ಬರಲಿದೆ ಪಂಚಾಯತ್‌ಗೊಂದು ಪವಿತ್ರ ವನ

ನರೇಗಾ ಯೋಜನೆಯಡಿ ನಿರ್ಮಾಣಕ್ಕೆ ಚಿಂತನೆ

Team Udayavani, Nov 25, 2020, 6:12 AM IST

PARK

ಬೆಂಗಳೂರು: ಹಳ್ಳಿ ಜನರೂ ಇನ್ನು ಮುಂದೆ ಉದ್ಯಾನಗಳಲ್ಲಿ ವಾಯುವಿಹಾರ ಮಾಡಬಹುದು. ಹಚ್ಚ ಹಸುರಿನ ಪರಿಸರದಲ್ಲಿ ವಿಹರಿಸುತ್ತ ಮನಸ್ಸನ್ನು ಉಲ್ಲಾಸಗೊಳಿಸಿಕೊಳ್ಳಬಹುದು. ಹಳ್ಳಿಗರಿಗೂ ವಿಹಾರಕ್ಕೆ ಅವಕಾಶ ಕಲ್ಪಿಸಿ ಕೊಡಲು ಪಂಚಾಯತ್‌ಗಳಲ್ಲಿ “ಪವಿತ್ರವನ’ ನಿರ್ಮಾಣವಾಗಲಿದೆ.

ಪಂಚಾಯತ್‌ ವ್ಯಾಪ್ತಿಯಲ್ಲಿ ಹಸುರೀಕರಣ, ಅಂತರ್ಜಲ ವೃದ್ಧಿ ಮತ್ತು ಸಸ್ಯ ಪ್ರಭೇದಗಳನ್ನು ಬೆಳೆಸುವುದು, ತೋಪು, ಸರಕಾರಿ ಜಾಗಗಳನ್ನು ರಕ್ಷಿಸುವುದು ಮತ್ತು ಆ ಪ್ರದೇಶ ಗಳನ್ನು ಸುಂದರ ಮತ್ತು ಸ್ವಚ್ಛ ವಾಗಿಡುವುದು ಪವಿತ್ರವನದ ಉದ್ದೇಶವಾಗಿದೆ. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಡಿ ಪ್ರತೀ ಪಂಚಾಯತ್‌ಗೆ ಒಂದು ಪವಿತ್ರವನ ನಿರ್ಮಾಣ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಯೋಜನೆ ಹಾಕಿಕೊಂಡಿದೆ.

ಎಲ್ಲ ಪಂಚಾಯತ್‌ಗಳಿಗೆ ವಿಸ್ತರಿಸುವ ಗುರಿ
ಮೊದಲ ಹಂತದಲ್ಲಿ ಪ್ರತೀ ತಾಲೂಕಿನ ಒಂದು ಪಂಚಾಯತ್‌ ಆಯ್ಕೆ ಮಾಡಿಕೊಂಡು ಅಲ್ಲಿ ಪ್ರಾಯೋಗಿಕವಾಗಿ ಪವಿತ್ರವನ ನಿರ್ಮಾಣ ಮಾಡಿ, ಸಾಧಕ-ಬಾಧಕಗಳನ್ನು ಪರಿಶೀಲಿಸ ಲಾಗು ತ್ತದೆ. ಬಳಿಕ ಎಲ್ಲ ತಾಲೂಕು ಗಳ ಎಲ್ಲ ಪಂಚಾ ಯತ್‌ಗಳಿಗೆ ವಿಸ್ತರಿಸುವ ಗುರಿಯನ್ನು ಇಲಾಖೆ ಹೊಂದಿದೆ. ಪವಿತ್ರವನ ನಿರ್ಮಾಣ ಮಾಡಲು ಪ್ರತೀ ಪಂಚಾಯತ್‌ನಲ್ಲಿ ಲಭ್ಯವಿರುವ ಸರಕಾರಿ ಗೋಮಾಳದಲ್ಲಿ 5 ಎಕರೆ ಜಮೀನು ಗುರುತಿಸಲಾಗುತ್ತದೆ. ಅದರಲ್ಲಿ ಒಂದು ಎಕರೆ ಪ್ರದೇಶದಲ್ಲಿ ಭೂವಿಜ್ಞಾನಿಗಳ ತಾಂತ್ರಿಕ ನೆರವಿ ನೊಂದಿಗೆ ಕೆರೆ, ಹೊಂಡ ನಿರ್ಮಿಸಿ ನೀರು ಇಂಗಲು ಅವಕಾಶ ಮಾಡಲಾಗುತ್ತದೆ.  ಉದ್ಯೋಗ ಖಾತರಿ ಯೋಜನೆಗೆ ಹೊಸ ರೂಪ ನೀಡಲು ಈ ಪವಿತ್ರವನ ಯೋಜನೆಯು ಸಹಕಾರಿಯಾಗಲಿದೆ ಎಂದು ಉದ್ಯೋಗ ಖಾತರಿ ಯೋಜನೆಯ ಆಯುಕ್ತರಾಗಿರುವ ಅನಿರುದ್ಧ್ ಶ್ರವಣ ಹೇಳಿದ್ದಾರೆ.

ಕಿಚನ್‌ ಗಾರ್ಡನ್‌ ನಿರ್ಮಾಣ
ಪ್ರಸ್ತುತ ಸಾಲಿನಲ್ಲಿ ನರೇಗಾದಡಿ ಕಡಿಮೆ ಮಾನವ ದಿನಗಳನ್ನು ಸೃಜನೆ ಮಾಡಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವೈಯಕ್ತಿಕ ಕಾಮಗಾರಿಗಳು, ಕಿಚನ್‌ ಗಾರ್ಡನ್‌, ಇಂಗು ಗುಂಡಿ, ಕಾಂಪೋಸ್ಟ್‌ ಪಿಟ್‌ ಮುಂತಾದ ಕಾಮಗಾರಿಗಳನ್ನು ಕೈಗೆತ್ತಿ ಕೊಂಡು ಹೆಚ್ಚಿನ ಪ್ರಗತಿ ಸಾಧಿಸಲು ಗುರಿ ನೀಡಲಾಗಿದೆ. ಪವಿತ್ರವನ ಕಾಮಗಾರಿ ಇದಕ್ಕೆ ನೆರವಾಗಲಿದೆ.

ಪವಿತ್ರವನ ಯೋಜನೆಯಡಿ ಮೊದಲ ಹಂತದಲ್ಲಿ ಪ್ರತೀ ತಾಲೂಕಿನ ಒಂದು ಪಂಚಾಯತ್‌ ಆಯ್ಕೆ ಮಾಡಿಕೊಳ್ಳಲಾಗುವುದು. ಶೀಘ್ರದಲ್ಲೇ ಈ ಬಗ್ಗೆ ಪಂಚಾಯತ್‌ಗಳಿಗೆ ಸುತ್ತೋಲೆ ಹೊರಡಿಸಲಾಗುವುದು.
– ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್‌ ಇಲಾಖೆ

ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Casino Financial Institution Repayment Methods: A Comprehensive Guide

How to Play Roulette Free Online

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.