ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಹುಂಡಿ ಕಳವಿಗೆ ಯತ್ನ: ಈಶ್ವರ ಲಿಂಗ ರಚನೆಗೆ ಹಾನಿ


Team Udayavani, Nov 23, 2020, 12:41 PM IST

ಬಬ್ಬುಸ್ವಾಮಿ ದೈವಸ್ಥಾನದ ಹುಂಡಿ ಕಳವಿಗೆ ಯತ್ನ: ಈಶ್ವರ ಲಿಂಗ ರಚನೆಗೆ ಹಾನಿ

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆಯ ಪಕ್ಕದಲ್ಲಿರುವ ಕಟಪಾಡಿ ಏಣಗುಡ್ಡೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯನ್ನು ಒಡೆದು ಕಳವಿಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ಕಾಣಿಕೆ ಡಬ್ಬಿಯನ್ನು ಒಡೆಯುವ ಯತ್ನದಲ್ಲಿ ಈಶ್ವರ ಲಿಂಗ ರಚನೆಗೂ ಹಾನಿ ಉಂಟಾಗಿದೆ.

ಸೋಮವಾರ ಬೆಳಗ್ಗೆ ಭಕ್ತಾಧಿಗಳು ದೈವಸ್ಥಾನಕ್ಕೆ ಆಗಮಿಸಿ ಕಾಣಿಕೆ ಸಮರ್ಪಿಸುವ ಸಂದರ್ಭಈ ಘಟನೆ ಬೆಳಕಿಗೆ ಬಂದಿದೆ ಎಂದು ಸಮಿತಿಯವರು ತಿಳಿಸಿರುತ್ತಾರೆ.

ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಹುಂಡಿ ಕಳವಿಗೆ ಯತ್ನ

ಇದನ್ನೂ ಓದಿ:ತಾಯಿಯ ಸಾವಿಗೆ ಕಾರಣವಾಯ್ತು ಮಗನ ವಿಡಿಯೋ ಕಾಲ್ !

ಕಾಪು ಪೊಲೀಸ್ ಠಾಣೆಯ ಕಟಪಾಡಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.

ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಹುಂಡಿ ಕಳವಿಗೆ ಯತ್ನ ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಹುಂಡಿ ಕಳವಿಗೆ ಯತ್ನ ಏಣಗುಡ್ಡೆ ಬಬ್ಬುಸ್ವಾಮಿ ದೈವಸ್ಥಾನದ ಹುಂಡಿ ಕಳವಿಗೆ ಯತ್ನ

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.