17 ಜನರಿಂದ BJP ಸರ್ಕಾರ ಅಧಿಕಾರಕ್ಕೆ ಬರಲಿಲ್ಲ;ಕಾರ್ಯಕರ್ತರ ಶ್ರಮದಿಂದ ಬಂದಿದೆ: ರೇಣುಕಾಚಾರ್ಯ


Team Udayavani, Nov 25, 2020, 2:17 PM IST

renuka

ಬೆಂಗಳೂರು: ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸರ್ಕಾರ ಬಂದಿದೆ ಎಂದು ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

105 ಶಾಸಕರು ಇಲ್ಲದೇ ಇದ್ದಿದ್ರೆ ಸರ್ಕಾರ ಹೇಗೆ ಆಗುತ್ತಿತ್ತು? ಪಕ್ಷದ ಕಾರ್ಯಕರ್ತರ ತಪಸ್ಸಿನಿಂದಾಗಿ 105 ಶಾಸಕರು ಗೆದ್ದಿದ್ದರು. ಮೊದಲು 105 ಶಾಸಕರು, ಆಮೇಲೆ ಉಳಿದವರು. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಪಕ್ಷ  ಅಧಿಕಾರಕ್ಕೆ ಬಂದಿದೆ ಎಂದರು.

ಮೊದಲು 105  ಶಾಸಕರು. ನಂತರ  ಕಾಂಗ್ರೆಸ್, ಜೆಡಿಎಸ್ ನಿಂದ ಬೇಸತ್ತು 17 ಜನ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳ್ತಾರೋ ಅವರು ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕ್ಷೌರ ಮಾಡಲು ಹೋದವನನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ

ಸಚಿವ ಸಂಪುಟದ ಬಗ್ಗೆ ಮಾಹಿತಿ ಇಲ್ಲ. ಸಿಎಂ ವರಿಷ್ಠರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ‌ ಕೊಟ್ಟರೆ ತಪ್ಪೇನು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿ,  ಅದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷದ ತೀರ್ಮಾನ ಮುಖ್ಯ ಎಂದರು.

ನಾವೂ ಸಹ ನಾಯಕರಿಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದೇವೆ. ಜನರಿಂದ ನೇರವಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಕೊಡೋದು ಶಿಷ್ಟಾಚಾರ. ಪಕ್ಷ, ಸರ್ಕಾರಕ್ಕಿಂತ ಯಾರೂ ದೊಡ್ಡವರಲ್ಲ.

ಇಂದು ಹತ್ತು ಜನ ಶಾಸಕರು ಒಟ್ಟಿಗೆ ಸೇರಿದ್ದೆವು. ಅದು ಕೂಡ  ನಮ್ಮ ಮನೆಯಲ್ಲಿ ಉಪಹಾರಕ್ಕೆ ಸೇರಿದ್ದೆವು. ನಾವೇನು ರೆಸಾರ್ಟ್, ಹೋಟೆಲ್ ನಲ್ಲಿ ಸಭೆ ನಡೆಸಿಲ್ಲ. ನಮ್ಮ ಮನೆಯಲ್ಲಿ ಚರ್ಚೆ ನಡೆಸಿದ್ದೇವೆ.  ಆದಷ್ಟು ಬೇಗ  ಇಲ್ಲಿ ಚರ್ಚೆಯಾದ ವಿಚಾರಗಳನ್ನು ವರಿಷ್ಠರ ಗಮನಕ್ಕ ತರುತ್ತೇವೆ ಎಂದರು.

ಇದನ್ನೂ ಓದಿ: CBI ವಿಚಾರಣೆಗೆ ಹಾಜರಾಗುತ್ತೇನೆ; ಓಡಿಹೋಗುವವನಲ್ಲ ನಾನು: BJP ವಿರುದ್ಧ ಡಿಕೆಶಿ ವಾಗ್ದಾಳಿ !

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.