ಕ್ಷೌರ ಮಾಡಲು ಹೋದವನನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ
Team Udayavani, Nov 25, 2020, 2:15 PM IST
ಹುಬ್ಬಳ್ಳಿ: ಇಲ್ಲಿನ ಬಾಬಾಸಾನ ಗಲ್ಲಿಯಲ್ಲಿ ಹಾಡುಹಗಲೇ ಓರ್ವನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಬುಧವಾರ ನಡೆದಿದೆ.
ಕಮರಿಪೇಟೆಯ ರಮೇಶ ಭಾಂಡಗೆ (52) ಕೊಲೆಯಾದ ವ್ಯಕ್ತಿ.
ಹೇರ್ ಕಟಿಂಗ್ ಮಾಡಿಸಲು ಬಂದಿದ್ದ ರಮೇಶ ಭಾಂಡಗೆ ಅಲ್ಲಿಂದ ಹೊರ ಬರುತ್ತಿದ್ದಂತೆ ದುಷ್ಕರ್ಮಿಯು ದಾಳಿ ನಡೆಸಿದ್ದಾನೆ.
ಇದನ್ನೂ ಓದಿ:ಕಡಂದಲೆ ನದಿಯಲ್ಲಿ ಮುಳುಗಿ ನಾಲ್ವರು ಸಾವು ಪ್ರಕರಣ: ಇಂದು ಇಬ್ಬರ ಶವ ಪತ್ತೆ
ದುಷ್ಕರ್ಮಿಯು ರಮೇಶ ಭಾಂಡಗೆಯನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಕುತ್ತಿಗೆ, ಹೊಟ್ಟೆಗೆ ಮನಬಂದಂತೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಡಿಸಿಪಿ, ಎಸಿಪಿ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ