ಬೆಳಗಾವಿ: ಪೊಲೀಸ್ ಪೇದೆಯ ಲಿಖಿತ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಗಳ ಸೆರೆ
Team Udayavani, Nov 22, 2020, 8:02 PM IST
ಬೆಳಗಾವಿ: ಪೊಲೀಸ್ ಪೇದೆ (ಎಸ್ಆರ್ಪಿಸಿ, ಕೆಎಎಸ್ಆರ್ಪಿ/ಐಆರ್ಬಿ) ಹುದ್ದೆಗಳ ನೇಮಕಕ್ಕೆ ನಡೆದ ಸಿಇಟಿ ಲಿಖಿತ ಪರೀಕ್ಷೆಯನ್ನು ನಕಲಿ ಅಭ್ಯರ್ಥಿ ಬರೆದು ಸಿಕ್ಕಿ ಬಿದ್ದಿದ್ದು, ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗೋಕಾಕ ತಾಲೂಕಿನ ಹಡಗಿನಹಾಳ ಗ್ರಾಮದ ಭೀಮಶಿ ಮಹಾದೇವ ಹುಕ್ಕೋಳಿ, ಬೆಣಚಿನಮರಡಿ ಗ್ರಾಮದ ಸುರೇಶ ಲಕ್ಷ್ಮಣ ಕಡಬಿ, ಉದಗಟ್ಟಿ ಗ್ರಾಮದ ಆನಂದ ಹನುಮಂತ ವಡೇಯರ ಹಾಗೂ ಉದಗಟ್ಟಿ ಗ್ರಾಮದ ಮೆಹಬೂಬ ಬಾಬಾಸಾಬ ಅಕ್ಕಿವಾಟ ಎಂಬಾತರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಜಿಐಟಿ ಕಾಲೇಜು, ಲವ್ಡೇಲ್ ಸೆಂಟ್ರಲ್ ಸ್ಕೂಲ್, ಕೆಎಲ್ಎಸ್ ಸಂಸ್ಥೆಯ ಇಂಗ್ಲಿಷ್ ಮಾಧ್ಯಮ ಶಾಲೆ, ಸರ್ಕಾರಿ ಚಿಂತಾಮಣರಾವ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಾಗಿ ಬೇರೆಯವರು ಪರೀಕ್ಷೆ ಬರೆಯುತ್ತಿರುವ ಬಗ್ಗೆ ಹಾಗೂ ನಕಲಿ ಸಹಿ ಮಾಡಿರುವುದು ಕಂಡು ಬಂದಿದೆ.
ಇದನ್ನೂ ಓದಿ :ಟ್ರೆಂಡಿಂಗ್-#BoycottNetflix: ಟ್ವೀಟಿಗರ ಆಕ್ರೋಶಕ್ಕೆ ಕಾರಣವಾದ ವೆಬ್ ಸರಣಿಯ ಚುಂಬನ ದೃಶ್ಯ
ನಕಲಿ ಅಭ್ಯರ್ಥಿ ಪರೀಕ್ಷೆ ಬರೆಯುವ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದ್ದು, ಇದರ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ನಕಲಿ ಅಭ್ಯರ್ಥಿಗಳನ್ನು ಪತ್ತೆ ಹಚ್ಚಿದ್ದಾರೆ.
ಪ್ರತ್ಯೇಕವಾಗಿ ಉದ್ಯಮಬಾಗ, ಮಾಳಮಾರುತಿ, ಟಿಳಕವಾಡಿ ಹಾಗೂ ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್