ಹೆರಿಗೆಯ ವೇಳೆ ರಕ್ತಸ್ರಾವ; ಮಹಿಳೆ ಸಾವು
Team Udayavani, Nov 22, 2020, 10:17 PM IST
ಬಂಟ್ವಾಳ: ಹೆರಿಗೆಯ ವೇಳೆ ರಕ್ತಸ್ರಾವದಿಂದ ಬಂಟ್ವಾಳ ಕಾಲೇಜು ರಸ್ತೆ ನಿವಾಸಿ ಮಹಿಳೆಯೊಬ್ಬರು ಮಗು ಸಹಿತ ಮೃತಪಟ್ಟ ಘಟನೆ ರವಿವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಬಂಟ್ವಾಳ ಕಾಲೇಜು ರಸ್ತೆ ನಿವಾಸಿ ಭವಾನಿಶಂಕರ್ ಅವರ ಪತ್ನಿ ಕಾಜಲ್ ಶೆಟ್ಟಿ(25) ಮೃತ ದುರ್ಧೈವಿ. ಅವರು ನ. 21ರ ತಡರಾತ್ರಿ ಹೆರಿಗೆಗಾಗಿ ಬೇರೊಂದು ಆಸ್ಪತ್ರೆಗೆ ದಾಖಲಾಗಿದ್ದು, ರವಿವಾರ ಬೆಳಗ್ಗೆ ಸಿಝೇರಿಯನ್ ನಡೆಸಿ ಮಗುವನ್ನು ತೆಗೆಯಲಾಗಿದ್ದು, ಆ ವೇಳೆಗೆ ಮಗು ಮೃತಪಟ್ಟಿತ್ತು.
ಈ ಸಂದರ್ಭದಲ್ಲಿ ರಕ್ತಸ್ರಾವ ಕಂಡು ಬಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಹಿಳೆಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ರವಿವಾರ ರಾತ್ರಿ ವೇಳೆ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ
BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್ ಜಾಮ್
Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ