ಲೋಕಕಲ್ಯಾಣಕ್ಕಾಗಿ ರುದ್ರಾಕ್ಷಿ ಮರವೇರಿ ಕುಳಿತ 70ರ ಹರೆಯದ ಮುತ್ಯಾ

ಕಳೆದ 8 ದಿನಗಳಿಂದ ನಿರಾಹಾರಿಯಾಗಿ ಧ್ಯಾನ

Team Udayavani, Nov 27, 2020, 5:20 AM IST

ಲೋಕಕಲ್ಯಾಣಕ್ಕಾಗಿ ರುದ್ರಾಕ್ಷಿ ಮರವೇರಿ ಕುಳಿತ 70ರ ಹರೆಯದ ಮುತ್ಯಾ

ಚಿತ್ತಾಪುರ: ಜಗತ್ತನ್ನು ಕಾಡುತ್ತಿರುವ ಕೊರೊನಾ ದೂರವಾಗಲೆಂದು ಬೀದರ್‌ ಜಿಲ್ಲೆಯ ಬಾವಗಿ ಗ್ರಾಮದ ಗವಿಸಿದ್ಧ ಮಠದ 70 ವರ್ಷದ ಶ್ರೀ ಮಹಾದೇವ ಮುತ್ಯಾ ಅವರು 8 ದಿನಗಳಿಂದ ಮೋಗಲಾ ಗ್ರಾಮದ ಸಾಧು ಮುತ್ಯಾನ ಗುಡಿ ಆವರಣದಲ್ಲಿರುವ ರುದ್ರಾಕ್ಷಿ ಮರದ ಮೇಲೆ ಕುಳಿತು ನಿರಾಹಾರಿಯಾಗಿ ಕಠಿನ ಅನುಷ್ಠಾನ ಕೈಗೊಂಡಿದ್ದಾರೆ.

ಸಂಸಾರಿಯಾಗಿ ಮೂವರು ಮಕ್ಕಳನ್ನೂ ಹೊಂದಿರುವ ಇವರು ಈ ಹಿಂದೆಯೂ ಅನಾವೃಷ್ಟಿಯಂಥ ಸಂದರ್ಭದಲ್ಲಿ ಮರದ ಮೇಲೆ ಕುಳಿತು ಅನುಷ್ಠಾನ ಮಾಡಿದ್ದರು. ಪ್ರಸ್ತುತ ಅನೇಕ ಗ್ರಾಮಗಳಿಂದ ಆಗಮಿಸಿರುವ ಭಕ್ತರು ಮರದ ಕೆಳಗೆ ನಿಂತು ಭಜನೆ ಮಾಡುತ್ತಿದ್ದಾರೆ. ಮರದ ಮೇಲೆ ಐದಾರು ಅಡಿ ಇರುವ ಜಾಗದಲ್ಲೇ ಅನುಷ್ಠಾನ ಕೈಗೊಂಡಿರುವ ಮುತ್ಯಾ ಅಲ್ಲಿಯೇ ಮಲಗುತ್ತಿದ್ದಾರೆ. ಮಲಮೂತ್ರ ವಿಸರ್ಜನೆಗೂ ಇವರು ಕೆಳಗಿಳಿದಿಲ್ಲ.

ಒಂಬತ್ತನೇ ದಿನವಾಗಿರುವ ಶುಕ್ರವಾರ ಅನುಷ್ಠಾನ ಕೊನೆಗೊಳ್ಳುತ್ತಿದ್ದು, ಗ್ರಾಮದಲ್ಲಿ ಪಾದಪೂಜೆ ಮುಗಿದ ಬಳಿಕ ನೀರು, ಆಹಾರ ಸೇವಿಸುತ್ತಾರೆ ಎನ್ನಲಾಗಿದೆ. ಅವರು ಇಲ್ಲಿಯ ವರೆಗೆ 29 ಬಾರಿ ಅನುಷ್ಠಾನ ಮಾಡಿದ್ದಾರೆ. “ನನಗೆ ಗಾಳಿಯೇ ಆಹಾರ ಹಾಗೂ ನೀರು. ಅದರಿಂದಲೇ ಬದುಕುತ್ತೇನೆ. ಅನುಷ್ಠಾನ ಮಾಡುವಾಗ ನನಗೆ ಹಸಿವು, ಬಾಯಾರಿಕೆ ಆಗೋಲ್ಲ’ ಎನ್ನುತ್ತಾರೆ ಮುತ್ಯಾ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.