ಸ್ಯಾಂಡಲ್‌ವುಡ್‌ಗೆ ಮತ್ತೂಬ್ಬ ರಾಮಾಚಾರಿ


Team Udayavani, Nov 27, 2020, 2:04 PM IST

ಸ್ಯಾಂಡಲ್‌ವುಡ್‌ಗೆ ಮತ್ತೂಬ್ಬ ರಾಮಾಚಾರಿ

ಸ್ಯಾಂಡಲ್‌ವುಡ್‌ನ‌ಲ್ಲಿ “ರಾಮಾಚಾರಿ’, “ಮಿಸ್ಟರ್‌ ಆ್ಯಂಡ್‌ ಮಿಸಸ್‌ ರಾಮಾಚಾರಿ’ ಸಿನಿಮಾಗಳು ಜನಮನ ಗೆದ್ದಿರುವುದು ಗೊತ್ತೇ ಇದೆ. ಸದ್ಯ ರಾಮಾಚಾರಿ ನಂಟು ಚಿತ್ರರಂಗದಲ್ಲಿ ಮತ್ತೆ ಮುಂದುವರೆಯುತ್ತಿದ್ದು, ಈಗ ಅಂಥದ್ದೇ ಮತೊಂದು ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಹೊರಟಿದ್ದಾರೆ ಯುವ ನಟ ತೇಜ್‌. ಅಂದಹಾಗೆ, ಆ ಚಿತ್ರದ ಹೆಸರು “ರಾಮಾಚಾರಿ 2.0′

ಈಗಾಗಲೇ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇತ್ತೀಚೆಗೆ ಚಿತ್ರದ ಮುಹೂರ್ತವನ್ನು ನೆರವೇರಿಸಿ “ರಾಮಾಚಾರಿ 2.0′ ಚಿತ್ರದ ಚಿತ್ರೀಕರಣ ಕಾರ್ಯಕ್ಕೆ ಚಾಲನೆ ನೀಡಿದೆ.ಕನ್ನಡ ಚಿತ್ರರಂಗದ ನಿರ್ದೇಶಕರಾದ ಶಶಾಂಕ್‌, ಪ್ರವೀಣ್‌ ನಾಯಕ್‌, ಫೈವ್‌ ಸ್ಟಾರ್‌ ಗಣೇಶ್‌ ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಚಿತ್ರೀಕರಣಕ್ಕೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

“ಪನಾರೋಮಿಕ್‌ ಸ್ಟುಡಿಯೋ’ದ ಸಹಯೋಗದಲ್ಲಿ “ಮೇಘನಾಕ್ರಿಯೇಷನ್ಸ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ರಾಮಾಚಾರಿ 2.0′ ಚಿತ್ರದಲ್ಲಿ ತೇಜ್‌ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಜೊತೆಗೆ ನಿರ್ಮಾಣ ಮತ್ತು ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದಾರೆ. ಇದೇ ವೇಳೆ ಚಿತ್ರದ ಪಾತ್ರ ಮತ್ತು ಕಥಾಹಂದರದ ಬಗ್ಗೆ ಮಾತನಾಡಿದ ನಾಯಕ ‌ಕಂ ನಿರ್ದೇಶಕ ತೇಜ್‌, “ಈಗಾಗಲೇ ಪುಟ್ಟಣ್ಣ ಕಣಗಾಲ್‌ ಅವರ “ನಾಗರಹಾವಿ’ನ ರಾಮಾಚಾರಿಯಿಂದ ಹಿಡಿದು, ರವಿಚಂದ್ರನ್‌ ಅವರ “ರಾಮಾಚಾರಿ’, ಇತ್ತೀಚಿಗಿನ ಯಶ್‌ ಅವರ “ಮಿಸ್ಟರ್‌ ಆ್ಯಂಡ್‌ ಮಿಸಸ್‌ ರಾಮಾಚಾರಿ’ ಎಲ್ಲವೂ ಹೊಸ ದಾಖಲೆ ಬರೆದ ಸಿನಿಮಾಗಳೇ. ನಮ್ಮ ಸಿನಿಮಾದ ಸಬೆjಕ್ಟ್ ಮತ್ತು ಕಾನ್ಸೆಪ್ಟ್ ಎರಡಕ್ಕೂ ಈ ಟೈಟಲ್‌ ಹೊಂದಾಣಿಕೆಯಾಗುತ್ತಿರುವುದರಿಂದ, ಅದೇ ರಾಮಾಚಾರಿ ಟೈಟಲ್‌ ಅನ್ನು ನಾವು ಬಳಸಿಕೊಳ್ಳುತ್ತಿದ್ದೇವೆ. ಇದು ಬಟರ್‌ ಫ್ಲೈ ಕಾನ್ಸೆಪ್ಟ್ ಮೇಲೆ ಮಾಡಲಾಗುತ್ತಿರುವ ಸಿನಿಮಾ. ಈ ರಾಮಾಚಾರಿ ತುಂಬ ಬುದ್ಧಿವಂತ. ಸಿನಿಮಾದಲ್ಲಿ ವಿಧಿಯೇ ಅವನಿಗೆ ದೊಡ್ಡ ವಿಲನ್‌. ಅದನ್ನ ಹೀರೋ ರಾಮಾಚಾರಿ ಹೇಗೆ ಹ್ಯಾಂಡಲ್‌ ಮಾಡುತ್ತಾನೆ ಅನ್ನೋದೆಕಥೆ’ ಎಂದರು.

ಇನ್ನು ಈ “ರಾಮಾಚಾರಿ 2.0′ ಚಿತ್ರದಲ್ಲಿ ಮಾರ್ಗರೇಟ್‌ ಪಾತ್ರದಲ್ಲಿ ಮಂಗಳೂರು ಮೂಲದ ಹುಡುಗಿ ಶಿಲ್ಪಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ವಿಜಯ್‌ ಚೆಂಡೂರ್‌, ಸಂದೀಪ್‌ ಮಲಾನಿ, ಪ್ರಭು ಸೂರ್ಯ, ಸ್ಪರ್ಶ ರೇಖಾ,ಕೃಷ್ಣಮೂರ್ತಿ ಕವತಾರ್‌, ಅಶ್ವಿ‌ನ್‌ ಹಾಸನ್‌ ಮೊದಲಾದವರು ಚಿತ್ರದ ತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರೇಮ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಸುಂದರ್‌ ಮೂರ್ತಿ ಸಂಗೀತ ಸಂಯೋಜನೆಯಿದ್ದು, ರಾಜೇಶ್‌ಕೃಷ್ಣನ್‌, ಸಂತೋಷ್‌, ಐಶ್ವರ್ಯಾ ರಂಗರಾಜನ್‌ ಹಾಡುಗಳಿಗೆ ಧ್ವನಿಯಾಗುತ್ತಿದ್ದಾರೆ. ಸದ್ಯ ಮುಹೂರ್ತವನ್ನು ನೆರವೇರಿಸಿಕೊಂಡ “ರಾಮಾಚಾರಿ 2.0′ ಚಿತ್ರತಂಡ, ಇದೇ ಡಿಸೆಂಬರ್‌ ಅಂತ್ಯ ಅಥವಾ ಜನವರಿಯಲ್ಲಿ ಶೂಟಿಂಗ್‌ ಪ್ರಾರಂಭಿಸಲು ಯೋಜನೆ ಹಾಕಿಕೊಂಡಿದೆ. ಮಂಡ್ಯ ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.