ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಮಹಿಳೆ; ಬಲೆ ಹೆಣೆದು ಬಂಧಿಸಿದ ಪೊಲೀಸರು


Team Udayavani, Nov 27, 2020, 9:00 PM IST

ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಮಹಿಳೆ; ಬಲೆ ಹೆಣೆದು ಬಂಧಿಸಿದ ಪೊಲೀಸರು

ಬೆಂಗಳೂರು: ಮನೆ ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ನಗ್ಮಾ (24)ಎಂಬಾಕೆಯನ್ನು ಬಂಧಿಸುವಲ್ಲಿ ಚಂದ್ರಲೇಔಟ್‌ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ನಗ್ಮಾ ಬಂಧನನಿಂದ ಐದು ಕಳವು ಪ್ರಕರಣಗಳು ಪತ್ತೆಯಾಗಿದ್ದು 6.46 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈ ಹಿಂದೆ ನಯಾಜ್‌ ಖಾನ್‌ ಹಾಗೂ ಅಪ್ಸರ್‌ ಖಾನ್‌ ಎಂಬುವವರನ್ನು ಬಂಧಿಸಿ ಅವರಿಂದ ಕಳವು ಆಭರಣ ಜಪ್ತಿ ಮಾಡಿಕೊಂಡಿದ್ದರು. ಈ ವೇಳೆ ಆರೋಪಿಗಳು ನಗ್ಮಾ ಕೂಡ ತಮ್ಮ ಜತೆ ಕಳವು ಕೃತ್ಯಗಳಲ್ಲಿ ಭಾಗವಹಿಸಿದ್ದು ಆಕೆಯ ಬಳಿ ಮತ್ತಷ್ಟು ಕಳವು ಮಾಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ:ಪಬ್ ಜಿ ಹೊಸ ಆವೃತ್ತಿ ಭಾರತದಲ್ಲಿ ಈ ವರ್ಷಾಂತ್ಯ ಬಿಡುಗಡೆ ?: ಸಂಸ್ಥೆ ಹೇಳುವುದೇನು ?

ಈ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಇನ್ಸ್‌ಪೆಕ್ಟರ್‌ ಬ್ರಿಜೇಶ್‌ ಮ್ಯಾಥ್ಯೂ ನೇತೃತ್ವದ ತಂಡ, ಆರೋಪಿ ನಗ್ಮಾಳನ್ನು ಬಂಧಿಸಿ ಆಕೆಯಿಂದ ಕಳವು ಆಭರಣಗಳನ್ನು ಜಪ್ತಿ ಮಾಡಿಕೊಂಡಿದೆ.

ಕಳ್ಳತನವೇ ಕಸುಬು!
ಆನೆಪಾಳ್ಯ ನಿವಾಸಿಯಾದ ನಗ್ಮಾ ಹಲವು ವರ್ಷಗಳಿಂದ ಕಳ್ಳತನವನ್ನೇ ಕಸುಬಾಗಿಸಿಕೊಂಡಿದ್ದಾಳೆ. ಆರೋಪಿಗಳಾದ ನಯಾಜ್‌ ಹಾಗೂ ಅಪ್ಸರ್‌ ಖಾನ್‌ ಜತೆ ಸೇರಿ ಕಳವು ಕೃತ್ಯಗಳನ್ನು ಮಾಡುತ್ತಿದ್ದಳು. ಆರೋಪಿಗಳ ಹೆಂಡತಿಯಂತೆ ನಟಿಸುತ್ತಾ ನಗರದ ಹಲವು ಬಡಾವಣೆಗಳಲ್ಲಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಸುತ್ತಾಡುತ್ತಿದ್ದಳು. ಹೊರಗಡೆಯಿಂದ ಬಾಗಿಲು ಬಡಿಯುತ್ತಿದ್ದರು ಈ ವೇಳೆ ಮನೆಯಲ್ಲಿ ಯಾರಾದರೂ ಇರುವುದು ಕಂಡು ಬಂದತೆ ನಮ್ಮದು ಕುಟುಂಬ ಮನೆ ಬಾಡಿಗೆ ಬೇಕಿದೆ ಎಂದು ಹೇಳಿ ಸಬೂಬು ಹೇಳಿ ಅಲ್ಲಿಂದ ತೆರಳುತ್ತಿದ್ದರು.

ಬೀಗ ಹಾಕಿದ ಮನೆಗಳು ಕಂಡು ಬಂದರೆ ಬೀಗ ಒಡೆದು ಒಳನುಗ್ಗಿ ಕಳವು ಮಾಡುತ್ತಿದ್ದರು. ಈ ವೇಳೆ ನಗ್ಮಾ ಹೊರಗಡೆ ನಿಂತು ಯಾರಾದರೂ ಬಂದರೆ ಮಾಹಿತಿ ನೀಡುತ್ತಿದ್ದಳು. ಕಳವು ಮಾಡಿದ ಆಭರಣಗಳಲ್ಲಿ ಎಲ್ಲರೂ ಹಂಚಿಕೊಳ್ಳುತ್ತಿದ್ದರು.
ಆರೋಪಿ ನಗ್ಮಾ ಈ ಹಿಂದೆಯೂ ಎಚ್‌ಎಎಲ್‌ ಹಾಗೂ ಬನಶಂಕರಿ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ಮಾಡಿ ಬಂಧಿತಳಾಗಿದ್ದಳು ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು .

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.