾಗಿದ್ದಾರೆ. ಇವರ ವಿವಾಹ ನಮಗೆಲ್ಲರಿಗೂ ಅತ್ಯಂತ ಸಂತೋಷವನ್ನು ಉಂಟುಮಾಡಿದೆ ಎಂದಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲಿ ತನ್ನ ಬೆನ್ನು ಹಾಗೂ ಕಾಲಿಗೆ ಸಂಬಂಧಿಸಿದ ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದ ಪ್ರಭುದೇವ್ ಗೆ ತನ್ನ ಆರೈಕೆ ಮಾಡುತ್ತಿದ್ದ ವೈದ್ಯೆ ಹಿಮಾನಿ ಮೇಲೆ ಪ್ರೇಮಾಂಕುರವಾಗಿತ್ತು. ನಂತರ 2 ತಿಂಗಳುಗಳ ಕಾಲ  ಚೆನೈನಲ್ಲಿ ಜೊತೆಯಾಗಿ ಕಾಲ ಕಳೆದ ಇವರಿಬ್ಬರು, ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ ತಿಂಗಳಲ್ಲಿ ಕೋವಿಡ್ -19 ಲಾಕ್ ಡೌನ್ ನಿಯಮದಂತೆ ಕೇವಲ ಮನೆಯ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದು, ಆ ಬಳಿಕ ಕೇವಲ 2 ಬಾರಿಯಷ್ಟೆ ಹಿಮಾನಿ, ಪ್ರಭುದೇವ್ ಕುಟುಂಬದವರನ್ನು ಭೇಟಿಯಾಗಲು  ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಟ್ರೆಂಡಿಂಗ್-#BoycottNetflix: ಟ್ವೀಟಿಗರ ಆಕ್ರೋಶಕ್ಕೆ ಕಾರಣವಾದ ವೆಬ್ ಸರಣಿಯ ಚುಂಬನ ದೃಶ್ಯ

ಇದು ಪ್ರಭುದೇವ್ ಅವರ ಎರಡನೇ ಮದುವೆಯಾಗಿದ್ದು, ಮೊದಲ ಪತ್ನಿ ರಾಮಲತಾ ಸೇರಿದಂತೆ ಎರಡು ಮಕ್ಕಳಿದ್ದಾರೆ. ಹಾಗೆಯೇ ಕೆಲಕಾಲ ನಟಿ ನಯನಾ ತಾರಾ ಜೊತೆಯಲ್ಲಿಯೂ ಅನ್ಯೊನ್ಯವಾಗಿದ್ದರು.

 

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.