ಬಾಗಲಕೋಟೆ ಡಿಸಿಸಿ :ಅಡ್ಡ ಮತದಾನದಿಂದ ಕಡಿಮೆ ಸ್ಥಾನ ಹೊಂದಿದ್ದರೂ ಅಧಿಕಾರ ಪಡೆದ ಕಾಂಗ್ರೆಸ್


Team Udayavani, Nov 27, 2020, 2:28 PM IST

ಬಾಗಲಕೋಟೆ ಡಿಸಿಸಿ :ಅಡ್ಡ ಮತದಾನದಿಂದ ಕಡಿಮೆ ಸ್ಥಾನ ಹೊಂದಿದ್ದರೂ ಅಧಿಕಾರ ಪಡೆದ ಕಾಂಗ್ರೆಸ್

ಬಾಗಲಕೋಟೆ: ತೀವ್ರ ಕುತೂಹಲ ಮೂಡಿಸಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ನ ಮಾಜಿ ಸಚಿವ ಅಜಯಕುಮಾರ ಸರನಾಯಕ, ಉಪಾಧ್ಯಕ್ಷರಾಗಿ ಮುರಗೇಶ ಕಡ್ಲಿಮಟ್ಟಿ ಆಯ್ಕೆಯಾದರು.

ಡಿಸಿಸಿ ಬ್ಯಾಂಕ್ ಮತ್ತೆ ಕಾಂಗ್ರೆಸ್ ಮಡಿಲಿಗೆ ಬಂದಿದ್ದು, ಬಿಜೆಪಿ ಅತೀಹೆಚ್ಚು ನಿರ್ದೇಶಕ ಸ್ಥಾನ ಹೊಂದಿದ್ದರೂ, ಅಡ್ಡ ಮತದಾನದ ಪರಿಣಾಮ ಸೋಲಬೇಕಾಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಗೆ ಭಾರಿ ಮುಖಭಂಗವಾಗಿದೆ.

ಕಳೆದ ನ.17ರಂದೇ ಮತದಾನ ನಡೆದಿತ್ತಾದರೂ, ಸರ್ಕಾರದಿಂದ ನಾಮನಿರ್ದೇಶನಗೊಂಡ ಓರ್ವ ನಿರ್ದೇಶಕರ ವಿವಾದ ಕೋರ್ಟ್ ಮೆಟ್ಟಿಲೇರಿದ್ದರಿಂದ ಫಲಿತಾಂಶ ಪ್ರಕಟಿಸಿರಲಿಲ್ಲ. ಹೈಕೋರ್ಟ್ ಆದೇಶದನ್ವಯ ಶುಕ್ರವಾರ ಫಲಿತಾಂಶ ಪ್ರಕಟಿಸಲಾಯಿತು.

ಇದನ್ನೂ ಓದಿ:ವೀರಶೈವ ಮೀಸಲಾತಿ ಶೀಘ್ರ ತೀರ್ಮಾನವಾಗದಿದ್ದರೆ ಹೋರಾಟ: ಪಂಚಮಸಾಲಿ ಪೀಠ ಸ್ವಾಮೀಜಿ ಎಚ್ಚರಿಕೆ

ಅಧ್ಯಕ್ಷ -ಉಪಾಧ್ಯಕ್ಷ ತಲಾ ಎರಡು ಮತಗಳ ಅಂತರದಿಂದ ಕಾಂಗ್ರೆಸ್ ಬೆಂಬಲಿತರು ಗೆಲವು ಸಾಧಿಸಿದರು. ಒಟ್ಟು 14 ಮತಗಳ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಿಗೆ 8 ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿಗಳಿಗೆ 6 ಮತಗಳು ಬಂದಿದ್ದು, ಬಿಜೆಪಿಯಿಂದ ಕುಮಾರ ಜನಾಲಿ ಅಧ್ಯಕ್ಷ ಸ್ಥಾನಕ್ಕೆ, ಪ್ರಕಾಶ ತಪಶೆಟ್ಟಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು.

ಬಾಗಲಕೋಟೆ ಡಿಸಿಸಿ

ಬಿಜೆಪಿಯಲ್ಲಿ ಅಡ್ಡಮತದಾನ ನಡೆದಿದ್ದು, ಕೇವಲ 6 ನಿರ್ದೇಶಕರ ಬಲ ಹೊಂದಿರುವ ಕಾಂಗ್ರೆಸ್ 8 ಮತ ಪಡೆದು ಅಧಿಕಾರಕ್ಕೇರಿದೆ.

ಬಿಜೆಪಿಯ ಒಬ್ಬರು ನಿರ್ದೇಶಕರು, ಕಾಂಗ್ರೆಸ್ ನ ಅಭ್ಯರ್ಥಿಗಳಿಗೆ ಮತ ಹಾಕಿದ್ದು, ಗುಪ್ತ ಮತದಾನ ಮಾಡಿದ್ದರಿಂದ ಯಾರು ಕಾಂಗ್ರೆಸ್ ಪರವಾಗಿ ಮತ ಹಾಕಿದ್ದಾರೆ ಎಂಬುದು ಬಹಿರಂಗಗೊಂಡಿಲ್ಲ.

ಟಾಪ್ ನ್ಯೂಸ್

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.