ರೈತ ಅಭಿವೃದ್ಧಿ ಪ್ರಾಧಿಕಾರ ಆರಂಭಿಸಿ


Team Udayavani, Nov 24, 2020, 4:50 PM IST

ರೈತ ಅಭಿವೃದ್ಧಿ ಪ್ರಾಧಿಕಾರ ಆರಂಭಿಸಿ

ಕೋಲಾರ: ದೇಶದ ಬೆನ್ನೆಲುಬು ರೈತರ ಸಮಗ್ರ ಏಳಿಗೆಗಾಗಿ ರೈತ ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಡಿಯ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿ ಸ್ನೇಹಾ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ ಗೌಡ ಮಾತನಾಡಿ, ರೈತರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿ ಅಧಿಕಾರಕ್ಕೆ ಬರುವ ಸರ್ಕಾರಗಳಿಗೆ ಆ ಬಳಿಕ ಅಧಿಕಾರದಲ್ಲಿದ್ದಾಗ ರೈತರ ಸಮಸ್ಯೆ ಕಣ್ಣಿಗೆ ಕಾಣಿಸುವುದಿಲ್ಲ.ಇತ್ತೀಚಿನ ದಿನಗಳಲ್ಲಿ ಯಾವ ಕಾರಣಕ್ಕಾಗಿ ಜಾತಿಗೆ ಒಂದು ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುತ್ತಿದ್ದಾರೆ ಎನ್ನುವುದು ಯಾರಿಗೂ ಅರ್ಥವಾಗದ ವಿಚಾರವೆಂದರು.

ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡಮಾತನಾಡಿ, ರೈತರ ಸಮಗ್ರ ಏಳಿಗೆಗಾಗಿರೈತ ಅಭಿವೃದ್ಧಿ ಪ್ರಾಧಿಕಾರವನ್ನುಮೊದಲು ಸರ್ಕಾರ ರಚನೆ ಮಾಡಲಿ. ಇದುವರೆಗಿನ ಸರ್ಕಾರಗಳು ರೈತರಅನುಕೂಲಕ್ಕಾಗಿ ಹೇಳಿಕೊಳ್ಳುವಂತಹಯಾವುದೇ ಕೆಲಸ ಮಾಡಿಕೊಟ್ಟಿಲ್ಲ.ಈಗಿನ ಸರ್ಕಾರಕ್ಕೆ ರೈತರ ಮೇಲೆ ಕಾಳಜಿ ಇದ್ದಿದ್ದೇ ಆದಲ್ಲಿ ಜಾತಿಗೊಂದು ಅಭಿವೃದ್ಧಿ ಪ್ರಾಕಾರ ರಚಿಸುವ ಮುನ್ನ ರೈತರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಿ ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸ್ನೇಹ, ಮನವಿಯನ್ನು ಕೂಡಲೇ ಸರ್ಕಾರಕ್ಕೆಕಳುಹಿಸುವ ಭರವಸೆ ನೀಡದರು. ತಾಲೂಕಾಧ್ಯಕ್ಷ ಈಕಂಬಳ್ಳಿ ಮಂಜು ನಾಥ್‌, ಬಂಗಾರಪೇಟೆ ತಾಲೂಕಾದ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌, ಚಾಂದ್‌ ಪಾಷಾ, ನವಾಜ್‌, ಜಮೀರ್‌, ಕಿರಣ್‌, ಜಾವೇದ್‌, ಸ್ವಸ್ತಿಕ್‌ ಶಿವು, ಪೊಮ್ಮರಹಳ್ಳಿ ನವೀನ್‌ ಮತ್ತಿತರರಿದ್ದರು.

26ಕ್ಕೆ ಜಿಲ್ಲಾ ಬಂದ್‌: ರೈತಸಂಘ :

ಶ್ರೀನಿವಾಸಪುರ: ಕೇಂದ್ರ-ರಾಜ್ಯ ಸರ್ಕಾರಗಳ ರೈತ ವಿರೋಧಿ ಧೋರಣೆಯಿಂದ ಕೃಷಿ ರಂಗ ದಿವಾಳಿಯಾಗುತ್ತಿದೆ ಎಂದು ಅಖೀಲ ಭಾರತ ಕ್ರಿಯಾ ಸಮಿತಿ ಮುಖಂಡ ಪಿ.ಆರ್‌.ಸೂರ್ಯನಾರಾಯಣ ವಿಷಾದಿಸಿದರು.

ಶ್ರೀನಿವಾಸಪುರ ಪಟ್ಟಣದಲ್ಲಿ ಪ್ರಾಂತ ರೈತ ಸಂಘ, ರಾಜ್ಯ ರೈತ ಸಂಘ, ಹಸಿರು ಸೇನೆ ಸಂಯಕ್ತಾಶ್ರಯದಲ್ಲಿ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆಗೆಮುನ್ನಮೋದಿಅವರುಸುಮಾರು ಬಹಿರಂಗ ಸಭೆಗಳಲ್ಲಿ ರೈತರನ್ನು ಉದ್ಧಾರ ಮಾಡುವುದಾಗಿ ಹೇಳಿ ರೈತರಿಗೆ ಮಾರಕವಾಗುವ ಸುಗ್ರೀವಾಜ್ಞೆ ಜಾರಿ ಮಾಡಿದ್ದಾರೆ. ಈ ಬಗ್ಗೆ ರೈತಪರಸಂಘಟನೆಗಳು ಈಗಾಗಲೇ ದೇಶವ್ಯಾಪ್ತಿ ಪ್ರತಿಭಟನೆ ನಡೆಸಿ ಖಂಡಿಸಿವೆ. ಹೀಗಾಗಿ ಸುಗ್ರೀವಾಜ್ಞೆ ಹಿಂಪಡೆಯಬೇಕೆಂದು  ಒತ್ತಾಯಿಸಿ ನ.26 ರಂದು ಅಖೀಲ ಭಾರತ ಬಂದ್‌ಕರೆಮೇರೆಗೆಜಿಲ್ಲೆಯನ್ನುಬಂದ್‌ ಮಾಡಲಾಗುತ್ತದೆ. ನ.27 ರಂದು ಜಿಲ್ಲಾ ಕೇಂದ್ರಗಳ ಕೇಂದ್ರ ಸರ್ಕಾರಿ ಕಚೇರಿಗಳ ಮುಂದೆ ಪಿಕೆಟಿಂಗ್‌ ನಡೆಸಲಾಗುತ್ತದೆ ಹೇಳಿದರು.

ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷ ಎನ್‌.ಜಿ.ಶ್ರೀರಾಮರೆಡ್ಡಿ ಮಾತನಾಡಿ, ನ.26 ರಂದು ರೈತರ ಬೇಡಿಕೆಗಳಿಗಾಗಿ, ಸುಗ್ರೀವಾಜ್ಞೆ ಹಿಂತೆಗೆದುಕೊಳ್ಳ ಬೇಕೆಂದುಒತ್ತಾಯಿಸಿ ಬಂದ್‌ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 50 ಕಡೆ ಹಾಗೂ ತಾಲೂಕಿನಲ್ಲಿ 7 ಕಡೆ ರಾಜ್ಯ ಹೆದ್ದಾರಿ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ.ಬಂದ್‌ದಿನ ಸಾರ್ವಜನಿಕರು ಸಹಕಾರ ನೀಡಬೇಕೆಂದರು.ಪಾತಕೋಟೆ ನವೀನ್‌ ಕುಮಾರ್‌, ನಂಜಪ್ಪ, ಎನ್‌ .ನಾಗಭೂಷಣ್‌, ಮಂಜುಳಾ ಇದ್ದರು.

ಟಾಪ್ ನ್ಯೂಸ್

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.