ಉತ್ತಮ ಆದಾಯ ತರುವುದು ಸಂಸ್ಥೆಗೆ ನಷ್ಟವೇ!


Team Udayavani, Nov 26, 2020, 5:23 PM IST

ಉತ್ತಮ ಆದಾಯ ತರುವುದು ಸಂಸ್ಥೆಗೆ ನಷ್ಟವೇ!

ಯಾದಗಿರಿ: ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಯಾದಗಿರಿ ವಿಭಾಗದ ಗಡಿ ಭಾಗವಾದ ಗುರುಮಠಕಲ್‌ ಸಾರಿಗೆ ಘಟಕದ ಆದಾಯಕ್ಕೆ ಕತ್ತರಿ ಹಾಕಲು ಕಲಬುರಗಿಯ ಕೇಂದ್ರ ಕಚೇರಿ ಅಧಿಕಾರಿಗಳೇ ಮುಂದಾಗಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಬೇರೆ ಮಾರ್ಗವಾಗಿ ಬಸ್‌ ಚಲಾಯಿಸುವ ಷಡ್ಯಂತ್ರಕ್ಕೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ತಮ್ಮ ವ್ಯಾಪ್ತಿಯ ಗಡಿ ಭಾಗದ ಘಟಕವೊಂದು ಲಾಕ್‌ಡೌನ್‌ ಸಡಿಲಗೊಂಡ ಬಳಿಕ ಇನ್ನೂ ರೈಲು ಸೇವೆ ಆರಂಭಗೊಳ್ಳದ ಸಂದರ್ಭದಲ್ಲಿ ಸಾರಿಗೆ ಮೂಲಕವೇ ಈ ಭಾಗದಿಂದ ಸಾಕಷ್ಟು ಪ್ರಮಾಣದಲ್ಲಿ ದುಡಿಯಲು ಕಾರ್ಮಿಕರು ಬೆಂಗಳೂರು, ಪುಣೆ, ಮುಂಬೈ ಹಾಗೂ ಹೈದರಬಾದ್‌ಗೆ ತೆರಳುವುದು ಸಾಮಾನ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ದೂರದ ಮಾರ್ಗಕ್ಕೆ ಪ್ರಯಾಣಿಸಿ ಚಾಲಕ, ನಿರ್ವಾಹಕರು ಶ್ರಮಿಸಿ ಗುರುಮಠಕಲ್‌-ಮುಂಬೈ ಮಾರ್ಗದಲ್ಲಿ ಒಂದೇ ದಿನ 1.35 ಲಕ್ಷ ಆದಾಯ ತಂದಾಗ ಅವರನ್ನುಪ್ರೋತ್ಸಾಹಿಸುವ ಕಾರ್ಯವನ್ನು ಯಾದಗಿರಿ ವಿಭಾಗದ ಅಧಿಕಾರಿಗಳು ಮಾಡಿದ್ದಾರೆ. ಈ ಮಧ್ಯೆಯೇ ಕಲಬುರಗಿಯ ಸಂಚಾರಿ ವಿಭಾಗದ ಮೇಲಧಿಕಾರಿ ತಮ್ಮದೇ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರೋತ್ಸಾಹಿಸುವ ಕೆಲಸ ಮಾಡುವ ಬದಲು ಗುರುಮಠಕಲ್‌ ಘಟಕದ ಆದಾಯಕ್ಕೆ ಕತ್ತರಿ ಹಾಕುವ ಕಾರ್ಯ ಮಾಡುತ್ತಿದ್ದಾರೆ ಎನ್ನುವ ಅಸಮಾಧಾನ ಸಾರಿಗೆ ಸಿಬ್ಬಂದಿಗಳಲ್ಲಿ ವ್ಯಕ್ತವಾಗಿದೆ.

ಕಲಬುರಗಿಯಿಂದ-ಮುಧೋಳ, ಗುರುಮಠಕಲ್‌ ಮಾರ್ಗವಾಗಿ ಮುಂಬೈಗೆ ವಾಹನವನ್ನು ಓಡಿಸಲು ಯೋಚನೆ ನಡೆಸಿದ್ದು, ಇದರ ಬದಲು ಗುರುಮಠಕಲ್‌ ಘಟಕಕ್ಕೆ ಹೆಚ್ಚಿನ ವಾಹನಗಳನ್ನು ಒದಗಿಸಿ ಇಲ್ಲಿಂದಲೇ ಸಂಚಾರಕ್ಕೆ ಅನುವು ಮಾಡಿದರೆ ಆದಾಯ ಅಧಿಕ ಮಾಡಬಹುದು. ಈ ನಿಟ್ಟಿನಲ್ಲಿ ಮುಖ್ಯ ಸಂಚಾರಿ ವ್ಯವಸ್ಥಾಪಕರು ಗುರುಮಠಕಲ್‌ ಘಟಕದಿಂದಲೇ ಹೆಚ್ಚಿನ ವಾಹನ ಮುಂಬೈ ಮಾರ್ಗಕ್ಕೆ ಕಾರ್ಯಚರಣೆ ಮಾಡುವ ಆಲೋಚನೆ ಮಾಡಬೇಕಿದೆ. ಯಾದಗಿರಿ ವಿಭಾಗದಲ್ಲಿ ಸಾರಿಗೆ ವಾಹನಗಳ ಕೊರತೆಯಿಂದ ಬೇಡಿಕೆಯಿರುವ ಮಾರ್ಗಕ್ಕೆ ಬಸ್‌ಸಂಚಾರ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಮೇಲಧಿಕಾರಿಗಳು ಇದನ್ನು ಆದ್ಯತೆಯಾಗಿ ಪರಿಗಣಿಸಿ ಹೆಚ್ಚಿನ ವಾಹನಗಳು ಮತ್ತು ಅಗತ್ಯ ಚಾಲಕ, ನಿರ್ವಾಹಕನ್ನು ಹಿಂದುಳಿದ ಯಾದಗಿರಿ ವಿಭಾಗದ ಘಟಕಗಳಿಗೆ ನಿಯೋಜಿಸಿ ಸಾರ್ವಜನಿಕರಿಗೆಅನುಕೂಲ ಕಲ್ಪಿಸಬೇಕು ಎನ್ನುವ ಒತ್ತಾಯವೂ ಕೇಳಿಬಂದಿದೆ.

ದಾಖಲೆ ಮುರಿದ ಆದಾಯ :  ಈಚೆಗೆ 1.35 ಲಕ್ಷ ರೂ. ಆದಾಯ ತಂದಿದ್ದ ಗುರುಮಠಕಲ್‌ ಘಟಕದ ಸಾರಿಗೆ ಸಿಬ್ಬಂದಿ ಮಂಗಳವಾರ ದಾಖಲೆ ಮುರಿದು 1.38 ಲಕ್ಷ ಕ್ಕೂ ಹೆಚ್ಚಿನ ಆದಾಯ ತಂದಿದ್ದಾರೆ. ಕಿ.ಮೀ. ಒಂದಕ್ಕೆ 101.89 ರೂ. ಆದಾಯ ತಂದಿರುವ ನಿರ್ವಾಹಣ ರಾಜು ಕಲಾಲ್‌ ಮತ್ತು ಚಾಲಕ ಅಂಜಪ್ಪಗೆ ಸಾರಿಗೆ ಘಟಕದ ಹಿರಿಯ ಅಧಿಕಾರಿಗಳು ಅಭಿನಂದಿಸಿದರು

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.